ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಇಂದು ಕೋಲ್ಕತ್ತಾದ ಕಾಲಿಘಾಟ್ನಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ನಿವಾಸದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು 'ಜೈ ಶ್ರೀರಾಮ್' ಘೋಷಣೆಗಳನ್ನು ಕೂಗಿದ್ದಾರ... ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್ ತಂದೆ-ತಾಯಿ ಚೆನ್ನೈ(reporterkarnataka.com): ತಮಿಳು ನಟ ವಿಜಯ್ ಅವರ ತಂದೆ ಎಸ್. ಎ. ಚಂದ್ರಶೇಖರ ತಮಿಳುನಾಡು ಚುನಾವಣಾ ಫಲಿತಾಂಶಕ್ಕೂ ಮುನ್ನ ಮುರುಗ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿವಿಕೆ ಪಕ್ಷದ ಯಶಸ್ಸಿಗಾಗಿ ಅವರು ಪ್ರಾರ್ಥನೆ ಮಾಡಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳ... ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್ಸಿಯಿಂದ ಅಭಿಯಾನ ಆರಂಭ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪ್ರಾಚೀನ ಕೊಡವ ಸಾಂಪ್ರದಾಯಿಕ ಆವಾಸಸ್ಥಾನದ ಪ್ರಾದೇಶಿಕ ಮಿತಿಯೊಳಗೆ ಪ್ರತ್ಯೇಕ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳ ಸ್ಥಾಪನೆ, ಅಥವಾ ಪರ್ಯಾಯವಾಗಿ ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ "ಸಂಘ" ಚುನಾವಣಾ ಕ್ಷೇತ್... Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ ಜಾಮೀನು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂಸ್ಟೇನಲ್ಲಿ ಅತಿಥಿಯಾಗಿ ಬಂದಿದ್ದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹತ್ತಿಕ್ಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೋಂ ಸ್ಟೇ ಮಾಲೀಕ ಪಿ. ಎ ... ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7 ಮಂದಿಗೆ ಗಾಯ ಕೊಪ್ಪಳ(reporterkarnataka.com): ಧಾರವಾಡದಿಂದ ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಪ್ರಯಾಣಿಕರ ವಾಹನದ ಟೈರ್ ಬ್ಲಾಸ್ಟ್ ಆಗಿ ನಡುರಸ್ತೆಯಲ್ಲೇ ಪಲ್ಟಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಏಳು ಜನ ಗಾಯಗೊಂಡಿದ್ದಾರೆ. ಧಾರವಾಡದ 10 ಮಂದಿ ಭಕ್ತರ ಮನಸ್ಸಿನಲ್ಲಿ ಅಂಜನಾದ್ರಿಯ ಹನುಮನ ದರ... ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ ಗೆಲುವು ಚಿಕ್ಕಮಗಳೂರು(reporterkarnataka.com):ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆಯಲ್ಲಿ ಕೊನೆಗೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ... ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಿದೆ. ರಾಜ್ಯದ ಖಾಯಂ ಬಳಕೆ ವಾಹನಗಳ ಮಾಲೀಕರು ಇನ್ನು ಮುಂದೆ ತೆರಿಗೆ ಪಾವತಿಸಬೇಕು. ಇದರಿಂದ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣ ಹಾಗೂ ರಾಜ್ಯದ ಆದಾಯ ವೃದ್ಧಿ ಸರ... ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರೈತರು ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದು, ಮಧ್ಯವರ್ತಿಗಳು ಕೋಳಿ ಫಾರಂನಲ್ಲಿ ನೂರಾರು ಮೂಟೆ ಸ್ಟಾಕ್ ಇಟ್ಟಿದ್ದಾರೆ. ಈ ನಡುವೆ ಕೃಷಿ ಬಳಕೆಯ ರಸಗೊಬ್ಬರವನ್ನ ಅಕ್ರಮವಾಗಿ ಸ್ಟಾಕ್ ಮಾಡಿದವರಿಗೆ ಶಾಕ್ ನೀಡಲಾಗಿದೆ.... ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ವಸ್ತು ಕಳ್ಳತನ ಬೆಂಗಳೂರು(reporterkarnataka.com): ಜ್ಯುವೆಲ್ಲರಿ ಶಾಪ್ ಕೊರೆದು ಕಳ್ಳರು ಕೋಟ್ಯಂತರ ರೂಪಾಯಿ ಬೆಳ್ಳಿ ಆಭರಣ, ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಗೋಡೆ ... Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ ಜತೆ ರೋಮ್ಯಾನ್ಸ್ ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕರ್ಮಕಾಂಡಕ್ಕೆ ಬ್ರೇಕ್ ಬೀಳುವ ಲಕ್ಷಣವೇ ಕಾಣ್ತಿಲ್ಲ. ಹಲವು ಶಿಸ್ತು ಕ್ರಮಗಳನ್ನು ಕೈಗೊಂಡ್ರೂ ಕೈದಿಗಳ ಆಟಾಟೋಪ ಹೆಚ್ಚುತ್ತಲೇ ಇದೆ. ಇದೀಗ ಜೈಲಿನಲ್ಲಿರೀ ಕೈದಿಯೊಬ್ಬ ಸೆಲ್ನಲ್ಲಿ ಕುಳಿತು ತನ್ನ ಪತ್ನಿಗೆ ವಿಡಿಯೋ ಕಾಲ್ ಮಾ... « Previous Page 1 …11 12 13 14 15 … 538 Next Page » ಜಾಹೀರಾತು