ದ.ಕ.ಸಹಿತ 5 ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಂಗಳೂರು(reporterkarnataka.com): ರಾಷ್ಟ್ರೀಯ ವಿಪತ್ತು ಉಪ ಶಮನಗಳ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ನಗರದ ನೆಹರ... ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ ಮಂಗಳೂರು(reporterkarnataka.com):- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ... ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ: ನಾಳೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆ.15ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 15ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರೋತ್ಸವ... ದ.ಕ. ಜಿಲ್ಲಾಡಳಿತ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಡಳಿತದ ವಿರುದ್ದ ಬಿಜೆಪಿ ಶಾಸಕರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಧರಣಿ ಕೂತು ತಮ್ಮ ತಮ್ಮ ಕ್ಷೇತ್ರದಲ್ಲಿ ಕ... ಪ್ರೇಮಿ ಜತೆ ಸೇರಲು ತಾಳಿ ಕಟ್ಟಿದ ಪತಿಗೇ ಮುಹೂರ್ತ ಇಟ್ಟ ಪತ್ನಿ: ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೆರೆಗೆ ಎಸೆದು ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರೇಮಿ ಜೊತೆ ಸೇರಲು ತಾಳಿ ಕಟ್ಟಿ ಸಪ್ತಪದಿ ತುಳಿದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಅಮಾನವೀಯ ಘಟನೆಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಾಕ್ಷಿಯಾಗಿದೆ. ನವೀನ... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಶೆಡ್ಡೆ ನಿವಾಸಿ ಇಮ್ರಾನ್ ಅಲಿಯಾಸ್ ಮೂಡುಶೆಡ್ಡೆ ಇಮ್ರ... ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ. ... ಪ್ರಸಿದ್ಧ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶಿವಕುಮಾರಿ ಇನ್ನಿಲ್ಲ: ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಜ್ಯೋತ್ಸವ ಪ್ರಶಸ್ತಿ ರಂಗಕಲಾವಿದೆ, ವಾಲ್ಮೀಕಿ ಸಮುದಾಯದ ರಾಜ್ಯಮಟ್ಟದ ಹಿರಿಯ ಕಲಾವಿದೆ ಕೂಡ್ಲಗಿಯ ಬಿ.ಶಿವಕುಮಾರಿ(55) ಹೃದಯಘಾತದಿಂದ ನಿಧನರಾಗಿದ್ದಾರೆ. ಅವರು ಓರ್ವ ಪುತ್ರ, ಸಹೋದರರು ಸಹೋದರಿಯರು, ಅಮ್ಮ, ಚ... ಪುತ್ತೂರು ಸರಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಸ್ಥಿತಿಗತಿ ಪರಿಶೀಲನೆ, ರೋಗಿಗಳ ಜತೆ ಮಾತುಕತೆ ಪುತ್ತೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿ ರೋಗಿಗಳ ಜತೆ ಮಾತನಾಡಿದರು. ಈ ಸಂದ... ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಮುನ್ನೆಲೆಗೆ ಬಂದಿದ್ದು, ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಹೊರಡಿಸಿದೆ. ಕ್ಲಾಸ್ ರೂಂನಲ್ಲಿ ಹಿ... « Previous Page 1 …202 203 204 205 206 … 490 Next Page » ಜಾಹೀರಾತು