ತುಲು ಭಾಷೆಗಾಗಿ ಕೈ ಎತ್ತಿದ ಅಸ್ಸಾಂ ಮುಖ್ಯಮಂತ್ರಿ!: ಭಾರತ ಹಲವು ಭಾಷೆಗಳ ತವರು ಎಂದು ಕೊಂಡಾಡಿದ ಹಿಮಂತ ಬಿಸ್ವಾ ಶರ್ಮ ಮಂಗಳೂರು(reporterkarnataka.com): ಎತ್ತಣ ಮಾಮರ..ಎತ್ತಣ ಕೋಗಿಲೆ ಎನ್ನುವಂತೆ ಕರಾವಳಿಯ ತುಲುನಾಡಿಗೂ ದೂರದ ಅಸ್ಸಾಂಮಿಗೂ ಎತ್ತಣದ ಸಂಬಂಧವಯ್ಯ ಎಂದು ನೀವು ಕೇಳಬಹುದು. ಆದರೆ ಈಗ ಸಂಬಂಧ ಬೆಸೆಯಲಾರಂಭಿದೆ. ತುಲು ಭಾಷೆಗೆ ಅಸ್ಸಾಂ ಮುಖ್ಯಮಂತ್ರಿ ಧ್ವನಿಗೂಡಿಸುವ ಮೂಲಕ ತುಲುನಾಡಿಗರಿಗೆ ಅಸ್ಸಾಂ ಪ್ರಿಯವೆನ... ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ 11 ಪ್ರಕರಣಗಳ ಆರೋಪಿಯ ಬಂಧನ ಮಂಗಳೂರು(reporterkarnataka.com):ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಜಪ್ಪು ಬಪ್ಪಾಲ್ ನಿವಾಸಿ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ (29) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರ... ಗುಂಡ್ಲುಪೇಟೆ: ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು ಚಾಮರಾಜನಗರ(reporterkarnataka.com): ರಾಷ್ಟ್ರಗೀತೆ ಹಾಡುತ್ತಿರುವಾಗಲೇ ವಿದ್ಯಾರ್ಥಿನಿಯೊಬ್ಬಳು ತೀವ್ರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾಕ್ಷಿಯಾಯಿತು. ಪೆಲಿಸಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನಿ ಶಾಲೆಯಲ್ಲಿ ಬೆಳಗ್ಗೆ ರ... ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ನಿಧನ: ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಸಂತಾಪ ಮಂಗಳೂರು(reporterkarnataka.com): ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ಅವರ ಅಕಾಲಿಕ ನಿಧನಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯ ರಾಯಭಾರಿಯಂತಿದ್ದ, ಸರಳ ಸಜ್ಜನಿಕೆ, ನಿಷ್ಕಲ್ಮಶ ಹೃದಯದ ಹೃದಯವಂತ ಕ... ಸಿಸಿಬಿ ಪೊಲೀಸರ ಕಾರ್ಯಾಚರಣೆ: 2.50 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು(reporterkarnataka.com): ಮಾದಕ ವಸ್ತುವಾದ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಸುಮಾರು 2.50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಉಪ್ಪಳದ ನಿವಾಸಿ ಮೊಹಮ್ಮದ್ ರಫೀಕ್ ಬಿ.(40) ಎಂದು ಗುರುತಿ... ರಾಜೀವ ಗಾಂಧಿ ವಿವಿ ಪರೀಕ್ಷೆ: ಅರ್ಪಿತಾ ಡಿಸೋಜಗೆ ಮನೋವಿಜ್ಞಾನ, ಸಮಾಜ ಶಾಸ್ತ್ರದಲ್ಲಿ 4ನೇ Rank ಮಂಗಳೂರು(reporterkarnataka.com): ಮಂಗಳೂರಿನ ಸಿಟಿ ಕಾಲೇಜ್ ಆಫ್ ಫಿಸಿಯೋಥರಪಿ ವಿದ್ಯಾರ್ಥಿಯಾದ ಅರ್ಪಿತಾ ಡಿಸೋಜ ಅವರು ಪ್ರತಿಷ್ಠಿತ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಮನೋವಿಜ್ಞಾನ ಮತ್ತು ಸಮಾಜ ಶಾಸ್ತ್ರ ವಿಷಯದಲ್ಲಿ 4ನೇ ರ್ಯಾಂಕ್ ಪಡೆದಿದ್ದಾರೆ. ಅರ್ಪಿತಾ ಅವರು ಕಾಸರಗೋಡಿನ ಕಯ್... ಅನಾಥವಾದ ಕುದುರೆಮುಖ ಲೇಬರ್ ಕಾಲೋನಿಯ 60 ಕಾರ್ಮಿಕ ಕುಟುಂಬಗಳು!: ಕುಡಿಯಲು ನೀರೂ ಇಲ್ಲ, ಬೆಳಕಿಗೆ ಕರೆಂಟೂ ಇಲ್ಲ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಲೆಬರ್ ಕಾಲೋನಿಗೆಯ 60 ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಅಧಿಕಾರಿಗಳ ಭೇಟಿ ನೀಡಿ ಕಾರ್ಮಿಕರ ನಾಯಿಪಾಡಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕುಡಿಯೋ ನೀ... ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.... ಮಂಗಳೂರಿನ ಬಿಲ್ಡರ್ ಆತ್ಮಹತ್ಯೆ: ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಹಾರಿ ಸಾವಿಗೆ ಶರಣು ಮಂಗಳೂರು(reporterkarnataka.com): ನಗರದ ಬಿಲ್ಡರ್ ವೊಬ್ಬರು ಬೆಂದೂರ್ ವೆಲ್ ನ ತನ್ನ ಅಪಾರ್ಟ್ ಮೆಂಟಿನ ಮಹಡಿಯಿಂದ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೆ ಶರಣಾದ ಉದ್ಯಮಿ ಎಂದು ಗುರುತಿಸಲಾಗಿದೆ. ಮಂಗಳೂರಿನಲ್... ಕ್ರಾಂತಿಕಾರಿ ಕವಿ ಗದ್ದರ್ ಇನ್ನಿಲ್ಲ: ಅನಾರೋಗ್ಯದಿಂದ ಹೈದರಾಬಾದ್ ಅಸ್ಪತ್ರೆಯಲ್ಲಿ ಸಾವು ಹೈದರಾಬಾದ್(reporterkarnataka.com): ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಎಂದೇ ಖ್ಯಾತರಾಗಿದ್ದ ಗುಮ್ಮಡಿ ವಿಠಲ ರಾವ್(77) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗದ್ದರ್ ಅವರಿಗೆ ಇತ್ತೀಚೆಗೆ ಬೈಪಾಸ್ ಸರ್ಜರಿ ನಡೆದಿತ್ತು. ಆದರೆ ಚಿ... « Previous Page 1 …203 204 205 206 207 … 490 Next Page » ಜಾಹೀರಾತು