ಅಯೋಧ್ಯೆ ಬಾಲರಾಮನಿಗೆ 70 ಲಕ್ಷ ರೂ. ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ: ಕಾಶಿಮಠ ಸಂಸ್ಥಾನದಿಂದ ಕೊಡುಗೆ ಮಂಗಳೂರು(reporterkarnataka.com): ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು. ... ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶ... ಅಹವಾಲುಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಸೂಚಿಸುತ್ತೇನೆ: ಪತ್ರಕರ್ತರ ಗ್ರಾಮ ವಾಸ್ತವ್ಯ ಸಮಾರೋಪದಲ್ಲಿ ಸ್ಪೀಕರ್ ಖಾದರ್ ಭರವಸೆ ಕೊಲ್ಲಮೊಗ್ರ(reporterkarnataka.com): ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನ ಸಭಾಧ್... ತಾಲೂಕು ಅಧ್ಯಕ್ಷರ ನೇಮಕ ವಿಚಾರ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ತಾಪಂ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ತಾರಕ್ಕೇರಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಜಗಳ... ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಳ್ಳಕೆರೆ ಬಂದ್ : ಮುಚ್ಚಿದ ಅಂಗಡಿ- ಮುಂಗಟ್ಟು; ರಸ್ತೆಗಿಳಿಯದ ವಾಹನ ಮುರುಡೇಗೌಡ ಚಳ್ಳಕರೆ ಚಿತ್ರದುರ್ಗ info.reporterkarnataka@gmail.com ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ ಬಂದ್ ಗೆ ಚಳ್ಳಕೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿಗಳು- ಮುಂಗಟ್ಟು... ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ ಸಿಎಂ ಆದೇಶ ಉಡುಪಿ(reporterkarnataka.com): ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ... ಸಂಬಳ ಕೇಳಿದಕ್ಕೆ ಯುವಕನ ಮರಕ್ಕೆ ಕಟ್ಟಿಹಾಕಿ ಅಮಾನುಷ ಹಲ್ಲೆ, ಚಿತ್ರಹಿಂಸೆ: ವೀಡಿಯೊ ವೈರಲ್; 5 ಮಂದಿ ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಯುವಕನ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ ಪ್ರಕರಣ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಮಂಗನಕಾಯಿಲೆ ಪ್ರಕರಣ: ಮಹಿಳೆಯಲ್ಲಿ ವೈರಸ್ ಪತ್ತೆ; ಸೋಂಕಿತ ಸಂಖ್ಯೆ 9ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚುತ್ತಿದ್ದು, ಮಹಿಳೆಯೊಬ್ಬರಲ್ಲಿ ಕೆ.ಎಫ್.ಡಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ಮಂಗನಕಾಯಿಲೆ ಈಡಾದವರ ಸಂಖ್ಯೆ 9ಕ್ಕೇರಿದೆ. ಜಿಲ್ಲೆಯಲ್ಲಿ ಈಗಾಗಲೇ ಒಬ್... ಗರ್ಭಾಶಯದ ರಕ್ತ ವರ್ಗಾವಣೆಯೊಂದಿಗೆ 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದ ಜೀವ ರಕ್ಷಣೆ: ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರ ತಂಡದ ಸಾಧನೆ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಫಾದರ್ ಮುಲ್ಲರ್ ಆಸ್ಪತ್ರೆಯು ಗರ್ಭಾಶಯದ ರಕ್ತ ವರ್ಗಾವಣೆಯೊಂದಿಗೆ 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದ ಜೀವವನ್ನು ಉಳಿಸಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದಲ್ಲಿ ಗರ್ಭಾಶಯದ ವರ್ಗಾ... ಸುತ್ತೂರು ಜಾತ್ರೆ: ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 120 ಜೋಡಿಗಳು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲು ಎಂಬಂತೆ ಇಂದು ನಡೆದ ಎರಡನೇ ದಿನದ ಸುತ್ತೂರು ಜಾತ್ರೆಯಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಸುಮಾರು 120 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಸುತ್ತೂರು ಶ್ರೀ ಕ್ಷೇತ್ರದ ಪರಮ... « Previous Page 1 …16 17 18 19 20 … 338 Next Page » ಜಾಹೀರಾತು