ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ ಕಸ ತೆರವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.... ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ ಮಾರ್ಗ ರಚನೆಗೆ ಅನುದಾನದ ಬೇಡಿಕೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡುವಂತೆ ಮನವಿ ಮಾಡಿದರು. ಕಲ್ಯಾಣ ಕರ್ನಾಟಕ 7 ಜಿಲ್ಲೆಗಳ ಅಭಿವೃದ್ಧಿ ಅನುದಾನ, ರಾಯಚೂರು ಜಿಲ್ಲೆ... 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ... ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ ಪತ್ತೆ!: ಅಧಿಕಾರಿಗಳೇ ಏನು ಮಾಡುತ್ತಿದ್ದೀರಿ? ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಶಹಪುರ್ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳುಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳು ದಂಗಾಗಿದ್ದಾರೆ. ಬಾಳು ಬೆಳಗಬೇಕಾ... ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ... ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್ ಶೆಟ್ಟಿ ಮಂಗಳೂರು(reporterkarnataka.com): ನಗರದೊಳಗೆ ಅನಧಿಕೃತವಾಗಿ ತಲೆ ಎತ್ತಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಲಫೋನ್ ಇನ್ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಚಾರಿಗಳಿಗೆ ಉಪಯುಕ್ತವಾಗುವ ನಿಟ್ಟಿನ... ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನಲ್ಲಿ ಕೇವಲ ಒಂದು ದಿನ ಸುರಿದ ಅವ್ಯಾಹತ ಮಳೆಗೆ ನಗರದ ಜಪ್ಪಿನ ಮೊಗರು ದೊಂಪದ ಬಲಿ ಗದ್ದೆ ಪಕ್ಕದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಯಾವುದೇ ನಿಯಮ ಪಾಲಿಸದೆ ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿಸಿ ಲೇಔಟ್ ಮಾಡಿರುವುದೇ ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ ಮುಳುಗಡೆ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಪಶ್ಚಿಮಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ... ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನ... ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಕೃಷ್ಣೇಭೈರೇಗೌಡ ಸೂಚನೆ ಉಳ್ಳಾಲ(reporterkarnataka.com): ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ಕುರಿತು ಪ್ರತಿ ಗ್ರಾಮದಲ್ಲಿ ತಕ್ಷಣ ಸರ್ವೇ ಮಾಡಿಸಿ ಮಳೆಗಾಲದಲ್ಲಿ ಸಮಸ್ಯೆಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣೇಭೈರೇಗೌಡ ಹೇಳಿ... « Previous Page 1 …168 169 170 171 172 … 514 Next Page » ಜಾಹೀರಾತು