Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ ಜಾಮೀನು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂಸ್ಟೇನಲ್ಲಿ ಅತಿಥಿಯಾಗಿ ಬಂದಿದ್ದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹತ್ತಿಕ್ಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೋಂ ಸ್ಟೇ ಮಾಲೀಕ ಪಿ. ಎ ... ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7 ಮಂದಿಗೆ ಗಾಯ ಕೊಪ್ಪಳ(reporterkarnataka.com): ಧಾರವಾಡದಿಂದ ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಪ್ರಯಾಣಿಕರ ವಾಹನದ ಟೈರ್ ಬ್ಲಾಸ್ಟ್ ಆಗಿ ನಡುರಸ್ತೆಯಲ್ಲೇ ಪಲ್ಟಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಏಳು ಜನ ಗಾಯಗೊಂಡಿದ್ದಾರೆ. ಧಾರವಾಡದ 10 ಮಂದಿ ಭಕ್ತರ ಮನಸ್ಸಿನಲ್ಲಿ ಅಂಜನಾದ್ರಿಯ ಹನುಮನ ದರ... ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ ಗೆಲುವು ಚಿಕ್ಕಮಗಳೂರು(reporterkarnataka.com):ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆಯಲ್ಲಿ ಕೊನೆಗೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ... ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಿದೆ. ರಾಜ್ಯದ ಖಾಯಂ ಬಳಕೆ ವಾಹನಗಳ ಮಾಲೀಕರು ಇನ್ನು ಮುಂದೆ ತೆರಿಗೆ ಪಾವತಿಸಬೇಕು. ಇದರಿಂದ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣ ಹಾಗೂ ರಾಜ್ಯದ ಆದಾಯ ವೃದ್ಧಿ ಸರ... ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರೈತರು ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದು, ಮಧ್ಯವರ್ತಿಗಳು ಕೋಳಿ ಫಾರಂನಲ್ಲಿ ನೂರಾರು ಮೂಟೆ ಸ್ಟಾಕ್ ಇಟ್ಟಿದ್ದಾರೆ. ಈ ನಡುವೆ ಕೃಷಿ ಬಳಕೆಯ ರಸಗೊಬ್ಬರವನ್ನ ಅಕ್ರಮವಾಗಿ ಸ್ಟಾಕ್ ಮಾಡಿದವರಿಗೆ ಶಾಕ್ ನೀಡಲಾಗಿದೆ.... ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ವಸ್ತು ಕಳ್ಳತನ ಬೆಂಗಳೂರು(reporterkarnataka.com): ಜ್ಯುವೆಲ್ಲರಿ ಶಾಪ್ ಕೊರೆದು ಕಳ್ಳರು ಕೋಟ್ಯಂತರ ರೂಪಾಯಿ ಬೆಳ್ಳಿ ಆಭರಣ, ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಗೋಡೆ ... Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ ಜತೆ ರೋಮ್ಯಾನ್ಸ್ ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕರ್ಮಕಾಂಡಕ್ಕೆ ಬ್ರೇಕ್ ಬೀಳುವ ಲಕ್ಷಣವೇ ಕಾಣ್ತಿಲ್ಲ. ಹಲವು ಶಿಸ್ತು ಕ್ರಮಗಳನ್ನು ಕೈಗೊಂಡ್ರೂ ಕೈದಿಗಳ ಆಟಾಟೋಪ ಹೆಚ್ಚುತ್ತಲೇ ಇದೆ. ಇದೀಗ ಜೈಲಿನಲ್ಲಿರೀ ಕೈದಿಯೊಬ್ಬ ಸೆಲ್ನಲ್ಲಿ ಕುಳಿತು ತನ್ನ ಪತ್ನಿಗೆ ವಿಡಿಯೋ ಕಾಲ್ ಮಾ... ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ ಚಿನ್ನಾಭರಣ ಕಳವು ಬೆಳಗಾವಿ(reporterkarnataka.com): ಮಗಳನ್ನ ಮದುವೆ ಮಾಡಿ ಕೊಟ್ಟ ಅತ್ತೆಯೇ ಅಳಿಯನ ಮನೆಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಅತ್ತೆ ಪೊಲೀಸ್ ಅತಿಥಿಯಾಗಿದ್ದಾಳೆ. ಮಗಳು-ಅಳಿಯ ಮದುವೆಗೆ ಹೋಗ್ತಿದ್ದಂತೆ ಮನೆಯನ್ನ ದೋಚಿದ ಅತ್ತೆ... ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ ತೆರಳುತ್ತಿದ್ದಾಗ ದುರ್ಘಟನೆ ಹಾಸನ(reporterkarnataka.com): ಹಾಸನ ಜಿಲ್ಲೆಯಲ್ಲಿ ದಾರುಣ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ನಾಲೆಗೆ ಪಲ್ಟಿಯಾದ ಪರಿಣಾಮ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ-ಹಿರೀಸಾವೆ ಮಾರ್ಗದ ಎನ್ಹೆಚ್ 75ರಲ್ಲಿ ನಡೆದಿದೆ. ಧರ್ಮಸ್ಥಳದಿಂದ ದೇವನಹಳ್ಳಿ ಕಡೆಗೆ... ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಧಾರವಾಡ(reporterkarnataka.com): ಧಾರವಾಡ ನಗರದ ಹೊರವಲಯದಲ್ಲಿ ಟಿಬೆಟಿಯನ್ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿ ಕೊಲೆಯಾಗಿದೆ. ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನ... « Previous Page 1 2 3 4 … 527 Next Page » ಜಾಹೀರಾತು