New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು ಮಹಾ ದುರಂತ ನವದೆಹಲಿ(reporterkarnataka.com): ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಬಹುದಾಗಿದ್ದ ಅತಿದೊಡ್ಡ ವಿಮಾನ ಅಪಘಾತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಸ್ವಿಟ್ಜರ್ಲೆಂಡ್ನ ಜ್ಯೂರಿಚ್ಗೆ ತೆರಳುತ್ತಿದ್ದ ಸ್ವಿಸ್ ಏರ್ಲೈನ್ಸ್ ವಿಮಾನದ ಎಂಜಿನ್ ಟೇಕ್ ಆಫ್ ಆಗುವ... ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ: ಮಾಜಿ ಸಚಿವ ಎಚ್. ವಿ... ಬೆಂಗಳೂರು(reporterkarnataka.com): ರಾಜ್ಯದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ ಹಾಗೂ ಕೇಂದ್ರಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆಸಿ ಅವ್ಯವಹಾರ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು. ಮೈಸೂರಿನಲ್ಲಿ ಮಾ... ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (22) ನೇಣಿಗೆ... ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು ಎಳನೀರು, ರಾಗಿ ಮಾಲ್ಟ್ ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಬಿಸಿಲು ನಾಡು ಬಳ್ಳಾರಿಯಲ್ಲಿ ಈಗ ಪ್ರತಿದಿನ ಸರಾಸರಿ 40-42 ಡಿಗ್ರಿ ಉಷ್ಣಾಂಶ ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತ ತಿಳಿಸಿದೆ. ... ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಶಿವಮೊಗ್ಗ (reporterkarnataka.com): ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವೊಂದು ವಿಕೋಪಕ್ಕೆ ತಿರುಗಿ, ಯುವಕರ ತಂಡವೊಂದು ಅಪ್ರಾಪ್ತ ಬಾಲಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಭೀಕರ ದಾಳಿಯಲ್ಲಿ ಬಾಲಕನ ತಲೆಗೆ ಲಾಂಗ್ನಿಂದ ಬಲವಾಗಿ ಏಟು ಬಿದ್ದಿದ್... ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ ಕೇಳಲಿದ್ದಾರೆ! ಬೆಂಗಳೂರು(reporterkarnataka.com): ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಅಣಕಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿನ ಖಾಸಗಿ ದೂರು ಮತ್ತು ಹೈಗ್ರೌಂಡ್ಸ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಾಲಿವುಡ್ ನಟ ರಣವೀರ್ ಸಿ... ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ. ಸುಬ್ಬಮ್ಮ (65) ಮೃತ ದುರ್ದೈವಿ. ಬೆಳಗ್ಗೆ ಸೊಪ್ಪು ತರುವುದಾಗಿ ಹೇಳಿ ಹೋಗಿದ್ದ ಸುಬ್ಬಮ್ಮ ಅವ... ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು ಬೆಂಗಳೂರು(repprterkarnataka.com): ರಾಮನಗರ ಜಿಲ್ಲೆಯ ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ. ಇಲ್ಲಿನ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿಈ ವೇಳೆ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಎಲ್ಲರೂ ಆಟವಾಡುವ ಮೂಡ್ ... Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣoಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದು ಕಾಡಿಗೆ ಅಟ್ಟಲಾಯಿತು. ಗ್ರಾಮದ ಸುತ... ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ದೊಡ... « Previous Page 1 …13 14 15 16 17 … 538 Next Page » ಜಾಹೀರಾತು