ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ ಪತ್ತೆ!: ಅಧಿಕಾರಿಗಳೇ ಏನು ಮಾಡುತ್ತಿದ್ದೀರಿ? ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಶಹಪುರ್ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳುಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳು ದಂಗಾಗಿದ್ದಾರೆ. ಬಾಳು ಬೆಳಗಬೇಕಾ... ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ... ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್ ಶೆಟ್ಟಿ ಮಂಗಳೂರು(reporterkarnataka.com): ನಗರದೊಳಗೆ ಅನಧಿಕೃತವಾಗಿ ತಲೆ ಎತ್ತಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಲಫೋನ್ ಇನ್ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಚಾರಿಗಳಿಗೆ ಉಪಯುಕ್ತವಾಗುವ ನಿಟ್ಟಿನ... ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನಲ್ಲಿ ಕೇವಲ ಒಂದು ದಿನ ಸುರಿದ ಅವ್ಯಾಹತ ಮಳೆಗೆ ನಗರದ ಜಪ್ಪಿನ ಮೊಗರು ದೊಂಪದ ಬಲಿ ಗದ್ದೆ ಪಕ್ಕದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಯಾವುದೇ ನಿಯಮ ಪಾಲಿಸದೆ ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿಸಿ ಲೇಔಟ್ ಮಾಡಿರುವುದೇ ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ ಮುಳುಗಡೆ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಪಶ್ಚಿಮಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ... ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನ... ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಕೃಷ್ಣೇಭೈರೇಗೌಡ ಸೂಚನೆ ಉಳ್ಳಾಲ(reporterkarnataka.com): ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ಕುರಿತು ಪ್ರತಿ ಗ್ರಾಮದಲ್ಲಿ ತಕ್ಷಣ ಸರ್ವೇ ಮಾಡಿಸಿ ಮಳೆಗಾಲದಲ್ಲಿ ಸಮಸ್ಯೆಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣೇಭೈರೇಗೌಡ ಹೇಳಿ... ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ- ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮ... ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಗೊಂಡಿದ್ದಾರೆ. ಸಂಸದ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಕ್ಕೆ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತ... ತುರ್ತುಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ: ಮಾಜಿ ಸಂಸದ ಪ್ರತಾಪ ಸಿಂಹ ಮಂಗಳೂರು(reporterkarnataka.com): ಕಾಂಗ್ರೆಸ್ ಆಡಳಿತದಲ್ಲಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ. ಈಗ ಅದೇ ಕಾಂಗ್ರೆಸಿಗರು ನಾವು ಸಂವಿಧಾನದ ರಕ್ಷಕರು ಎಂದು ಬೊಬ್ಬಿಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು. ಸಾಮಾಜಿಕ ನ್ಯಾಯಕ್ಕಾಗಿ... « Previous Page 1 …193 194 195 196 197 … 538 Next Page » ಜಾಹೀರಾತು