ದೂರು ನೀಡಿದ ರೈತರ ಕಬ್ಬು ನುರಿಸುವ ಹೊಣೆ ಸರ್ಕಾರದ್ದು: ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಭರವಸೆ ಬೆಳಗಾವಿ ಸುವರ್ಣಸೌಧ (reporterkarnataka.com): ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವ... ಒಳ ಮೀಸಲಾತಿ ಜಾರಿ; ನಮ್ಮ ಸರಕಾರವು ನುಡಿದಂತೆ ನಡೆಯಲಿದೆ: ಸಚಿವ ಡಾ.ಎಚ್. ಸಿ. ಮಹದೇವಪ್ಪ ಬೆಳಗಾವಿ(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ಜರುಗುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ. ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊ... ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್, ಮಾಜಿ ಶಾಸಕ ನರಸಿಂಹಸ್ವಾಮಿ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಬೆಳಗಾವಿಸುವರ್ಣಸೌಧ (reporterkarnataka.com): ಭಾನುವಾರ ನಿಧನರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ಸೋಮವಾರ ವಿಧಾನ ಸಭೆಯ ಕಲಾಪದ ಆರಂಭದಲ್ಲಿ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷ ಯ... ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಸುವರ್ಣಸೌಧ(reporterkarnataka.com): ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರ... ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಹಾವಳಿ: ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗದ ನೈಟ್ ರೌಂಡ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗ ಓಡಾಡಿ ಗ್ರಾಮಸ್ಥರಲ್ಲಿ ಭಯಹುಟ್ಟಿಸಿದೆ. ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗ ನೈಟ್ ರೌಂಡ್ಸ್ ಹೊಡೆದಿ... ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ ಇ ಪಠ್ಯಕ್ರಮ ಅಳವಡಿಕೆ ಬೆಳಗಾವಿ ಸುವರ್ಣಸೌಧ(reporterkarnataka.com) ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು... ಆಗುಂಬೆ ಘಾಟಿಯಲ್ಲಿ ದ್ವಿಪಥ ರಸ್ತೆ: ಸಂಸತ್ತಿನಲ್ಲಿ ಸಂಸದ ಕೋಟ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ಗಡ್ಕರಿ ಪ್ರತಿಕ್ರಿಯೆ ಹೊಸದಿಲ್ಲಿ(reporterkarnataka.com): ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋ... ಸ್ಯಾನ್ ಫ್ರಾನ್ಸಿಸ್ಕೋ: ತಬಲಾ ಮಾಂತ್ರಿಕ, ಪದ್ಮಭೂಷಣ ಪುರಸ್ಕೃತ ಜಾಕಿರ್ ಹುಸೇನ್ ಇನ್ನಿಲ್ಲ ಕ್ಯಾಲಿಫೋರ್ನಿಯಾ(reporterkarnataka.com):ತಬಲಾ ಮಾಂತ್ರಿಕ, ಪದ್ಮಭೂಷಣ ಪುರಸ್ಕೃತರು ಜಾಕಿರ್ ಹುಸೇನ್ ಭಾನಯವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧನರಾದರು. 73ರ ಹರೆಯದ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ... ರಾಷ್ಟ್ರೀಯ ಲೋಕ್ ಅದಾಲತ್: 8,300 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ... ಚಿಕ್ಕಮಗಳೂರು: 9 ದಿನಗಳ ದತ್ತಜಯಂತಿ ಉತ್ಸವಕ್ಕೆ ತೆರೆ: ದತ್ತ ಹೋಮ ಸಂಪನ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾದಿತ ದತ್ತಪೀಠದಲ್ಲಿ ದತ್ತಪಾದುಕೆ, ದತ್ತ ಹೋಮದೊಂದಿಗೆ ಸಂಪನ್ನಗೊಳ್ಳುವ ಮೂಲಕ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬಿದ್ದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿ... « Previous Page 1 …132 133 134 135 136 … 513 Next Page » ಜಾಹೀರಾತು