ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಚಾಲನೆ: ಭಕ್ತ ಸಮೂಹದ ಹರ್ಷೋದ್ಘಾರ ಆದಿತ್ಯ ಶಿರಸಿ ಕಾರವಾರ info.reporterarnataka@gmail.com ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಪೂರ್ವ ತಯಾರಿಯ ವಿಧಿ ವಿಧಾನಗಳ ಸಂಪ್ರದಾಯಕ್ಕೆ ಚಾಲನೆ ನೀಡಲಾಯಿತು. [video width="832" height="480" mp4="https://reporterkarnataka... ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ಗಾಂಧೀಜಿ ಪುಣ್ಯ ಸ್ಮರಣೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆ... ನಂಜನಗೂಡು: ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಲು ಕಾರ್ಯಕರ್ತರು ಮತ್ತು ಮುಖಂಡರಿಗೆ ಸಚಿವರ ಎಚ್. ಸಿ. ಮಹಾದೇವಪ್ಪ ಸಲಹೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರು ಮತ್ತು ಮುಖಂಡರ ಜವಾಬ್ದಾರಿಯಾಗಿರುತ್ತದೆ. ನಂಜನಗೂಡಿನಲ್ಲ... ಮೂಡಿಗೆರೆ: ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ; 5 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿಗೆ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ. ಅತಿ ವೇಗದದಿಂದ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ... ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭೇಟಿ: ಕಡತಗಳ ಪರಿಶೀಲನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಆರೋಗ್ಯ ಇಲಾಖಾ ಜಂಟಿ ನಿರ್ಧೇಶಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಂಟಿ ನಿರ್ದೇಶಕರಾದ ಡಾ. ಶಂಕ್ರಪ್ಪ ಅವರು, ತಾಲೂಕು ವೈದ್ಯಾಧಿಕಾರಿಗಳ ... ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು. ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದ... ಕೋಲಾರ ಜಿಲ್ಲೆ: ಈ ಬಾರಿ 10ನೇ ತರಗತಿಯಲ್ಲಿ ಗುಣ ಮಟ್ಟದ ಫಲಿತಾಂಶಕ್ಕಾಗಿ 68 ಸರ್ಕಾರಿ ಶಾಲೆಗಳಿಗೆ 4500 ಪುಸ್ತಕಗಳ ವಿತರಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಗುಣಮಟ್ಟದ ಫಲಿತಾಂಶ ಹೊಂದಲು ಜಿಲ್ಲಾಡಳಿತದಿಂದ ಹಿಂದುಳಿದ 68 ಸರ್ಕಾರಿ ಪ್ರೌಢಶಾಲೆಯ ಮತ್ತು ವಸತಿ ಶಾಲೆಗಳಿಗೆ ಆರು ವಿಷಯಗಳ ಕುರಿತು ಆಂಗ್ಲ ಮಾಧ್ಯಮದ ಸುಮಾರು 4500 ಪುಸ್ತಕಗ... ಅಯೋಧ್ಯೆ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್; 9 ಸಿಎಆರ್ ಮತ್ತು 3 ಕೆಎಸ್ ಆರ್ ಪಿ ತುಕಡಿಗಳ ನಿಯೋಜನೆ ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಾಳೆ (ಜ. 22) ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮತ್... ಮುಲ್ಕಿ: ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ: 29 ಮಂದಿ ಬಂಧನ, 1.75 ಲಕ್ಷ ರೂ. ನಗದು, ಸೊತ್ತು ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ಮುಲ್ಕಿ ಸಮೀಪ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟವಾಡುತ್ತಿದ್ದ 29 ಜನರ ಬಂಧಿಸಿದ್ದಾರೆ. ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎ... ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ... « Previous Page 1 …18 19 20 21 22 … 338 Next Page » ಜಾಹೀರಾತು