ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾ... ಶಾಸಕರೇ, ಒಮ್ಮೆ ಇತ್ತ ಬನ್ನಿ: ನಗರಸಭೆಯ ದಪ್ಪ ಚರ್ಮದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಾರಕ ರೋಗಗಳ ತಾಣವಾಗಿದೆ ನಂಜನಗೂಡು! ಮೋಹನ್ ನಂಜನಗೂಡು ಮೈಸೂರು info.reporterkarnataka@gmsil.com ಶಾಸಕರೇ ಈ ಕಡೆ ಒಮ್ಮೆ ಬಂದು ನೋಡಿ. ನಿಮ್ಮ ನಗರ ಸಭೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ ಮಾರಕ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗ ಹರಡುವ ಉಗಮ ಸ್ಥಾನವಾಗಿದೆ ನಂಜನಗೂಡು ಎನ್ನುವುದು ಪಟ್ಟಣವಾಸಿಗಳ ಕೂಗಾಗಿದೆ. ಈ ವಿಡಿ... ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್ ರೋಡ್ ಶೋ ವಯನಾಡು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷ... ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ: 4 ಮಂದಿ ಅಂದರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೇವಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಧಿಕಾರಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಂದ ಕಿರಾತಕರನ್ನು ಜೈಲಿಗಟ್ಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದ... ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶ್ರೀ ಸಾಯಿ ಗ್ರೂಪ್ ವತಿಯಿಂದ 'ಮಲೆನಾಡು ಹಬ್ಬ'ಮೂಡಿಗೆರೆಯ ರೈತ ಭವನದಲ್ಲಿ ಇದೇ ಅ.25ರಂದು ಆಯೋಜಿಸಲಾಗಿದೆ.ಹಬ್ಬದಲ್ಲಿ ಊಟೋಪಚಾರ, ತಂಪು ಪಾನೀಯಗಳು,ಸಾಂಬಾರ ಪದಾರ್ಥಗಳು ಸೇರಿದಂತೆ ಚಿನ್ನಾಭರಣಗಳು, ಸಲ್ವಾರ್ ಸೂಟುಗಳು, ವ... ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್ ದಿ ಏರ್’ ಮಂಗಳೂರು(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಅಕ್ಟೋಬರ್ 19ರಂದು ಸರ್ಚ್ (ಸಿಸ್ಟಮ್ ಫಾರ್ ಎಮರ್ಜೆನ್ಸಿ ಅಸಿಸ್ಟೆನ್ಸ್, ರೆಸ್ಪಾನ್ಸ್ ಮತ್ತು ಕಮ್ಯುನಿಕೇಷನ್ ಹಬ್) ಸೌಲಭ್ಯದಲ್ಲಿ ವಾರ್ಷಿಕ 'ಜಂಬೋರಿ ಆನ್ ದಿ ಏರ್' (ಜೋಟಾ) ಕಾರ್ಯಕ್ರಮವನ್ನು... ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ... ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು ನಡೆಯಲಿತ್ತು ವಿವಾಹ ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಸಮೀಪದ ಬಜ್ಜೋಡಿ ಬಳಿ ನಡಿದೆ. ಕೋಡಿಕಲ್ನ ಕ್ರಿಸ್ಟಿ ಕ್ರಾಸ್ತಾ (27) ಮೃತಟ್ಟ ಯುವತಿ. ಭಾನುವಾರ ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀ... ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಕರ್ತಿಕೆರೆ ಗ್ರಾಮದಲ್ಲಿ ಸಿಡಿಲಿಗೆ ಎತ್ತು ಬಲಿಯಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ಹೊಲದಲ್ಲಿ ಮೇಯುತ್ತಿದ್ದ ಎತ್ತು ಸಿಡಿಲು ಬಡಿದು ಸಾವನ್ನ... ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ತಲಪಾಡಿಯ ದೇವಿ ನಗರದಲ್ಲಿರುವ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಸಮೂಹ ಸಂಸ್ಥೆಗಳ ಜಂಟಿ ಆಶ್ರಯದ... « Previous Page 1 …148 149 150 151 152 … 513 Next Page » ಜಾಹೀರಾತು