ಬೆಂಗಳೂರು ಸೈಂಟ್ ಜೋಸೆಫ್ ವಿವಿಯ ಫ್ಯಾಕಲ್ಟಿ ಡೆವಲಪ್ ಮೆಂಟ್ ಪ್ರೋಗ್ರಾಂ: ಹೆಲ್ತ್ ಕೇರ್ ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು ಬೆಂಗಳೂರು(reporterkarnataka.com):“ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು" ವಿಷಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್ಡಿಪಿ) 2024, ನವೆಂಬರ್ 4ರಿಂದ 9 ರವರೆಗೆ ಬೆಂಗಳೂರಿನ ಸೈಂಟ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸ... ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತ... ಪವಿತ್ರ ಯಾತ್ರಾ ಸ್ಥಳ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ರಂಗಸ್ವಾಮಿ ಅವಿರೋಧ ಆಯ್ಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರರ ನೆಲೆವೀಡು ಹಾಗೂ ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಜೀಮರಳ್ಳಿ ರಂಗಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ ... ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿ ಅನಾವರಣಗೊಳಿಸಿದರು. ತುಮಕೂರಿನಲ್ಲಿ... ಮೂಡಿಗೆರೆ: ಮದುವೆ ಸಮಾರಂಭದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾಹ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ... ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ, ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನ.13ರಂದು ಬುಧವಾರದಂದು ಸುಸೂತ್ರ ಹಾಗೂ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು ಶೇ.76.24 ರಷ್ಟು ಮತದಾನ ಪ್ರಮಾಣವಾಗಿದೆ. ... ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು info.reporterkarnataka@gmail.com ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕ... ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್ ಪಳನಿಯಪ್ಪನ್ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.ಕಂ ಸಂಡೂರನ್ನು ಅಕ್ರಮ ಗಣಿಗಾರಿಕೆ ಮಫಿಯಾ, ಶಸ್ತ್ರಾಸ್ತ್ರ ಮತ್ತು ಹಣದ ಶಕ್ತಿಯಿಂದ ರಕ್ಷಿಸಲು, ಸುಳ್ಳು ಪ್ರಚಾರದ ನೀತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಕಲ್ಯಾಣ ಕರ್ನಾಟದ ಕಾರ... ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ. ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚ... ಎಜ್ಯುಟೆಕ್ ಸ್ಟಾರ್ಟ್ ಅಪ್ ಭಾಂಜು ವಿಶ್ವಾದ್ಯಂತ ವಿಸ್ತರಿಸಲು ಸರಣಿ ಬಿ ನಿಧಿಯಡಿ 16.5 ದಶಲಕ್ಷ ಡಾಲರ್ ಸಂಗ್ರಹ ಬೆಂಗಳೂರು(reporterkarnataka.com): ವಿಶ್ವದ ಅತ್ಯಂತ ವೇಗದ ಮಾನವ ಕ್ಯಾಲ್ಕುಲೇಟರ್ ನೀಲಕಂಠ ಭಾನು ಅವರು ಸ್ಥಾಪಿಸಿದ ಜಾಗತಿಕ ಗಣಿತ-ಕಲಿಕೆ ಎಜ್ಯುಟೆಕ್ ಸ್ಟಾರ್ಟ್ಅಪ್ ಭಾಂಜು, ಎಪಿಕ್ ಕ್ಯಾಪಿಟಲ್ ನೇತೃತ್ವದ ಸರಣಿ ಬಿ ಫಂಡಿಂಗ್ ಸುತ್ತಿನಲ್ಲಿ ಝೆಡ್3 ವೆಂಚರ್ಸ್, ಎಯಿಟ್ ರೋಡ್ಸ್ ಮತ್ತು ಲೈಟ್ಸ್ಪೀಡ್ ವ... « Previous Page 1 …143 144 145 146 147 … 513 Next Page » ಜಾಹೀರಾತು