ಬ್ಯಾಂಕ್ ಆಫ್ ಬರೋಡಾ : ಕಾರು ಸಾಲಗಳ ಮೇಲೆ ಸ್ಥಿರ ಬಡ್ಡಿ ದರದ ಆಯ್ಕೆ ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಕಾರ್ ಸಾಲಗಳ ಮೇಲೆ ಸ್ಥಿರ ಬಡ್ಡಿದರವನ್ನು ಪರಿಚಯಿಸುವುದಾಗಿ ಘೋಷಿಸಿದೆ. ಸಾಲಗಾರರು ತಮ್ಮ ಆದ್ಯತೆಯ ಆಧಾರದ ಮೇಲೆ ಬರೋಡಾ ಕಾರ್ ಸಾಲಗಳ ಮೇಲೆ ಸ್ಥಿರ ಮತ್ತು ಫ್ಲೋಟಿಂಗ... ಸತತ ಮಳೆ: ಮನೆ ಗೋಡೆ ಕುಸಿದು ಯುವಕ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸತತವಾಗಿ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪ ನಡೆದಿದೆ. ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವ... ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಉಡುಪಿ(reporterkarnataka.com): ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ನಿಯರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ. ಶಬನಾಜ್, ಆಲ್ಫಿಯಾ ಹಾಗೂ ಆಲಿಮತುಲ್ ಶಾಫಿ ಅ... ಕರಿಮಣಿ ಸರ ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕರಿಮಣಿ ಸರ ಕುಸಿದು ಸುಲಿಗೆ ಮಾಡಿದ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. 2000, ಡಿಸೆಂಬರ್ 17ರಂದು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿ... ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ಶಿಕ್ಷಕ. 2014ರ ಆ.1ರಿಂದ ... ಅನುಮತಿ ಪಡೆಯದೆ ವಿಜಯೋತ್ಸವ: ಪುತ್ತಿಲ ಪರಿವಾರ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು ಪುತ್ತೂರು(reporterkarnataka.com): ಪೊಲೀಸ್ ಅನುಮತಿ ಪಡೆಯದೆ ಸಾರ್ವಜನಿಕವಾಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ಸಂಘಟನೆಯ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಆರ್ಯಾಪು ಗ್ರಾಪಂ 2ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸು... ಮಂಗಳೂರು ಉತ್ತರ ಠಾಣೆ ಪೊಲೀಸರ ಭಾರೀ ಕಾರ್ಯಾಚರಣೆ: 1.67 ಲಕ್ಷ ರೂ. ಮೌಲ್ಯದ ಗಾಂಜಾ ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ನಗರದ ಬಂದರು ಉತ್ತರ ಧಕ್ಕೆಯಲ್ಲಿರುವ ಹಳೆಯ ಸಾರ್ವಜನಿಕ ಶೌಚಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.67 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಇತರ ಸೊತ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರಹೀಂ... ಭೂಕುಸಿತ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಪೊಲೀಸರ ನಿಯೋಜನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ನಿರಂತರ ಮಳೆಗೆ ಭೂ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರವಾದ ಬೆಟ್ಟವಾದ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲ... ಹಾವೇರಿ ಮತ್ತು ಹರಿಹರ: ಎರಡು ಪ್ರತ್ಯೇಕ ಘಟನೆಯಲ್ಲಿ ಗೋಡೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು ಹಾವೇರಿ(reporterkarnataka.com): ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಾವೇರಿಯಲ್ಲಿ ಮನೆಗೋಡೆ ಬಿದ್ದು 2 ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ನಡೆದಿದೆ. ಹಾವೇರಿ ತಾಲ್ಲೂಕಿನ ಮಾಳಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ 3 ವರ್ಷ... ಅವ್ಯಾಹತ ಮಳೆ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಸೆಪ್ಟೆಂಬರ್ 15ರ ವರೆಗೆ ನಿಷೇಧ ಕಾರ್ಕಳ(reporterlarnataka.com): ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಮತ್ತು ಭಾರೀ ವಾಹನ ... « Previous Page 1 …206 207 208 209 210 … 490 Next Page » ಜಾಹೀರಾತು