ಇಂಡಿಯಾವುಡ್ 2024ನಲ್ಲಿ ಅದ್ಭುತ ಪ್ರದರ್ಶನಕ್ಕೆ ಬಿಎಸ್ಸೆ ಸಜ್ಜು: 22ರಿಂದ 26ರ ವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್... ಬೆಂಗಳೂರು(reporterkarnataka.com): ಮರಗೆಲಸ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಬಿಎಸ್ಸೆ, ಜಾಗತಿಕ ಮರದ ಪ್ರದರ್ಶನಗಳಲ್ಲಿ ಒಂದಾದ ಇಂಡಿಯಾವುಡ್ 2024ನಲ್ಲಿ ತನ್ನ ಗಣ್ಯ ಉಪಸ್ಥಿತಿಯನ್ನು ಗುರುತಿಸಲು ಸಜ್ಜಾಗಿದೆ. ಫೆಬ್ರುವರಿ 22ರಿಂದ 26ರ ವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿ... ಕಲ್ಬುರ್ಗಿಯಿಂದ ಮಂಗಳೂರಿಗೆ ಶೀಘ್ರ ವಿಮಾನ ಸೇವೆ: 22ರಂದು ಬೆಂಗಳೂರಿನಿಂದ ಮೊದಲ ಯಾನ ಆರಂಭ ಹೊಸದಿಲ್ಲಿ(reporterkarnataka.com): ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು. ನವದೆಹಲಿಯಲ್ಲಿ... ಸುಮಾರು 130 ಕೋಟಿ ವೆಚ್ಚದ ಎನ್ ಐಟಿಕೆ ಸುರತ್ಕಲ್ – ಬ್ರಹ್ಮಗಿರಿ ಬಾಲಕರ ಹಾಸ್ಟೆಲ್ ಸಹಿತ 3 ಮೆಗಾ ಹಾಸ್ಟೆಲ್ ಗಳಿಗೆ ಪ್ರಧಾನಿ ಚಾಲನೆ ಸುರತ್ಕಲ್(reporterkarnataka.com):ಎನ್ ಐಟಿಕೆ ಸುರತ್ಕಲ್ - ಬ್ರಹ್ಮಗಿರಿ (ಬಾಲಕರ ಹಾಸ್ಟೆಲ್) ಶಿವಾಲಿಕ್ (ಬಾಲಕರ ಹಾಸ್ಟೆಲ್) ಮತ್ತು ಗೋದಾವರಿ (ಬಾಲಕಿಯರ ಹಾಸ್ಟೆಲ್) ನ ಮೂರು ಮೆಗಾ ಹಾಸ್ಟೆಲ್ ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ... ನಂಜನಗೂಡು: ಗ್ರಾಮೀಣ ಪ್ರದೇಶದ ಮನೆಗಳ ಕದ ತಟ್ಟಿದ ವಿದ್ಯಾರ್ಥಿಗಳು; ಬಡವರ ಮನೆ ಬಾಗಿಲಿಗೆ ಸಂವಿಧಾನ ಪೀಠಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಮತ ಸೆಳೆಯುವ ಸಲುವಾಗಿ ಇಲ್ಲಸಲ್ಲದ ಸೌಲಭ್ಯಗಳನ್ನು ನಿಮ್ಮ ಮನೆಯ ಬಾಗಿಲಿಗೆ ತಲುಪಿಸುತ್ತೇವೆ ಎಂಬ ಭರವಸೆಯನ್ನು ಮಾತ್ರ ನೀಡುತ್ತಾರೆ . ಆದರೆ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಪ್... ಶಾಸಕರ ಮೇಲೆ ಎಫ್ ಐಆರ್: ಬಿಜೆಪಿಯಿಂದ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ಮಂಗಳೂರು(reporterk arnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧೈರ್ಯವಿದ್ದರೆ ದ.ಕ.ದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರ ಎದುರು ಸ್ಪರ್ಧಿಸಿ ಗೆಲ್ಲಲಿ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ... ಮೂಡಿಗೆರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೇಮಾವತಿ ನದಿಯಲ್ಲಿ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್ (36) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದು, ಅವರ ಶವ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ. ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ... ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ತುಳುನಾಡಿನ ಕಂಬಳದಲ್ಲಿ ಅವರು ಮಾತನಾಡಿದ್ದು ಏನು? ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ... ವಿದ್ಯುತ್ ಸಂಪರ್ಕಕ್ಕೆ 25 ಸಾವಿರ ಲಂಚ ಬೇಡಿಕೆ: ಎಇಇ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಇಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ... ಇದೊಂದು ಅಭಿವೃದ್ಧಿ ಪರ ಬಜೆಟ್; ಉಡುಪಿ, ಬೆಳಗಾವಿಗೆ ಹೆಚ್ಚಿನ ಅನುದಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ... ಚಿಕ್ಕಮಗಳೂರು: ಬೀಡು ಬಿಟ್ಟಿರುವ 2 ಡಜನಿಗೂ ಅಧಿಕ ಕಾಡಾನೆ; ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೀಟಮ್ಮ ಅಂಡ್ ಗ್ಯಾಂಗ್ ಆತಂಕ ಹಿನ್ನೆಲೆಯಲ್ಲಿ ನಾಗರಿಕರು ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮಲ್ಲಂದೂರು ನಡುವೆ ಇರುವ ಇಂದಾವರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಅ... « Previous Page 1 …190 191 192 193 194 … 514 Next Page » ಜಾಹೀರಾತು