ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ ಶಿವು ರಾಠೋಡ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ... ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್... ತೀರ್ಥಹಳ್ಳಿ: ನೂತನ ಪೊಲೀಸ್ ಠಾಣೆ, ವಸತಿಗೃಹ 13ರಂದು ಉದ್ಘಾಟನೆ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ರಥಬೀದಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ರವರು ಶನಿವಾರ ಉದ್ಘಾಟನೆ ಮಾಡಲಿದ್ದಾರೆ.... ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪ... ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ... ಪ್ರಧಾನಿ ಮೋದಿ ಮಾಸ್ಕೋ ಭೇಟಿ: ಭಾರತ- ರಷ್ಯಾ ಸಂಬಂಧ ಇನ್ನಷ್ಟು ಬಲಗೊಳಿಸಲು ಮಾತುಕತೆ ಮಾಸ್ಕೋ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಆಸ್ಟ್ರಿಯಾ ರಾಷ್ಟ್ರಗಳ ಪ್ರವಾಸದ ಅಂಗವಾಗಿ ಇಂದು ಮಾಸ್ಕೋದಲ್ಲಿ ಬಂದಿಳಿದರು. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ನಮ್ಮ ... ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅ... ಜೀ ಕನ್ನಡದ ‘ಮಹಾನಟಿ’ ಗ್ರಾಂಡ್ ಫಿನಾಲೆಗೆ ಮೂಡುಬಿದ್ರೆಯ ಆರಾಧನಾ ಭಟ್: ಶಿಕ್ಷಣ ಕಾಶಿಯ ಮುಡಿಗೆ ಮತ್ತೊಂದು ಗರಿ ಲತಾ ಎ. ಕಲ್ಲಡ್ಕ ಮಂಗಳೂರು info.reporterkarnataka@gmail.com ಅತಿಯಾದ ಉತ್ಸಾಹ, ಯಥೇಚ್ಛ ಹುಮ್ಮಸ್ಸು. ನಟನಾ ಕೌಶಲ್ಯ ಜತೆಗೆ ಮಾತಲ್ಲೇ ಮೋಡಿ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ನಟಿ ಆರಾಧನಾ ಭಟ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾನಟಿ ಶೋನಲ್ಲಿ ಸೆಮಿಫೈನಲ್ಸ್ ನಿಂದ ಗ್ರಾ... ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಸ್ವಾಮೀಜಿಗಳು ಹಿಂದೂ ಸಮಾಜದಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಗಮನ ಹರಿಸಲಿ. ಅದು ಬಿಟ್ಟು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸು... ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ ಸಂತೋಷ್ ಬೆಳಗಾವಿ info.reporterkarnataka@gmail.com ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಸಿಬಿಐಗೆ ತನಿಖೆಗ... « Previous Page 1 …191 192 193 194 195 … 538 Next Page » ಜಾಹೀರಾತು