ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ಅಂಗಳಕ್ಕೂ ತೆರಿಗೆ: ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ತೆರಿಗೆ ಖಾಲಿ ಜಾಗಕ್ಕೂ ಹಾಕುವ ಮೂಲಕ ಅಂಗಳಕ್ಕೂ ತೆರಿಗೆ ಕಟ್ಟುವ ಪರಿಸ್ಥಿತಿ ನಿರ್ಮಿಸಲಾಗಿದೆ ಎಂದು ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಲ್ಲಿಕಟ್ಟೆಯ... ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಗೆ ಮಾಜಿ ಕೇಂದ್ರ ಸಚಿವ ಪೂಜಾರಿ ಅಂತಿಮ ನಮನ ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಅಂತಿಮ ನಮನ ಸಲ್ಲಿಸಿದರು. ಮಂಗಳೂರಿನ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಮನೋಹರ್ ಪ್ರಸಾದ್ ... ಹುಳಗಳಿದ್ದ ಅಕ್ಕಿಯಿಂದಲೇ ಬಿಸಿಯೂಟ ತಯಾರಿ: ವಡೇರಹಳ್ಳಿ ಸರಕಾರಿ ಪ್ರಾಥಮಿಕ ಶಾಲೆ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವಡೇರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹುಳುಗಳು ಇದ್ದ ಅಕ್ಕಿಯನ್ನೇ ಉಪಯೋಗಿಸಿ ಬಿಸಿಯೂಟ ತಯಾರಿಸಿ ಕೊಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದು, ಮಕ್ಕಳು ಮನೆಯಿಂದಲೇ ಊಟ ... ಕ್ಯಾರಟ್ಲೇನ್: ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ ಮಂಗಳೂರು(reporterkarnataka.com): ಭಾರತದ ಪ್ರಮುಖ ಓಮ್ನಿ ಚಾನೆಲ್ ಆಭರಣ ಬ್ರ್ಯಾಂಡ್ ಕ್ಯಾರಟ್ಲೇನ್ ತನ್ನ 2ನೇ ಮಳಿಗೆಯನ್ನು ಮಂಗಳೂರು ನಗರದಲ್ಲಿ ಪ್ರಾರಂಭಿಸಿದೆ. ಬ್ರ್ಯಾಂಡ್ ವಜ್ರದ ಆಭರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಇದೀಗ ತನ್ನ ಗ್ರಾಹಕರನ್ನು ಮಂಗಳೂರಿನ ನೆಕ್ಸಸ್ ಮಾಲ್ನ ಫಿಜಾದಲ್ಲಿರುವ ಹೊ... ಸುದ್ದಿಲೋಕದ ಮೇರು ಪರ್ವತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕ ಪತ್ರಿಕಾ ರಂಗದ ಮೇರು ಶಿಖರ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮನೋಹರ ಪ್ರಸಾದ್ ಅವರು ನವ ಭಾರತ ಪತ್ರಿಕೆ ಸೇರಿದಂತೆ ಹಲವು ದೈನಿಕಗಳಲ್ಲಿ ಕೆಲಸ ಮಾಡಿದ್ದರು. ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯ ... 44 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮಮತಾ ಗಟ್ಟಿಗೆ ಗೇರು, ಸದಾಶಿವ ಉಳ್ಳಾಲ್ ಗೆ ಮುಡಾ ಬೆಂಗಳೂರು(reporterkarnataka.com): ರಾಜ್ಯ ಸರಕಾರ 44 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಮಮತಾ ಗಟ್ಟಿ ಅವರಿಗೆ ಗೇರು ನಿಗಮ ಮತ್ತು ಸದಾಶಿವ ಉಳ್ಳಾಲ್ ಅವರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. *ಯಾರಿಗೆ ಯ... ಬಲ್ಲಾಳರಾಯ ದುರ್ಗ: ಚಾರಣಕ್ಕೆ ಬಂದು ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಯುವಕ ಪತ್ತೆ: 3 ತಾಸಿಗೂ ಅಧಿಕ ಶೋಧ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಧನುಷ್ ಕಾಡಿನ ಮಧ್ಯೆ ಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ಯುವಕನ ಗೆಳೆಯರು ಸುಂಕ ಸಾಲೆ ಗ್ರಾಮಕ್ಕೆ ಬ... ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ... ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾ... 30 ವರ್ಷಗಳ ಹಿಂದಿನ ಸಹಪಾಠಿಗೆ ಬಣಕಲ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳಿಂದ ಆರ್ಥಿಕ ನೆರವು: ವಾಟ್ಸಾಪ್ ಗ್ರೂಪ್ ರಚಿಸಿ ಕಾರ್ಯಪ್ರವೃತ್ತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಪ್ರೌಢಶಾಲೆಯ 1989-90 ಬ್ಯಾಚಿನ ವಿದ್ಯಾರ್ಥಿಗಳು ಸೊಂಟದ ಬಲ ಕಳೆದುಕೊಂಡು ಮೂಲೆಗುಂಪಾಗಿರುವ ಸಹಪಾಠಿ ಅಚ್ಯುತ ಪೂಜಾರಿ ಅವರಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ವಿದ್ಯಾರ್ಥಿ ಸೈಯದ್... « Previous Page 1 …13 14 15 16 17 … 338 Next Page » ಜಾಹೀರಾತು