ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ಕೇಂದ್ರ ಕೊಟ್ಟ FRP ದರ ₹3,550, ರೈತರು ಕೇಳಿದ್ದು ₹3500, ರಾಜ್ಯ ಸರ್ಕಾರ ಕೊಟ್ಟಿದ್ದು ₹₹3,300* *ತಾನು ತಪ್ಪು ಮಾಡಿ ಕೇಂದ್ರವನ್ನು ದೂರುತ್ತಿರುವ ರಾಜ್ಯ ಸರ್ಕಾರ ಎಂದು ಕಿಡಿ* ಬೆಂಗಳೂರು(reporterkarnataka.com): ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ... ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಮೈಸೂರು(reporterkarnataka.com): ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ... ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಂಟಿಕೊಪ್ಪದ ಖಾಸಗಿ ಕ್ಲಿನಿಕ್ ವೈದ್ಯರು ಯಶೋಧರ ಪೂಜಾರಿ ಅವರು ನೀಡಿದ ಇಂಜೆಕ್ಷನ್ ಅಡ್ಡ ಪರಿಣಾಮ ಬೀರಿ 1ನೇ ವಿಭಾಗದ ನಿವಾಸಿ ವಿನೋದ್ ಎಂಬುವವರು ಅನುಮಾನಾಸ್ಪದವಾಗಿ ನಿನ್ನೆ ಸಂಜೆ ಮರಣ ಹೊಂದಿರುವ ಹಿನ್ನೆಲೆಯಲ್ಲಿ,ಸದರಿ ವೈ... ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ಬೆಂಗಳೂರು(reporterkarnataka.com): 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚ... ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): "ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜ್ಯದ ಜನತೆಗೆ ಬೆಲೆ ಏರಿಕೆ ಹೇರಿ GST ಕಡಿತದ ಲಾಭ ಲಭಿಸದಂತೆ ನೋಡಿಕೊಳ್ಳುತ್ತಿದೆ" ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, ಮುಖ್... Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಸಚಿ... ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್ ಗೆ 500 ರೂ. ಸಹಾಯಧನ ನೀಡಲಿ: ಪ್ರತಿಪಕ್ಷದ ನ... *ಕಬ್ಬು ಬೆಳೆಗಾರರ ಬದುಕಿನ ಜತೆ ಚೆಲ್ಲಾಟ ಆಡಿದರೆ ಹೋರಾಟದ ಕಿಚ್ಚು ಸರ್ಕಾರವನ್ನು ಆಹುತಿ ತೆಗೆದುಕೊಳ್ಳಲಿದೆ* *ಸಂಕಷ್ಟದಲ್ಲಿರುವ ಬೆಳೆಗಾರರಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದ್ದರೆ ರೈತರು ಬೀದಿಯಲ್ಲಿ ದಿನ ಕಳೆಯುವ ದುಸ್ಥಿತಿ ಬರುತ್ತಿರಲಿಲ್ಲ* *ಪ್ರತಿ ವಿಷಯದಲ್ಲೂ ಕೇಂದ್... ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ರೈತರು ನಡೆಸುತ್ತಿರುವ ಹೋರಾಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷ... Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿ... ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಮಂಗಳೂರು(reporterkarnataka.com): ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು. ಇವರ ಜೀನ್ಗಳಲ್ಲಿ ಅಡಕವಾಗಿರುವ ಅಂಶವು ಭಾರತದ ಪುರಾತನ ಇತಿಹಾಸದಲ್ಲಿ ನಾಪತ್ತೆಯಾದ ಒಂದು ಪ್ರಮುಖ ಕೊಂಡಿಯಾಗಿದೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ದೇಶದ ೭೫ ಪ್ರಿಮಿಟಿವ್ ಟ್ರೈಬ್ಸ್ಗಳಲ... « Previous Page 1 …19 20 21 22 23 … 497 Next Page » ಜಾಹೀರಾತು