ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ *ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ* *ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿ.ಎಂ* *ಕುರುಬ ಸಮಾಜಕ್ಕೆ ಏನೂ ಮಾಡಿಲ್ಲ ಎನ್ನುವ ಆರೋಪಕ್ಕೆ ಒಂದೊಂದ... Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ ಸೇವೆ ಆರಂಭ *ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆಗೆ ಚಾಲನೆ* ಬೆಂಗಳೂರು(reporterkarnataka.com): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ ಸೇವೆ ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗೇಗೌಡ ಅವರು ಮಾತ... Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿರಾಜಪೇಟೆ ಕೆ.ಬೋಯಿಕೇರಿ ನಿವಾಸಿ ಮಹಿಳೆ ಸಾವನ್ನಪ್ಪಿದ್ದಾರೆ. ನಿಹಾರಿಕ ಹೋಟೆಲ್ ನ ನವೀನ ಅವರ ಪತ್ನಿ ಭವ್ಯ (32)ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿ... ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ನಡೆದ ಕಾರ್ ಬಾಂಬ್ ಪ್ರಕರಣ ಇಡೀ ದೇಶ ಆಲೋಚನೆ ಮಾಡುವ ಪರಿಸ್ಥಿತಿ ಕಳೆದ 10ರಿಂದ 11 ವರ್ಷ ನಿಯಂತ್ರಣಕ್ಕೆ ಬಂದಿದ್ದಂತಹ ಈ ಭಯೋತ್ಪಾದಕ ಕೃತ್ಯಗಳು, ಇವರನ್ನು ಹೀಗೆ ಬಿಡಬ... ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಸಚಿವ ಕೃಷ್ಣ ಬೈರೇಗೌಡ ಚಾಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶ... ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ *ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ: ಸಿಎಂ* *ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಿ: ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೇನೆ* ಮೈಸೂರು(reporterkarnataka.com): ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾ... Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ಆನೆ ಚೌಕೂರು ಅರಣ್ಯ ಪ್ರದೇಶದಲ್ಲಿ ಜಿಂಕೆ ಮತ್ತು ಮೌಸ್ ಡೀರ್(ಕೂರ) ಬೇಟೆಯಾಡಿದ ಕೊಡಗು ಜಿಲ್ಲೆಯ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳ... ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇಂದ್ರ ಸರಕಾರದ ಸ್ವಾಮ್ಯಕ್ಕೊಳಪಟ್ಟಿರುವ ಉದ್ದಿಮೆಯೊಂದರ ಅಂಗಸಂಸ್ಥೆಯ ಹೆಸರಿನಲ್ಲಿ ಸಾಲ ಕೊಡಿಸುವ ಆಮಿಷವೊಡ್ಡಿ ನಾಲ್ವರು ಮಹಿಳೆಯರಿಂದ ಒಟ್ಟು ರೂ. 139,232 ಹಣವನ್ನು ಪಡೆದು ವಂಚಿಸಿದ್ದ ಆರೋಪಿಯೋರ್ವ ಮಡಿಕೇರಿ ನಗರ ಪೊಲೀಸ... Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಇವರು ದಿನೇಶ್ ನಿಡ್ಯಮಲೆ, ಸುಲೋಚನ ದ... ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ರಾಜ್ಯದಲ್ಲಿ ಸರ್ಕಾರಿ ಶಾಲೆಗೆ 12 ಸಾವಿರ ಹಾಗೂ ಅನುದಾನಿತ ಶಾಲೆಗೆ 6 ಸಾವಿರ ಒಟ್ಟು 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ... « Previous Page 1 …18 19 20 21 22 … 497 Next Page » ಜಾಹೀರಾತು