ಕಾಂಗ್ರೆಸ್ ನಾಯಕ ಹರಿಪ್ರಸಾದ್ ಯಾಕೆ ಹಂಗೆ ಹೇಳಿದ್ರು ಗೊತ್ತಿಲ್ಲ, ಅವರು ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.comm ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಏಕೆ ಹಾಗೇ ಹೇಳಿದ್ರೋ ಗೊತ್ತಿಲ್ಲ, ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಅವರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ಈ 17 ಜನ ಏನು ಮಾಡಿದ್ರು ಅದನ್ನೇ ಅವರ ನಾಯಕರು ಮಾಡಿದ್... ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಸಿಎಂ ನ... ಪುತ್ತೂರು: ತಾಯಿ ತೋಟದ ಕೆಲಸದಲ್ಲಿದ್ದಾಗ ಚೂರಿ ಇರಿದು ಯುವತಿಯ ಭೀಕರ ಕೊಲೆ ಪುತ್ತೂರು(reporterkarnataka.com): ಇಲ್ಲಿನ ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಭಯಾನಕ ಘಟನೆ ನಡೆದಿದೆ. ಮೃತಳನ್ನು ಇಲ್ಲಿನ ನಿವಾಸಿ ಗಿರಿಜಾ ಎಂಬುವರ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕ... ‘ ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಪ್ರತಿಭೆ ಸುಷ್ಮಾ ಎಸ್.ಶೆಟ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ ಅಪ್ಪಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ 'ಮಿಸ್ ಮಂಗಳೂರು' ಕಿರೀಟ ಮುಡಿಗೇರಿಕೊಂಡಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ಸುಷ್ಮಾ ಹಲವು ಕನಸುಗಳನ್ನು... ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷೆಗೊಳಗಾಗುವ ಪರಿಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಳೂರು(reporterkarnataka.com): ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭಾವುಕರಾಗಿ ಹೇಳಿದರು. ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟದ ಸ... ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸದ ಮೇಲೆ ಐಟಿ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡಲ್ಲಿ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಮೂಡಿಗೆರೆ: ಪಿಕ್ನಿಕ್ ಗೆ ಹೋಗಿದ್ದ ಬಸ್ ಪಲ್ಟಿ; 5 ಮಂದಿ ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂತಿರುಗುತ್ತಿದ್ದಾಗ ಕಾಲೇಜು ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾಲೇಜ್ ವಾಹನ ಪಲ... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರೋಪಿಯನ್ನು ಸಂಘಟನೆಯಿಂದ ಹೊರ ದಬ್ಬಿದ ಬಜರಂಗ ದಳ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಿಜೆಪಿ ಕಾರ್ಯಕರ್ತ ಎನ್ನಲಾದ ನಿತೇಶ್ ಎಂಬಾತನನ್ನು ಬಜರಂಗ ದಳ ಸಂಘಟನೆಯಿಂದ ಹೊರ ಹಾಕಲಾಗಿದೆ. ನಿತೇಶ್ ... ಮದ್ಯ ಖರೀದಿ ವಯಸ್ಸು ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: 21ರಿಂದ 18ಕ್ಕೆ ಸಡಿಲಿಕೆ ಬೆಂಗಳೂರು(reporterkarnataka.com): ಮದ್ಯ ಖರೀದಿಗೆ ಪ್ರಸ್ತುತ ಜಾರಿಯಲ್ಲಿರುವ ಕಾನೂನುಬದ್ಧ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ.1967 ಕಾಯ್ದೆಯಡಿ ಮದ್ಯ ಖರೀದಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಸಡಿಲಿಕೆ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಮದ್ಯ ಖರೀದಿಸಲು ವಯಸ್ಸನ್ನ... ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್ನಿಂದ ದೇಶೀಯ ನಿರ್ಗಮನ ಪ್ರಯಾಣ... « Previous Page 1 …217 218 219 220 221 … 429 Next Page » ಜಾಹೀರಾತು