ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ:ಬಸವರಾಜ ಬೊಮ್ಮಾಯಿ* ಹಾವೇರಿ(reporterkarnataka.com): ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕ... ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು: ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು(reporterkarnataka.com):ಬಿ.ಎಚ್.ಇ.ಎಲ್. ಸಂಸ್ಥೆಯ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿಯನ್ನು ನಿರಾಕರಿಸಿರುವುದು ಖಂಡನಾರ್ಹವಾಗಿದ್ದು, ಸಂಸ್ಥೆಯ ಆಡಳಿತ ವರ್ಗದ ಧೋರಣೆಯನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್... Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅರಣ್ಯದ ಅಂಚಿನ ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದ ದೇವಸ್ತುರು ನಿಂದ ಕಳೆದ 15 ದಿನಗಳಿಂದ ನಾಪತ್ತೆ ಯಾಗಿ ಮನೆಯವರಿಗೆ ಆತಂಕ ಮೂಡಿಸಿದ್ದ ಸೋಮೇಟ್ಟಿ ಕೀರ್ತನ್ (31) ಮಾoದಳಲಪಟ್ಟಿ ಅರಣ್ಯದಲ್ಲಿ ಪತ್ತೆಯಾಗಿದ್ದಾನೆ. 15 ದ... ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಅಧಿಕಾರ ಹಸ್ತಾಂತರ ಮಾಡುವುದಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದೊಳಗೆ ನವೆಂಬರ್ ತಿಂಗಳಿನಲ್ಲಿ ಕ್ರಾಂತಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.... Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ ಆರೋಪಿಯ ಬಂಧನ ವೆಂಕಟಪ್ಪ ಕೆ. ಸುಗ್ಗಾಲ್ ಸೇಡಂ ಕಲಬುರ್ಗಿ info.reporterkarnata@gmail.com ಮುಧೋಳ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಘಪುರ ದರ್ಗಾ ಹುಂಡಿ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಮುಧೋಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಘಪುರ ಗ್ರಾಮದಲ್ಲಿ ದರ್ಗಾ ಹುಂಡಿ ಒಡೆದು ಕಳ್ಳತನ ಕುರಿತ... New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನವದೆಹಲಿ(reporterkarnataka.com):ನವೀಕರಿಸಬಹುದಾದ ಇಂಧನ ಗುರಿ ಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತ ಏಕೈಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಶೀಘ್ರದಲ್ಲೇ ವಿಶ್ವದ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ... ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ; ಪೊಲೀಸರಿಂದ 4 ಬಸ್ ಗಳಿಗೆ ದಂಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೆ ಹೆಚ್ಚು ಪ್ರವಾಸಿ ಬಸುಗಳು ಕುಟ್ಟ ಗೇಟ್ ಮೂಲಕ, ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ ಮೈಸೂರು ಜಿಲ್ಲೆ... ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್ ಗೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿ... ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು •ಕ್ಷೇತ್ರದ ಶಾಸಕ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಘೋಷಣೆ •3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ಬೆಂಗಳೂರು(reporterkarnataka.com): ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾ... Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರುವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ಹಾಗೂ ... « Previous Page 1 2 3 4 … 475 Next Page » ಜಾಹೀರಾತು