ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಬದಲಾವಣೆ ಸಾಧ್ಯತೆ ಕಡಿಮೆ: ಮಾಜಿ ಡಿಸಿಎಂ ಆರ್. ಅಶೋಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ತೀರಾ ಕಡಿಮೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು. ಚಿಕ್ಕಮಗಳ... ಡಿ.ಕೆ. ಶಿವಕುಮಾರ್ ಅವರು ಆ್ಯಕ್ಟಿಂಗ್ ಸಿಎಂ ರೀತಿ ವರ್ತಿಸುತ್ತಿದ್ದಾರೆ: ಮಾಜಿ ಡಿಸಿಎಂ ಆರ್. ಅಶೋಕ್ ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ.ಅವರು ಸಿಎಂ ಅಲ್ಲ, ಆದರೆ ಆ್ಯಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದರು. ಚಿಕ್ಕಮಗಳೂ... ಪ್ರಾಣಿಗಳಿಗೂ ಮನುಷ್ಯರಷ್ಟೇ ಬದುಕುವ ಹಕ್ಕಿದೆ: ಅಧಿಕಾರಿಗಳಿಗೆ ಪಾಠ ಮಾಡಿದ ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಮನುಷ್ಯರಷ್ಟೇ ಪ್ರಾಣಿಗಳಿಗೂ ಬದುಕಲು ಹಕ್ಕು ಇದೆ. ಅವುಗಳ ಹೆಸರಿನಲ್ಲಿ ಯೋಜನೆ ರೂಪಿಸಿ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಏನು ಪ್ರಯೋಜನ? ಪಶು ಸಂಜೀವಿನಿ ಆಂಬುಲೆನ್ಸ್ ಯೋಜನೆಯಲ್ಲಿ ಪ್ರತಿ ಗೋವಿಗೆ ಸರಕಾರದಿಂದ ಎಷ್ಟು ಹಣ ಬರುತ್ತದೆ? ಎಷ್ಟು ಅನುದಾನ ಬರಲು ಬಾಕಿ ಇದೆ... ಉಡುಪಿ ಜಿಲ್ಲೆ: ಜೂ.26-28ರ ವರೆಗೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಕರೆಂಟ್ ಇಲ್ಲ, ಮುಂದಕ್ಕೆ ಓದಿ ನೋಡಿ ಉಡುಪಿ(reporterkarnataka.com): ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಪಿತ್ರೋಡಿ ಮತ್ತು ಪಿತ್... ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರು ಅವಿರೋಧ ಆಯ್ಕೆ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವಿರೋಧ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ... ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporter Karnataka.com:ಅಪೂರ್ಣ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಇನ್ನಷ್ಟು ಚುರುಕು ಮುಟ್ಟಿಸಲಾಗುವುದು. ಮೀಸಲಿಟ್ಟ ಅನುದಾನ ಆಯಾ ಕಾಮಗಾರಿಗಳಿಗೆ ಬಳಕೆ ಆಗುವಂತೆ ಅಧಿಕಾರ... ದೇರೆಬೈಲ್ ನಲ್ಲಿ ಪ್ರಸ್ತಾವಿತ ಕಿಯೋನಿಕ್ಸ್ ಐಟಿ ಪಾರ್ಕ್: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಶೀಲನೆ ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ದೇರೆಬೈಲ್ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿಯೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು. ಈ... ಕೋಟಿ ವೃಕ್ಷ ಆಂದೋಲ: ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯ ಸರಕಾರದ ಅರಣ್ಯ ಇಲಾಖೆಯ ಕೋಟಿ ವೃಕ್ಷ ಆಂದೋಲನ ಅಂಗವಾಗಿ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ... ಮಂಗಳೂರು ವಿವಿ ಕಾಲೇಜು ಪ್ರತಿಭಾ ದಿನಾಚರಣೆ, ವಾರ್ಷಿಕೋತ್ಸವ ಮುಂದೂಡಿಕೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳಿಗೆ ಎಂದಿನಂತೆ ತರಗತಿಗಳು ನಡೆಯಲಿ... ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆ ಪ್ರತಿಪಾದಕನ ಆಹ್ವಾನಕ್ಕೆ ಎನ್ ಎಸ್ ಯುಐ ವಿರೋಧ ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆಯ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಿದಕ್ಕೆ ದ.ಕ ಜಿಲ್ಲಾ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ... « Previous Page 1 …217 218 219 220 221 … 489 Next Page » ಜಾಹೀರಾತು