ಸಾಮಾಜಿಕ ಹೊಣೆಗಾರಿಕೆ ಕೆಲಸಗಳಿಗೆ ದ.ಕ.ಜಿಲ್ಲೆ ಮಾದರಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶ್ಲಾಘನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಹೊಣೆಗಾರಿಕೆ ಅರಿತುಕೊಂಡು ನಡೆಯುತ್ತಿರುವ ಕೆಲಸಗಳು ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಶ್ಲಾಘಿಸಿದರು. ಅವರು ವೆನ್ ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ... ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮ... ಕಾರ್ಕಳ: ಮನನೊಂದು ಬಾವಿಗೆ ಹಾರಿ ಖಾಸಗಿ ಬಸ್ ಚಾಲಕ ಆತ್ಮಹತ್ಯೆ ಕಾರ್ಕಳ(reporterkarnataka.com): ಮಿಯ್ಯಾರು ಗ್ರಾಮದ ಕುಂಠಿಬೈಲ್ ಎಂಬಲ್ಲಿ ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರೀಶ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತ... ಸರಕಾರಿ ಬಸ್ ಉಚಿತ ಪ್ರಯಾಣ; ಗುರುತು ಚೀಟಿ ಕಡ್ಡಾಯ: ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪುನರುಚ್ಚಾರ ಮಂಗಳೂರು (reporterkarnataka.com): ಸರಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸಂದರ್ಭದಲ್ಲಿ ಗುರುತು ಚೀಟಿ ತೋರಿಸುವುದು ಕಡ್ಡಾಯ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ (ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು... ತರಕಾರಿ ಅಂಗಡಿಯಿಂದ 3000 ರೂ. ಮೌಲ್ಯದ 40 ಕೆಜಿ ಟಮೋಟೋ ಕಳ್ಳತನ: ದೂರು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆಜಿ ಟಮೋಟೋ ಇದ್ದ ಎರಡು ಟ್ರೇ ಕಳ್ಳತನವಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ. ಆಲ್ದೂರು ಪಟ್ಟಣದ ನದೀಂ ಎಂಬುವರ ... ತಾಂತ್ರಿಕ ದೋಷ: ಮಂಗಳೂರು- ದುಬೈ ಏರ್ ಇಂಡಿಯಾ ವಿಮಾನ 12 ತಾಸು ವಿಳಂಬ ಯಾನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಇಂದು ಮಧ್ಯಾಹ್ನ 12.10ಕ್ಕೆ ತೆರಳಿತು. ಏರ್ ಇಂಡಿಯಾ ವಿಮಾನ(IX 813)ದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂ... ರಾಷ್ಟ್ರೀಯ ಲೋಕ್ ಅದಾಲತ್: 19,666 ಪ್ರಕರಣಗಳುಇತ್ಯರ್ಥ; 22,19,35,765 ಕೋಟಿ ರೂ. ಪರಿಹಾರ ವಸೂಲು ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಜು.8ರ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ... ಧಾರ್ಮಿಕ ಚಿಂತಕ ಅಮಾಯಕ ಜೈನ ಮುನಿಯ ಬರ್ಬರ ಹತ್ಯೆ: ಮಂಗಳೂರಿನಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ಮಂಗಳೂರು(reporterkarnataka.com): ಧಾರ್ಮಿಕ ಚಿಂತಕರು ಹಾಗೂ ಧಾರ್ಮಿಕ ಗ್ರಂಥ ಬರಹಗಾರರಾದ ಅಮಾಯಕ ಮುನಿಗಳ ಬರ್ಬರ ಹತ್ಯೆ ದೇಶ ಕೇಳರಿಯದ ಸತ್ಯ ಎಂದು ಮೂಡಬಿದ್ರೆ ಜೈನ ಬಸದಿಯ ಡಾ. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಜೈನ್ ಮಿಲನ್ ಹಾಗೂ ಜೈನ ಸಮುದಾಯದ ಆಶ್ರಯದಲ್ಲಿ ಬೆಳಗಾವಿಯ ಚಿಕ್ಕೋಡಿಯಲ... ಪಡುಬಿದ್ರೆಯಲ್ಲಿ ಕೊಲೆ ಮಾಡಿ ದೇವರಮನೆ ಬಳಿ ಶವ ಎಸೆದ ಪ್ರಕರಣ: ಮತ್ತೆ 4 ಮಂದಿ ಬಂಟ್ವಾಳದ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ... ನಾಯಿ ನುಂಗಿ ನರಳುತ್ತಿದ್ದ ಹೆಬ್ಬಾವಿನ ಸೆರೆ: ಉರಗ ತಜ್ಞ ಹರೀಂದ್ರ ತಂಡದ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದಲ್ಲಿ ನಾಯಿ ನುಂಗಿ ನರಳುತ್ತಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ. 15 ಅಡಿ ಉದ್ದ, 60 ಕೆ.ಜಿ. ... « Previous Page 1 …211 212 213 214 215 … 489 Next Page » ಜಾಹೀರಾತು