ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ: ಸಚಿವ ಮಧು ಬಂಗಾರಪ್ಪ ಮಂಗಳೂರು(reporterKarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸನ್ನು ಕೈಹಿಡಿಯಲುದ್ದಾರೆ. ಮತೀಯ ವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ, ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ... ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ರಸ್ತೆಯಲ್ಲೇ ಧಗಧಗನೆ ಉರಿದ ವಾಹನ; ಮೂವರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯದಲ್ಲೇ ಧಗ ಧಗನೆ ಹೊತ್ತಿ ಉರಿದ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನ... ಚೈತ್ರಾ ಟೀಮಿನ ಹಾಲಶ್ರೀ ವಿರುದ್ಧ ಮತ್ತೊಂದು ಟಿಕೆಟ್ ವಂಚನೆ ಆರೋಪ: ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿಗೆ ಟಿಕೆಟ್ ಗೆ ಸ್ವಾಮೀಜಿ 1 ಕೋಟಿ ... ಗದಗ(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿಯೊಬ್ಬರನ್ನು ವಂಚಿಸಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಶಿರಹಟ್ಟಿಯ ರಣತೂರು ಪಿಡಿಒ ಆಗಿದ್ದ ಸಂಜಯ್ ಚವಡಾಳ ಅವರು ಅಭಿನ... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 1 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterterkarnataka.com): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತ... ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ. ಸೆ.14ರಂದು ರಾತ್ರಿ 8:30 ಸಮಯಕ... ಜಿಎಲ್ ಬಿಸಿ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತ ಸಂಘದಿಂದ ಚಿಕ್ಕೋಡಿ- ಮೀರಜ್ ಹೆದ್ದಾರಿಯಲ್ಲಿ ಪ್ರತಿಭಟನೆ ಬೆಳಗಾವಿ(reporterkarnataka.com): ಜಿಎಲ್ ಬಿಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ನೂರಾರು ರೈತರು ಚಿಕ್ಕೋಡಿ- ಮಿರಜ ರಾಜ್ಯ ಹೆದ್ದಾರಿ ಹತ್ತಿರ ಕೇರೂರ ಕ್ರಾಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ- ಮೀರಜ್ ರಾಜ್ಯ ಹೆದ್ದಾ... ಕಾವೇರಿ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ ಹೊಸದಿಲ್ಲಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆ ಕುರಿತು ವಿವಾದ ಮತ್ತೆ ಗರಿಗೆದರಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸ... ಬಿಜೆಪಿ ಜತೆ ಸಖ್ಯ: ಮಾತುಕತೆ ನಡೆಸಲು ಪುತ್ರ ನಿಖಿಲ್ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಬೆಂಗಳೂರು(reporterkarnataka.com): ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಲು ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರನ ಜತೆ ದೆಹಲಿಗೆ ತೆರಳಿದ್ದಾರೆ. ಬೆ... ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ ಆರೋಪಿಯು 2004ರಲ್ಲಿ ಹಲ್ಲೆ ... 16 ಎಎಸ್ಐಗಳಿಗೆ ಪಿಎಸ್ಐಗಳಾಗಿ ಬಡ್ತಿ: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ ನೀಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ಬಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ... « Previous Page 1 …190 191 192 193 194 … 490 Next Page » ಜಾಹೀರಾತು