‘ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ; ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಸವಿಯೋಣ ಬನ್ನಿ… ಮಂಗಳೂರು(reporterkarnataka.com): ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ್ಯಾಂಡ್ ತನಿಷ್ಕ್, ವಜ್ರಗಳ ಮೋಡಿ ಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನು ನೋಡಬಹುದಾಗಿದೆ. ತನಿಷ್ಕ್ ಅವರ 'ಫೆಸ್ಟ... ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಸಿಎಂ ರಾಜೀನಾಮೆ ಕೊಡುವವರೆಗೆ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ... ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ಸಿಎಂ ಕುರಿತು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಮಂಗಳೂರು(reporterkarnataka.com): ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ನಾನು ಅವರೊಂದಿಗೆ ಮಂತ್ರಿಯಾಗಿ, ಎಂಪಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ವಾಸ್ತವ ಸತ್ಯವನ್ನು ಯಾರು ಕೂಡ ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನವರು ತಿದ್ದಿಕೊಂಡರೆ ಅವರು ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ... ಭಾರೀ ಮಳೆಗೆ ಅಂಗಳ ಕುಸಿತ: 2 ಕುಟುಂಬಗಳ ರಾತೋರಾತ್ರಿ ಸ್ಥಳಾಂತರ; 8 ವರ್ಷಗಳಿಂದ ಇದೇ ಗೋಳು ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡೆತೋಟದಲ್ಲಿ 17 ಮನೆಗಳು ಸುಮಾರು 8 ವರ್ಷದಿಂದ ಅಪಾಯದಲ್ಲಿದ್ದು, ಅದರಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮನೆಯೊಂದರ ಮುಂಭಾಗದ ಅಂಗಳ ಕುಸಿದಿದ್ದು ಮನೆ ಮಂದಿ... ಅಂಕೋಲಾ: ಹೆದ್ದಾರಿ ಮೇಲೆ ಗುಡ್ಡ ಕುಸಿತ; 7 ಮಂದಿ ಸಾವು; ನದಿಯಲ್ಲಿ ಕೊಚ್ಚಿ ಹೋದ ಗ್ಯಾಸ್ ಟ್ಯಾಂಕರ್ ಕಾರವಾರ(reporterkarnataka.com): ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುಡ್ಡ ಕುಸಿತ ಘಟನೆಯಲ್ಲಿ 9 ಮಂದಿ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ... ನಾಗಾಲ್ಯಾಂಡ್ನ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಇಝು ಝುಂಕಿ ನದಿ ಬಳಕೆ: ಕೇಂದ್ರ ಸಚಿವ ಸೋನೋವಾಲ್ ದಿಮಾಪುರ(reporterkarnataka.com): ನಾಗಾಲ್ಯಾಂಡ್ನ ಜಲಮಾರ್ಗ ಸಾಮರ್ಥ್ಯವನ್ನು ಸದೃಢಗೊಳಿಸುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮಗಳನ್ನು ಕೇಂದ್ರ ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಅವರು ಪಾಲುದಾರರ ಸಮಾವೇಶದಲ್ಲಿ ಘೋಷಿಸಿದರು. ನಾಗಾಲ್ಯಾಂಡ್ನ ಮುಖ... ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಬಿಗೆ ಸರಕಾರಿ ಕಾಲೇಜುಗಳು ಬಲಿ: ಮುನೀರ್ ಕಾಟಿಪಳ್ಳ ಆರೋಪ ಮಂಗಳೂರು(reporterkarnataka.com): ಬಡವರ ಮನೆಯ ಮಕ್ಕಳು ತಮ್ಮ ಆಯ್ಕೆಯ ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು, ಬಲಗೊಳ್ಳಬೇಕು. ಹಣಕಾಸು, ಅನುದಾನದ ಕೊರತೆಯನ್ನು ಮುಂದಿಟ್ಟು ಕೊಣಾಜೆ, ಬನ್ನಡ್ಕ, ನೆಲ್ಯಾಡಿ ಸಹಿತ ನಾಲ್ಕು ಕಾಲೇಜು ಮುಚ್ಚಲು ಹೊರಟಿರುವುದು ನೆಪ ಮಾತ್ರ. ವಿ... ಅವ್ಯವಸ್ಥೆಯ ಆಗರವಾದ ಕಲಬುರಗಿಯ ಹಲಕರ್ಟಿ ಗ್ರಾಮ!: 12 ಜನ ಚುನಾಯಿತ ಸದಸ್ಯರಿದ್ದರೂ ಗ್ರಾಮದಲ್ಲಿ ಮೂಲ ಸೌಕರ್ಯಗಳೇ ಇಲ್ಲ! ಶಿವು ರಾಠೋಡ ಚಿತ್ತಾಪುರ ಕಲಬುರಗಿ info.reporterkarnataka@gmail.com ಚಿತ್ತಾಪುರ ಗ್ರಾಮದಲ್ಲಿ ಒಟ್ಟು 12 ಜನ ಚುನಾಯಿತ ಪ್ರತಿನಿಧಿಗಳಿದ್ದರೂ ಮೂಲಭೂತ ಸೌಕರ್ಯಗಳು ಸಿಗದೆ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ಅಭಿವೃದ್ಧಿ ಕಾಣದೆ ಇರುವುದಕ್ಕೆ ಪಂಚಾಯತಿ ಅಧ್ಯಕ್ಷರ ದ... ಮಂಗಳೂರು ಎಂಎಸ್ ಪಿಟಿಸಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಲು ಸೂಚನೆ ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್ಪಿಸಿ) ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ... ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ: ಉನ್ನತ ಶಿಕ್ಷಣ ಸಚಿವರಿಗೆ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಮನವಿ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ ಆರಂಭಿಸಬೇಕೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಸವಾದ್ ಈ ಬ... « Previous Page 1 …142 143 144 145 146 … 491 Next Page » ಜಾಹೀರಾತು