ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ಕಾಂಗ್ರೆಸ್ ಯಾವೆಲ್ಲ ಭರವಸೆಗಳನ್ನು ನೀಡಿದೆಯೋ ಅದನ್ನೆಲ್ಲ ಅನುಷ್ಠಾನ ಮಾಡುವ ಮೂಲಕ ಬಡ ಜನರ ಪರವಾದ ಪಕ್ಷ ಎಂಬುವುದನ್ನು ಮಾಡಿ ತೋರಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ... ಮುಂಬರುವ ವಿಧಾನಸಭೆ ಚುನಾವಣೆ: ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಮಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು. ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್... ಕಾಂಗ್ರೆಸಿಗರು ಜನ ಸೇರಿಸೋದು, ಮೋದಿಗೆ ಜನ ಸೇರೋದು: ಪ್ರಜಾಧ್ವನಿ ಯಾತ್ರೆಗೆ ಸಿ.ಟಿ. ರವಿ ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@ಜಿಮೈಲ್ ಕಾಂಗ್ರೆಸ್ಸಿಗರು ಜನ ಸೇರಿಸೋದು, ಪ್ರಧಾನಿ ಮೋದಿಗೆ ಜನ ಸೇರೋದು ಎಂದು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಮೋದಿ ಬರ್ತಾರೆ ಅಂದ್ರ... ಕೈ ನಾಯಕರ ದಂಡು ಕಡಲನಗರಿಯತ್ತ: ಜ.22ರಂದು ಸಿದ್ದರಾಮಯ್ಯ ಸೇರಿದಂತೆ 40ಕ್ಕೂ ಹೆಚ್ಚು ನೇತಾರರು ಮಂಗಳೂರಿಗೆ ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ ಸೇರಿದಂತೆ 40ಕ್ಕೂ ಹೆಚ್ಚು ನಾಯಕರು ಜನವರಿ 22ರಂದು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲ... ಬಿಎಚ್ ಎಂಎಸ್: ಸುಳ್ಯ ತಾಲೂಕಿನ ಅಮೃತಾ ಎಸ್.ಬೆಳಗಜೆಗೆ 4 ಬಹುಮಾನ ಬೆಂಗಳೂರು(reporterkarnataka.com): ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ. ಸುಳ್ಯ ತಾಲ್ಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪ... ಕರ್ನಾಟಕದ ರಾಗಿ- ಜೋಳವನ್ನು ಡಬಲ್ ಇಂಜಿನ್ ಸರಕಾರ ವಿಶ್ವಮಟ್ಟಕ್ಕೆ ಒಯ್ಯಲಿದೆ: ಯಾದಗಿರಿಯಲ್ಲಿ ಪ್ರಧಾನಿ ಮೋದಿ ಯಾದಗಿರಿ(reporterkarnataka.com): ಭಾರತದ ಆಗ್ರಹಕ್ಕೆ ಮಣಿದು ವಿಶ್ವಸಂಸ್ಥೆಯು ಈ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದೆ. ಕರ್ನಾಟಕದ ರಾಗಿ ಮತ್ತು ಜೋಳ ಬಳಹ ಪ್ರಸಿದ್ಧಿ ಪಡೆದಿದೆ. ಇದನ್ನು ವಿಶ್ವಮಟ್ಟದಲ್ಲಿ ಪ್ರಚಾರ ಮಾಡಲು ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ... ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ನ ಎಮರ್ಜೆನ್ಸಿ ಡೋರ್ ಓಪನ್ ಮಾಡಿಲ್ಲ: ಅಣ್ಣಾಮಲೈ ಸಮರ್ಥನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅದು ಎಟಿಆರ್ ಫ್ಲೈಟ್. ಎಮರ್ಜೆನ್ಸಿ ಡೋರ್ ಎದುರು ಇರುತ್ತದೆ. ಸಂಸದ ತೇಜಸ್ವಿ ಸೂರ್ಯ ಅವರು ಎಮರ್ಜೆನ್ಸಿ ಡೋರ್ ಸಮೀಪದ ಸೀಟಿನಲ್ಲಿ ಕೂತಿದ್ದರು. ಅವರು ಬಾಗಿಲ ಬಳಿ ಕೈ ಇಟ್ಟಿದ್ದಾರೆಯೇ ಹೊರತು ಫ್ಲೈಟ್ ಡೋರ್ ಓಪನ್ ಮಾಡಿಲ್... ವೇದವ್ಯಾಸ ಕಾಮತರು ತಂದಿರುವ ಅನುದಾನದ ದಾಖಲೆ ನೀಡಲಿ: ಮಾಜಿ ಶಾಸಕ ಲೋಬೊ ಸವಾಲು ಮಂಗಳೂರು(reporterkarnataka.com): ಮಂಗಳೂರಿನ ಅಭಿವೃದ್ಧಿಗೆ 4750 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿಕೊಂಡಿದ್ದಾರೆ. ಅವರು ಅನುದಾನ ತಂದಿರುವ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಸವಾಲು ಹಾಕಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯ... 2023ರ ಮೊದಲ ಬಿಜೆಪಿ ಗೆಲುವಿನ ಫಲಿತಾಂಶ ನಾಗಮಂಗಲ ವಿಧಾನಸಭಾ ಕ್ಷೇತ್ರ ನೀಡುತ್ತದೆ : ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ. ಮಂಡ್ಯ(reporterkarnataka.com): ನಾಗಮಂಗಲ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಿಜೆಪಿ ಫಲಿತಾಂಶ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದರು. ಅವರು ನಾಗಮಂಗಲದಲ್ಲಿ ಏರ್ಪಡಿಸಿದ್ದ ವಿಧಾನಸಭಾ ಕ್ಷೇತ್ರ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾ... ಕಾಫಿನಾಡಿನಲ್ಲಿ ಬೆಟ್ಟದ ನೆಲ್ಲಿಕಾಯಿಗೆ ಮಾರು ಹೋದ ಮುಖ್ಯಮಂತ್ರಿ!: ಆಮ್ಲ ತಿಂದು ಬಾಯಿ ಚಪ್ಪರಿಸಿದ ಬೊಮ್ಮಾಯಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲ್ಲಿಕಾಯಿ ಸವಿದು ಬಾಯಿ ಚಪ್ಪರಿಸಿದ ಘಟನೆ ಕಾಫಿನಾಡಿನಲ್ಲಿ ಬುಧವಾರ ನಡೆಯಿತು. ಮುಖ್ಯಮಂತ್ರಿ ಅವರು ಸವಿದದ್ದು ಅಂತಿಂಥ ನೆಲ್ಲಿಕಾಯಿ ಅಲ್ಲ, ಬೆಟ್ಟದ ಅಪ್ಪಟ ನೆಲ್ಲಿಕಾಯಿ. ... « Previous Page 1 …216 217 218 219 220 … 429 Next Page » ಜಾಹೀರಾತು