Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? ಚಿಕ್ಕಬಳ್ಳಾಪುರ(reporterkarnataka.com): ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗೋಷ್ಠಿಯ ಹೈಲೈಟ್ಸ್ ಗಳು... *ಶೇ90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ: ಒಟ್ಟು 48 ವಿಷಯ... JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಭ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯ... Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಧಾರವಾಡ(reporterkarnataka.com): ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ... ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯ ಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗು... Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ *ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿ.ಎಂ ಪ್ರಶ್ನೆ* *ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿಎಂ* ಬೆಂಗಳೂರು(reporterkarnataka.com): ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬ... Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ ನಗದು ಕಳವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಜುವೆಲರಿ ಅಂಗಡಿ ಮಾಲೀಕನ ಮನೆಗೆ ಕಳ್ಳರು ಕನ್ನ ಹಾಕಿದ್ದು ಮನೆಯಲ ಲಾಕರ್ ನಿಂದ ರೂ 14 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಕಾರ್ಯ ನಿಮಿತ್ತ ಕುಟ... ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ ಸಚಿವ ಕೆ.ಜೆ.ಜಾರ್ಜ್ ಬೆಂಗಳೂರು(reporterkarnataka.com): ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಶಂಕುಸ್ಥಾಪನೆ ನೆ... Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ಸಸ್ಪೆಂಡ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಕುಶಾಲನಗರ ಟೌನ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಜಿ ಪ್ರ... ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ *ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಬುರುಡೆ ಬಿಡೋದು ನಿಲ್ಲಿಸಬೇಕು: ಸಿಎಂ* *ನೀರಾವರಿಗೆ ಈ ಸರ್ಕಾರ 25 ಸಾವಿರ ಕೊಟ್ಟಿದ್ದೇವೆ. ಬೇರೆ ಯಾವ ಸರ್ಕಾರವಾದರೂ ಕೊಟ್ಟಿತ್ತಾ : ಸಿ.ಎಂ ಪ್ರಶ್ನೆ* *ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀ... Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ... « Previous Page 1 …10 11 12 13 14 … 453 Next Page » ಜಾಹೀರಾತು