ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಎಲ್ಲಾ ಇಲಾಖೆಗಳನ್ನೊಳಗೊಂಡಂತೆ, ಕ್ಷೇತ್ರಕ್ಕೆ 550 ಕೋಟಿ ರೂ. ಅನುದಾನ ತಂದಿರುವುದಾಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು. ವಿಜಯ ನಗರ ಜಿಲ್... ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಮಾಜಮುಖಿಯಾಗಿ ಬಳಸಬೇಕು: ಆಳ್ವಾಸ್ ನಲ್ಲಿ ತೇಜಸ್ವಿನಿ ಅನಂತ ಕುಮಾರ್ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಮಾಜಮುಖಿಯಾಗಿ ಬಳಸಬೇಕು: ಆಳ್ವಾಸ್ ನಲ್ಲಿ ತೇಜಸ್ವಿನಿ ಅನಂತ ಕುಮಾರ್ *ಆಳ್ವಾಸ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ* *ಆಳ್ವಾಸ್ ಮಹಿಳಾ ವೇದಿಕೆಯ ಉದ್ಘಾಟನೆ* *ಲಾಂಛನ ಅನಾವರಣ, ಸಾಧಕರಿಗೆ ಸನ್ಮಾನ* ಮೂಡುಬಿದಿರೆ(reporterkarnataka.com): ಮಹಿಳೆಯರಿ... ನಂಜನಗೂಡು: 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಪ್ರಥಮ ದರ್ಜೆ ಕಾಲೇಜಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು ಒಂದೂವರೆ ಕೋಟಿ ... ನಂಜನಗೂಡು: ಪಂಚ ಮಹಾ ರಥೋತ್ಸವ, ದೊಡ್ಡ ಜಾತ್ರೆ ಪ್ರಯುಕ್ತ ಪೂರ್ವಭಾವಿ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಪವಿತ್ರ ಯಾತ್ರಾಸ್ಥಳವಾದ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 22ರಂದು ಜರುಗಲಿರುವ ಪಂಚ ಮಹಾ ರಥೋತ್ಸವ ಹಾಗೂ ದೊಡ್ಡ ಜಾತ್ರೆ ಅಂಗವಾಗಿ ಪೂರ್ವಭಾವಿ ಸಿದ್ಧತಾ ಸ... ಕದಂಬೋತ್ಸವ ಉದ್ಘಾಟನೆಗೆ ಬನವಾಸಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ಕಿಡಿ ಆದಿತ್ಯ ನಾಯಕ್ ಕಾರವಾರ info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದಂಬೋತ್ಸವ ಉದ್ಘಾಟನೆಗಾಗಿ ಬನವಾಸಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಕಿಡ... ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು. 4 ವರ್ಷಗಳಿಂದ ಮಂಗಳೂ... ಮೆಟಾ ಸರ್ವರ್ ಸಮಸ್ಯೆ: ಭಾರತ ಸೇರಿ ಹಲವು ದೇಶಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಅಕೌಂಟ್ ಲಾಗ್ ಔಟ್! ಮುಂಬೈ(reporterkarnataka.com): ಮೆಟಾ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು,ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಬಳಕೆದಾರರಿಗೆ ಏಕಾಏಕಿಯಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಫೇಸ್ಬುಕ್ , ಮೆಸೇಂಜರ್, ಇನ್ಸ್ಟಾಗ್ರಾಂ ಬಳಕೆದಾರರು ಇದೀಗ ಲಾಗಿನ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಫೇಸ್... ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ದೇವಿರಮ್ಮನಹಳ್ಳಿ ವೃತ್ತದ ಬಳಿ ಬಿಜೆಪಿ ಪಕ್ಷದ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ತಿರಂಗ ಯಾತ್ರೆಗೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕ... ಮಾರ್ಚ್ 9: ಮಂಗಳೂರಿನಲ್ಲಿ ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ ಮಂಗಳೂರು(reporterkarnataka.com): ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಾರ್ಚ್ 9ರಂದು ಸಂಜೆ 7:00 ಗಂಟೆಗೆ ಮಂಗಳೂರಿನ ಹೋಟೆಲ್ ಮೋತಿ ಮಹಲ್ ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ... 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಈತನ ವ... « Previous Page 1 …164 165 166 167 168 … 491 Next Page » ಜಾಹೀರಾತು