ವಿಟ್ಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು; ಒಬ್ಬ ಗಂಭೀರ ಸಾಂದರ್ಭಿಕ ಚಿತ್ರ ವಿಟ್ಲ(reporterkarnataka.com): ಇಲ್ಲಿಗೆ ಸಮೀಪದ ಕುದ್ದುಪದವು ಎಂಬಲ್ಲಿ ಅಜ್ಜಿ ಮನೆಯಲ್ಲಿದ್ದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ. ಅಸ... ಅಕ್ರಮ ಮದ್ಯ ನುಸುಳುವಿಕೆ: ಗಡಿಗಳಲ್ಲಿ ತೀವ್ರ ನಿಗಾ ವಹಿಸಲು ಅಬಕಾರಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೆರಿಗೆ ಸೋರಿಕೆಯನ್ನು ತಡೆದು ಆದಾಯವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀ... ಬೆಳುವಾಯಿ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ – ಪೈಪ್ ಕಳ್ಳನ ಬಂಧನ; 2.50 ಲಕ್ಷ ಮೌಲ್ಯದ ಸೊತ್ತು ವಶ ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಠಾಣೆ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೋಡಾರ... ನನ್ನಷ್ಟು ಕ್ಷೇತ್ರ ಸುತ್ತಿದ ಸಂಸದ ಇಡೀ ದೇಶದಲ್ಲಿ ಇಲ್ಲ: ಚಿಕ್ಕೋಡಿ ಎಂಪಿ ಅಣ್ಣಾಸಾಬ ಜೊಲ್ಲೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಇಡೀ ದೇಶದಲ್ಲಿ ನನ್ನಷ್ಟು ಯಾರು ಕ್ಷೇತ್ರದಲ್ಲಿ ಸುತ್ತಾಡಿದ ಸಂಸದ ಇರ್ಲಿಕ್ಕಿಲ್ಲ, ಅಷ್ಟು ನಾನು ಸುತ್ತಾಡಿದ್ದೇನೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲ... ಮಂಗಳೂರು ಸಂಚಾರ ದಕ್ಷಿಣ ಠಾಣೆ ಪೊಲೀಸ್ ಕಾನ್ ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗದ ರೋಣ ಯಾವಗಲ್ ನ ನಿವಾಸಿಯಾದ ಮಹೇಶ್ ಸವದತ್ತಿ ಅವರು 2018ರಲ್ಲಿ ಪೊಲೀಸ್ ಇಲಾಖೆ... ಹಾಸನದಲ್ಲಿ ಗೌಡ್ರ ಕುಟುಂಬ ಗೆಲ್ಲಿಸಲು ಬಿಜೆಪಿಗನಾದ ನಾನ್ಯಾಕೆ ಜೆಡಿಎಸ್ ಪರ ಕೆಲಸ ಮಾಡಬೇಕು: ಮಾಜಿ ಶಾಸಕ ಪ್ರೀತಂಗೌಡ ಪ್ರಶ್ನೆ ಹಾಸನ(reporterkarnataka.com): ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ಅಭ್ಯರ್ಥಿಯಾಗುತ್ತಾರೆ. ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು ಎಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಪ್ರಶ್ನಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬ... ಆರ್ ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಶೋಧ ಕಾರ್ಯಾಚರಣೆ ಬೆಂಗಳೂರು(reporterkarnataka.com): ಆರ್ ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ, ದುರಾಡಳಿತ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಲು ಇಲ್ಲಿನ ಬಹುತೇಕ ಆರ್ ಟಿಒ ಕಚೇರಿಗಳ ಮೇಲೆ ಬುಧವಾರ ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯ ಹಲವು ಆರ್... ಗೆಳೆಯರ ನಿರ್ಲಕ್ಷ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಗಾಯಗೊಂಡಿದ್ದ ಹಾರೂಗೇರಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವ... ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮ: ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಚಾಲನೆ ಮಂಗಳೂರು(reporterkarnataka.com): ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿ ಅವರು ಮಾತನಾಡಿದರು. ಘನ ... ಧರ್ಮಸ್ಥಳ- ನಾರಾವಿ ಕೆಎಸ್ಸಾರ್ಟಿಸಿ ಬಸ್ ಆರಂಭ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಮಂಗಳೂರು(reporterkarnataka.com)): ಬೆಳ್ತಂಗಡಿ ತಾಲೂಕಿನ ಆಳದಂಗಡಿಯಲ್ಲಿ ಧರ್ಮಸ್ಥಳದಿಂದ ನಾರಾವಿ ಕಡೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ... « Previous Page 1 …192 193 194 195 196 … 490 Next Page » ಜಾಹೀರಾತು