ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲ... ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬುಧವಾರ ಮ... ಸಿ.ಟಿ. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ ಬಸವರಾಜ್ ಹೊರಟ್ಟಿ ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಈಗಾಗಲೇ 7 ಪೇಜ್ ಗಳ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಈ ಕುರಿತು ನಗರದಲ್ಲಿ ಮಾಧ್ಯಮಕ್ಕ... ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್ ಕುಮಾರ್ ಚೇತರಿಕೆ; ಆರೋಗ್ಯ ಸ್ಥಿರ; ವೈದ್ಯರಿಂದ ಮಾಹಿತಿ ಬೆಂಗಳೂರು(reporterkarnataka.com): ಅಮೇರಿಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನ... ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ... ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ?: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಹಾಸನ(reporterkarnataka.com): ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿ... ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಸಿಎಂ, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು* * * *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು* ಬೆಳಗಾವಿ(reporterkarnataka.com): ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸ... ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ ಸೂಚನೆ ಬೆಂಗಳೂರು(reporterkarnataka.com): ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025ವನ್ನು lಜನವರಿ... ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13... ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info reporterarnataka@gmail.com ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಬಳಿಕ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು. ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ... « Previous Page 1 …154 155 156 157 158 … 538 Next Page » ಜಾಹೀರಾತು