ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ. ವ... ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು ಮಂಗಳೂರು(reporterkarnataka.com): ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ಅಬ್ಬೆಟ್ಟು ಸರಕಾರಿ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರದಲ್ಲಿ ಸೈಬರ್ ಕ್ರೈಂ ಬಗ್ಗೆ ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಸಂಪನ್ಮೂಲ ವ್ಯಕ್ತಿ ಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈ... ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್... ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಶಿರಮಳ್ಳಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಮುರುಗಿಸ್ವಾಮಿ ವಿರಕ್ತ ಮಠದಲ್ಲಿ ಶ್ರೀ ಬಸವರಾಜ ಸ್ವಾಮಿಗಳ ನೂತನ ಗದ್ದುಗೆ ಉದ್ಘಾಟನೆ ಹಾಗೂ ರಾಜ ದ್ವಾರ ಲೋಕಾರ್ಪಣೆ, ಮಠದ ನೂತನ ಕಟ್ಟಡದ ಕಾಮಗಾ... ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ *ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಗೆ ಸಂಸದರ ಪ್ರಶಂಸೆ* ಮಂಗಳೂರು(reporterkarnataka.com): ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲ... ಇನ್ವೆಸ್ಟ್ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ *ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ* ಬೆಂಗಳೂರು(reporterkarnataka.com): ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರ... ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್ ಎಂಟ್ರಿ: ಜನಸ್ತೋಮದ ಹರ್ಷೋದ್ಗಾರ ನವದೆಹಲಿ(reporterkarnataka.com): ದೆಹಲಿ ಗದ್ದುಗೆಯ ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಪ್ರವೇಶ ಮಾಡಿದರು. ಬೃಹತ್ ಜನಸ್ತೋಮದ ಹರ್ಷೋದ್ಘಾರದ ನಡುವೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಎಂಟ್ರಿ ಕೊಟ್ಟರು. ಪ... ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತ್ಯಂತ ಸಂತೋಷದ ಕ್ಷಣದಲ್ಲಿ ನಾವಿದ್ದೇವೆ. ಒಂದು ಕಾಲು ಶತಮಾನಕ್ಕಿಂತ ಹೆಚ್ಚು ದೆಹಲಿಯಲ್ಲಿ ಅಧಿಕಾರ ವಂಚಿತರಾಗಿದ್ದವು. ಜನಸಂಘ ಕಾಲದಲ್ಲಿ ಮೊದಲು ದೆಹಲಿಯಲ್ಲಿಯೇ ಅಧಿಕಾರ ಸಿಕ್ಕಿದ್ದು. ಆಗಿನ ಸಂದರ್ಭದಲ... ಆಪ್ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ: ಆರ್.ಅಶೋಕ್ ಬೆಂಗಳೂರು(reporterkarnataka.com): ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಸಿಕ್ಕಿರುವ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿ... ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ *14 ಉದ್ಯಮಗಳಿಗೆ ಪುರಸ್ಕಾರ, ಕ್ವಿನ್ ಒಡಂಬಡಿಕೆ* *ವೆಂಚುರೈಸ್ ಅಡಿ 3 ಲಕ್ಷ ಡಾಲರ್ ಮೊತ್ತದ 9 ನಗದು ಬಹುಮಾನ* *ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್, ವಿಜಯಪುರದಲ್ಲಿ ಸೋಲಾರ್ ಸೆಲ್ & ಆಗ್ರೋ ಪಾರ್ಕ್* *ಉದ್ಘಾಟನೆಯಂದು ಹೊಸ ಕೈಗಾರಿಕಾ ನೀತಿ, ಏಕಗವಾಕ್ಷಿ ಪೋರ್ಟಲ್ ಅನಾವರಣ* ಬೆಂಗಳೂರು(repor... « Previous Page 1 …138 139 140 141 142 … 538 Next Page » ಜಾಹೀರಾತು