ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ ಯು.ಟಿ. ಖಾದರ್ ತರಾಟೆ ಮಂಗಳೂರು(reporterkarnataka.com): ಬೇರೆ ಬೇರೆ ಅಧಿಕೃತ ಸಂಸ್ಥೆ ಇರುವಾಗ ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡಬೇಕು? ಶಾಸಕರುಗಳು ಯಾಕೆ ಅವರಿಗೆ ಗುತ್ತಿಗೆ ಕೊಡೋದು? ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ. ಕೆಆರ್ ಐಡಿಎಲ್ ಅಧಿಕಾರಿಗಳ ವಿರುದ್ಧ ಪುತ್ತೂರು ಶಾ... ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ: ಕರಾವಳಿಯನ್ನು ನಡುಗಿಸಿದ್ದ ಕ್ರೂರ ಕೊಲೆಗಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಹಾಗೂ ಕರಾವಳಿ ಭಾಗದಲ್ಲಿ ಅತ್ಯಂತ ಭೀಕರ ವಾತಾವರಣ ಸೃಷ್ಟಿಸಿ, ಅಸಂಖ್ಯಾತ ಅಮಾಯಕರ ನೆಮ್ಮದಿ ಗೆಡಿಸಿದ್ದ ಸರಣಿ ಹಂತಕ ರಿಪ್ಪರ್ ಚಂದ್ರನ್ ಉರುಫ್ ರಮೇಶ್ ಉರುಫ್ ಸುರೇಂದ್ರನ್ನ ಕ್ರೂರ ಇತಿಹಾಸದ ಮಾಹಿತಿ ಇಲ್ಲ... ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ತುಮಕೂರು-ರಾಯದುರ್ಗ ಹಾಗೂ ಚಿತ್ರದುರ್ಗ ಭಾಗದ ಪ್ರಮುಖ ರೈಲು ಮಾರ್ಗಗಳ ಕಾಮಗಾರಿಗಳ ವೇಗ ವೃದ್ಧಿಸಲಾಗಿದ್ದು, 2027ರ ಡಿಸೆಂಬರ್ ಅಂತ್ಯದ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು... ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶ್ರೀರಾಮಜನ್ಮಭೂಮಿಯಲ್ಲಿ ಆದ ಕಳ್ಳತನ ಬಗ್ಗೆ ಕೋದಂಡ ರಾಮನ ದೇವಸ್ಥಾನದಲ್ಲಿ ಹೇಳಿದಾಗ ಶಾಸಕ ಆರಗ ಜ್ಞಾನೇಂದ್ರ ಅವರು ದೇವಸ್ಥಾನಗಳಲ್ಲಿ ವಿದ್ಯುತ್ ದೀಪ ಹಾಕಿದ ಸಂದರ್ಭದಲ್ಲಿ ಹುಂಡಿ ಕಳ್ಳರು ಎಂಬ ಅಪವಾದ ಮ... *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಉಡುಪಿ(reporterkarnataka.com): ಐತಿಹಾಸಿಕ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇತ್ತೀಚೆಗೆ ಮಠದ ಆಡಳಿತ ಮತ್ತು ವ್ಯವಸ್ಥೆಯ ಸುಧಾರಣೆ ದೃಷ್ಟಿಯಿಂದ ನಡೆಸಲಾದ 'ಅಷ್ಟಮಂಗಲ ಪ್ರಶ್ನೆ'ಯ ಚಿಂತನೆಯಲ್ಲಿ ಇಡೀ ದೇಶ ಹಾಗೂ ಪ್ರಪಂಚಕ್ಕೇ ಕಾಳಸರ್ಪ ಯೋಗದ ಭೀಕರ ಗಂಡಾಂತರ ಕಾದಿದೆ ಎಂಬ ಆಘಾತಕಾರಿ ದೈವಿಕ ಮುನ್ಸೂಚನೆ ಬ... ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ ಹುಚ್ಚಾಟ! ಚಾಮರಾಜನಗರ(reporterkarnataka.com): ಆನೆಗಳ ಜೊತೆ ಸಾಹಸ ಮಾಡಲು ಹೋಗಿ ಪ್ರಾಣಾಪಾಯ ತಂದುಕೊಳ್ಳುವ ಸಾರ್ವಜನಿಕರ ಹುಚ್ಚಾಟ ಮುಂದುವರಿದಿದೆ. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ಒಂಟಿ ಸಲಗದ ಜೊತೆ ಬೈಕ್ ಸವಾರರು ಫೋಟೋ ಹಾಗೂ ಸೆಲ್ಫಿ ತೆಗೆಯಲು ಮುಂದಾದ ಆತಂಕಕಾರ... ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನದ ಹಬ್ಬ ಹಾಗೂ ಹೊಸಕ್ಕಿ ಹಬ್ಬವನ್ನು ಕ್ರೈಸ್ತರೂ ಪೂರ್ವ ಕಾಲದಿಂದಲೂ ಆಚರಿಸುತ್ತಿದ್ದು ಈ ಹಬ್ಬಕ್ಕೆ ಒಂದು ದಿನದ ಸ್ಥಳೀಯ ರಜೆಯನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಕರ್ನಾಟಕ ... ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್; ಸಿಕ್ಕಾಪಟ್ಟೆ ಬೈಗುಳ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದ್ಯ ವ್ಯಸನಿ ಯುವ ಚಾಲಕನೊಬ್ಬ ನಡು ರಸ್ತೆಯಲ್ಲಿ ಪೊಲೀಸ್ ಗೆ ಅವಾಜ್ ಹಾಕಿ ಹಿಗ್ಗಾಮುಗ್ಗಾ ಬೈದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಕುಡಿದು ಕಾರು ಓಡಿಸ್ತಿದ್ದಿದ್ದಕ್ಕೆ ಗಾಡಿ ಅಡ್ಡ... ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪ ದೋಷ ನಿವಾರಣೆಗೆ ಹಾಗೂ ನಾಗಾರಾಧನೆಗೆ ವಿಶ್ವವಿಖ್ಯಾತವಾದ ಅತ್ಯಂತ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಈ ಶ್ರೀಕ್ಷೇತ್ರಕ್ಕೆ ಅಪಾರ ಭಕ್ತರು ಭೇಟಿ ನೀಡಿ ಹರಕೆ ತೀರಿಸ್... ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು ಮಂದಾರಬೈಲಿನಲ್ಲಿ ಕೋಲ ಸೇವೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಸಂಕಷ್ಟದಿಂದ ಪಾರಾಗಲು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ದರ್ಶನ್ ವಿರುದ್ಧ ಅವರ ಆಪ್ತ ಪ್ರದೋಷ್ ಮಾಫಿ ಸಾಕ್ಷಿಯಾಗು... « Previous Page 1 2 3 4 … 552 Next Page » ಜಾಹೀರಾತು