ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಅಮೆರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ. ವಿವಿಯ ... ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸರಕಾರದ ನಿಗಮ, ಮಂಡಳಿ, ಸಹಕಾರಿ ಬ್ಯಾಂಕ್, ಸರ್ಕಾರಿ ಹಾಸ್ಟಲ್, ಶಾಲೆ, ಕಾಲೇಜುಗಳಿಗೆ ನಾಮನಿರ್ದೇಶಿತ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಲ್ಲುಕಂಬ ಪಂಪಾಪತಿ ರಾಜ್ಯ ಸರ್ಕಾರಕ್ಕೆ ಆಗ್ರಹ... ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುಮಾರು 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಭೂಮಿ ಪೂಜೆ ನೆರವೇರಿಸಿದರು ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಜ್ಯ ಹೆದ್ದಾರಿ 2012 ಹಾಗೂ 47ರಲ್ಲಿ ಹುಲ್ಲ... ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ಬೆಂಗಳೂರು(reporterkarnataka.com): ತನ್ನ ಬೆರಗುಗೊಳಿಸುವ ವಾಸ್ತುಶಿಲ್ಪ ಮತ್ತು ಪ್ರಶಾಂತ ವಾತಾವರಣಕ್ಕಾಗಿ ಸದಾ ಪ್ರಶಂಸಿಸಲ್ಪಡುವ ಬೆಂಗಳೂರಿನಲ್ಲಿರುವ ಭವ್ಯವಾದ ಇಸ್ಕಾನ್ ಶ್ರೀ ರಾಧಾಕೃಷ್ಣ ದೇವಾಲಯವು ಬಾಲ್ಯದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಹೃದಯಸ್ಪರ್ಶಿ ಸೂಚಕವಾಗಿ ಸೆಪ್ಟೆಂಬರ್ 19, 2024ರಂ... ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ರಶ್ಮಿ ಶ್ರೀಕಾಂತ್ ನಾಯಕ್ ಶಿವಮೊಗ್ಗ info.reporterkarnataka@gmail.com ಶಾಂತಿ, ಸುವ್ಯವಸ್ಥೆಗೆ ಹೆಸರಾದ ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು.ಸೌಹಾರ್ದತೆ ಮೆರೆದಿದ್ದಾರೆ. ಹೌದು.ಗುರುವಾರ ತೀರ್ಥಹಳ್ಳಿಯ ಛತ್ರಕೇರಿ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿ... ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ ಮುಡಿಗೆ: ಆಶ್ನಾ ಜುವೆಲ್ ಡಿಸೋಜಗೆ ಟೀನ್ ಕರಾವಳಿ ಮಂಗಳೂರು(reporterkarnataka.com): ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ನಗರದ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್... ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ಮಂಗಳೂರು(reporterkarnataka.com): ನೂತನ ಮೇಯರ್ - ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ... ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವ... ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಲಿತ ಹಾಗೂ ಒಕ್ಕಲಿಗ ಸಮುದಾಯಗಳ ಬಗ್ಗೆ ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅಸಭ್ಯ ಅಶ್ಲೀಲ ಮತ್ತು ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಶಿಸ್ತು ಕ್ರಮ ಕೈ... ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ಜೈಪುರ(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು. ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು. ನಂತರ ಸಭಾಧ್ಯಕ್ಷರು ಅಧಿವೇಶನದ... « Previous Page 1 …131 132 133 134 135 … 491 Next Page » ಜಾಹೀರಾತು