ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ ಪರ ಪ್ರಚಾರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲೆ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ ಪ್ರಚಾರ ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ info.reporterkarnataka@gmail.com ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 26ರಂದು ಬಸವಣ್ಣನ ನಾಡಾದ ವಿಜಯಪುರಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವರು. ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಬಹಿರಂಗ ಸಭೆಯಲ್ಲಿ... ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ ಬಿಡಲಾರರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಎಚ... ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಮತ ಯಾಚನೆಗಾಗಿ ರಾಜ್ಯಕ್ಕೆ ಆಗಮಿಸಿದರೆ ರಾಜ್ಯದ ರೈತರು ಸೇರಿದಂತೆ ಎಲ್ಲ ವರ್ಗದ ಜನರಿಂದ ಬಹಿಷ್ಕಾರವನ್ನು ಎದುರಿಸಬೇಕಾದೀತು ಎಂದು ಕಾಂಗ್ರೆಸ್ನ ರಾಜ್ಯ ಉಸ... ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಂಗಳೂರು(reporterkarnataka.com): ದೇಶದ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಈ ಬಾರಿ ಚುನಾವಣೆ ಸುಮಾರು 60 ದಿನಗಳ ಕಾಲ ನಡೆಯುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕುತ್ತಿವೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು... ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್ ಶೆಟ್ಟಿ ಮಂಗಳೂರು(reporterkarnataka.com): ದಿನ ಬೆಳಗಾದರೆ ಗ್ಯಾರಂಟಿ ಗ್ಯಾರಂಟಿ ಎನ್ನುವ ಸಿದ್ದರಾಮಯ್ಯ ಸರಕಾರ, ನಿಜವಾಗಿಯೂ ಕೊಟ್ಟಿರುವುದು ಬಹುಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಮತ್ತು ಹತ್ಯೆಯ ಗ್ಯಾರಂಟಿ, ಲವ್ ಜಿಹಾದ್ ಗ್ಯಾರಂಟಿ, ಮಹಿಳೆಯರ ಮಾನ-ಪ್ರಾಣ ಹರಣದ ಗ್ಯಾರಂಟಿ ಮತ್ತು ಭ್ರಷ್ಟಾಚಾರ, ಲೂಟಿಯ ಗ್ಯಾ... ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಂಟ್ವಾಳ(reporterkarnataka.com): ಅಪಪ್ರಚಾರ ನಡೆಸುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ನಮ್ಮ ಕೆಲಸವೇ ಅವರಿಗೆ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಣಿನಾಲ್ಕೂರು ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸರಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ... ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು ಹಸು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಿನ್ನೆ ಸುರಿದ ಬಾರಿ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದು ಪವರ್ ಲೈನ್ ತುಳಿದು ಹಸುವೊಂದು ಸಾವಿಗೀಡಾದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ... ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬೃಹತ್ ರೋಡ್ ಶೋ: ಭಾರೀ ಜನಸ್ತೋಮ ಚಿತ್ರ :ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಲ್ಯ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ,ರಾಣಿ ಅಬ್ಬಕ್ಕ ವೃತ್ತದವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬೃಹತ್ ರೋಡ್ ಶೋ ನಡೆಯಿತು. ... 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ ಬೆಲೆಯೇರಿಕೆ ಮಾಡಿದ್ದಕ್ಕಾ? ಗ್ಯಾಸ್, ಪೆಟ್ರ... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.ಕಂ ಮಾಜಿ ಪ್ರಧಾನಿ, 91ರ ಹರೆಯದ ದೇವೇಗೌಡರು ನರೇಂದ್ರ ಮೋದಿ ಗೆಲ್ಲಿಸಿ ಅಂತ ಹೇಳುತ್ತಾರಲ್ಲಾ ಯಾವ ಕಾರಣಕ್ಕಾಗಿ? ಜನಸಾಮಾನ್ಯರು ಬಳಸುವ ದಿನಸಿ ಪದಾರ್ಥಗಳು ಬೆಲೆ ಹೆಚ್ಚಿಸಿದಕ್ಕಾಗಿಯಾ? ರೈತರ ಕೃಷಿ ಉಪಕರಣಗಳ ಬೆಲೆ ಜಾಸ... ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ರಾಜ್ಯಾಧ್ಯಕ್ಷರು ಬಂಟ್ವಾಳ(reporterkarnataka.com): ಮಾಜಿ ಮೇಯರ್, ಕಾಂಗ್ರೆಸ್ಸಿನ ಮುಖಂಡೆ ಕವಿತಾ ಸನಿಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಂಟ್ವಾಳದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. [video width="360" height="636" mp4="https... « Previous Page 1 …156 157 158 159 160 … 491 Next Page » ಜಾಹೀರಾತು