ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಈ ದೇಶದ ಮಾತ್ರವಲ್ಲದೆ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗಲು ಅಗತ್ಯವಿರುವ ಎಲ್ಲವನ್ನೂ ಕರ್ನಾಟಕ ಹೊಂದಿದೆ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂಡಿಯನ್ ಗೇಮಿಂಗ್ ಕನ್ವೆನ್ಶನ್... ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಶಶಿ ಬೆತ್ತದಕೊಳಲು ಜಯಪುರ info.reporterkarnataka@gmaio.com ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ... ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ ಸಮ್ಮೇಳನ ಮಂಗಳೂರು(reporterkarmaka.com): ಭಾರತೀಯ ಕ್ರೈಸ್ತ ತತ್ತ್ವಶಾಸ್ತ್ರೀಯ ಚಿಂತಕರ ಒಕ್ಕೂಟ (ಎಸಿಪಿಐ) ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ವಿದ್ಯಾಪೀಠದ(ಸಿಐಸಿ) ಸಹಯೋಗದಲ್ಲಿ ಅಕ್ಟೋಬರ್ 19-21ರವರೆಗೆ ನಗರದ ಜೆಪ್ಪುಸಂತ ಜೋಸೆಫರ ಇಂಟರ್ ಡಯಾಸಿಸನ್ಸೆಮಿನರಿಯಲ್ಲಿ 47ನೇ ವಾರ್ಷಿಕ ತತ್ವಶಾಸ್ತ್ರ ಸ... ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಮಂಗಳೂರು(reporterkarnataka.com): ಹೈ ಕೋರ್ಟ್ ಪೀಠ ಹೋರಾಟ ಸಮಿತಿಯ ಸಭೆ ನಗರದ ಎಸ್ ಡಿಎಂ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹೈಕೋರ್ಟ್ ಪೀಠ ರಚನೆ ಹೋರಾಟದ ಕಾನೂನು ಮತ್ತು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ನ್ಯಾಯವಾದಿಗಳಾದ ಎಂ. ಪಿ. ನರೋನ್ನಾ ಅವರು ವಿವರಿಸಿದರು. *ಸಭೆಯ ಮುಖ್... ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಭೇಟಿ ಬೆಂಗಳೂರು(reporterkarnataka.com): ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ಸೈಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದು ಅ. 9ರಂದು ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು. ಸಾಜಿದಾ ಮೊ... ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ 13 ಬೋಗಿಗಳು; 2 ಬೋಗಿಗಳಿಗೆ ಬೆಂಕಿ ತಿರುವಳ್ಳೂರು(reporterkarnataka.com): ತಮಿಳುನಾಡಿನ ಕವರಾಯಿಪೆಟ್ಟೈ ರೈಲು ನಿಲ್ದಾಣದಲ್ಲಿ ಶುಕ್ರವಾರ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದಲ್ಲಿ ಕನಿಷ್ಠ 13 ಬೋಗಿಗಳು ... ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ ವಿಶೇಷವಾಗಿ ಪೂಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರ... ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021 ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ... ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ಮಂಗಳೂರು(reporterkarnataka.com): ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕರ್ನಾಟಕ ಬೆಳಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಪ್ರತಿಭಟನಾ ಸಭೆಯು ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು ಭ... ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸಂಘ ಸಂಸ್ಥೆಯಲ್ಲಿ ಎರಡು ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತಿರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತೀರ್... « Previous Page 1 …149 150 151 152 153 … 513 Next Page » ಜಾಹೀರಾತು