ಅರಣ್ಯ ಒತ್ತುವರಿ ತೆರವು: ತೀರ್ಥಹಳ್ಳಿಯಲ್ಲಿ ಆಗಸ್ಟ್ 19ರಂದು ಬೃಹತ್ ಪ್ರತಿಭಟನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಈಗಾಗಲೇ ಅರಣ್ಯ ಒತ್ತುವರಿ ತೆರವು ಬಗ್ಗೆ ನಾವೆಲ್ಲರೂ ಸಭೆ ನಡೆಸಿದ್ದೇವೆ. ಅದೊಂದು ಅವೈಜ್ಞಾನಿಕ ಒತ್ತುವರಿ ತೆರವು ಪ್ರಕ್ರಿಯೆ ಆಗಿದೆ. ಈ ಕಾರಣಕ್ಕೆ ಆಗಸ್ಟ್ 19ಕ್ಕೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎ... ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊ... ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಪೆಟ್ಟಿಗೆ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀ... ಬಾಂಗ್ಲಾ ದೇಶದ ಹಿಂದುಗಳ ರಕ್ಷಿಸಿ: ಬಿ.ಸಿ. ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಬಂಟ್ವಾಳ(reporterkarnataka.com): ಬಾಂಗ್ಲಾ ದೇಶದಲ್ಲಿ ಉದೇಶಪೂರ್ವಕವಾಗಿ ನರಹತ್ಯೆ ನಡೆಯುತ್ತಿದೆ. ಹಿಂದುಗಳ ವಿರುದ್ಧ ಪ್ರತಿಕಾರ ನಡೆಯುತ್ತಿದೆ. ಇದು ಅತ್ಯಂತ ದುಃಖದ ಸಂಗತಿ ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಹೆಣ್ಣು ಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಹಿಂದುಗಳನ್... ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾ... ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ... ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶ್ರೀರಂಗಪಟ್ಟಣ( reporterkarnataka.com): ರಾಜ್ಯದ ಭ್ರಷ್ಟ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸದಿಂದ ನುಡಿದರು. ಬಿಜೆಪಿ- ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಯ 6ನೇ ದಿನದ ... ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕ... ಸಭೆಗಳಿಗೆ ಗೈರಾಗಿ ಕಳ್ಳಾಟವಾಡುವ ಅಧಿಕಾರಿಗಳೇ ತಾಲೂಕು ಬಿಟ್ಟು ತೊಲಗಿ: ಶಾಸಕ ದರ್ಶನ್ ಖಡಕ್ ಎಚ್ಚರಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲೆಯ ನಂಜನಗೂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು. ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ. ... ಭೂಕುಸಿತದಿಂದ ಹಾನಿಗೀಡಾದ ಕಡಗರವಳ್ಳಿ- ಯಡಕುಮಾರಿ ನಡುವಿನ ಹಳಿಗಳ ಮರು ಜೋಡಣೆ ಪೂರ್ಣ: ಗೋಮಟೇಶ್ವರ ಎಕ್ಸ್ಪ್ರೆಸ್ ಯಾನ ಸಕಲೇಶಪುರ(reporterkarnataka.com):ಭೂಕುಸಿತದಿಂದ ಹಾನಿಗೀಡಾದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಮತ್ತು ಯಡಕುಮಾರಿ ನಿಲ್ದಾಣಗಳ ನಡುವಿನ ಹಳಿಗಳ ಮರು ಜೋಡಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಯಶವಂತಪುರ-ಮಂಗಳೂರು ಜೂ. ಗೋಮಟೇಶ್ವರ ಎಕ್ಸ್ಪ್ರೆಸ್ ಯಾನ ನಡೆಸಿದೆ. ನಿರಂತರ ಭ... « Previous Page 1 …137 138 139 140 141 … 491 Next Page » ಜಾಹೀರಾತು