ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ... ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು. ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂ... ಶಿವಮೊಗ್ಗ ಗಲಭೆ: 24 ಪ್ರಕರಣ ದಾಖಲು; 60 ಮಂದಿ ಬಂಧನ; ಪರಿಸ್ಥಿತಿ ಶಾಂತ ಚಂದ್ರಲೇಖಾ ಪಾಟೀಲ್ ಸೊರಬ ಶಿವಮೊಗ್ಗ info.reporterkarnataka@gmail.com ಈದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಕಲ್ಲು ತೂರಾಟ, ಗಲಭೆಗೆ ಸಂಬಂಧಿಸಿದಂತೆ 24 ಪ್ರಕರಣ ದಾಖಲಾಗಿದ್ದು, ಇದುವರೆಗೆ 60 ಜನರನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕ... ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮ... ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ. ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃ... ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ರಾಜಿನಾಮೆಗೆ ಆಗ್ರಹ ಬೆಂಗಳೂರು(reporterkarnataka.com): ಖಾಸಗಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಈ ಮೂಲಕ ರಾಜ್ಯದ ವೈದ್ಯಕೀಯ ಶಿಕ್ಷಣವನ್ನೇ ಅಯೋಮಯ ಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ-... ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಆದ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ... ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ; ಸೇರ್ತಾರಾ ಕಾಂಗ್ರೆಸ್ಸಿಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಜನತಾ ದಳ ಸೇರಿದ್ದ ಮೂಡಿಗೆರೆಯ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಅವರು ಸೇರಿದ್ದ ಜಾತ್ಯತೀತ ಜನತಾ ದಳವನ್ನು ಮಾಜಿ ಮುಖ್ಯಮಂತ್... ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ... ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ ಸಾವು; ಸ್ಥಳೀಯರ ಆಕ್ರೋಶ ಕುಂದಾಪುರ(reporterkarnataka.com): ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ಕಾಲುದಾರಿಯಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ... « Previous Page 1 …211 212 213 214 215 … 514 Next Page » ಜಾಹೀರಾತು