ಪೊಲೀಸ್ ಕಮಿಷನರ್ ವರ್ಗಾವಣೆಯು ಡ್ರಗ್ಸ್ ವಿರುದ್ಧ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯಕ್ಕೆ ಹೊಡೆತ: ಶಾಸಕ ಡಾ. ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ, ಸೇವನೆ, ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಮೂಲಕ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾ... ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳೂರು(reporterkarnataka.com): ಪ್ರಧಾನಿ ಮೋದಿ ಅವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ... ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ: ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವಸತಿ ಸಚಿವ ಜಮೀರ್ ಅಹಮದ್ ಮಂಗಳೂರು(reporterkarnataka.com) : ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದಲೇ ಭವಿಷ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯಪಟ್ಟರು. ಕಣಚೂರು ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತಾನಾಡಿದ ಅವರು,... ಜೀವನದ ಗುಣಮಟ್ಟ ಹೆಚ್ಚಿಸಲು ‘ಆಯುರ್ವಿದ್ಯಾ’, ‘ಸುಪ್ರಜಾ’, ‘ವಯೋಮಿತ್ರ’ ಆಯುಷ್ ಕಾರ್ಯಕ್ರಮಗಳನ್ನ... *ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರೀಯ ಆಯುಷ್ ಮಿಷನ್ ಕುರಿತು ಪ್ರಾದೇಶಿಕ ಪರಿಶೀಲನಾ ಸಭೆಯಲ್ಲಿ ಭಾಗಿ * ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ಲಕ್ಷದ್ವೀಪ ಸರ್ಕಾರಗಳು ರಾಷ್ಟ್ರೀಯ ಆಯುಷ್ ಮಿಷನ್ ಕುರಿತು ಪ್ರಾದೇಶಿಕ ಪ... ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವ... ಕಾರ್ಕಳ: ಕೊಂಕಣಿ ಹಾಡು ‘ಆಶಾ’ ಟೈಟಲ್ ಹಾಗೂ ಮೊದಲ ಪೋಸ್ಟರ್ ಬಿಡುಗಡೆ ಕಾರ್ಕಳ(reporterkarnataka.com): ಪ್ರತಿಷ್ಠಿತ ಕೊಂಕಣಿ ಹಾಡು " ಆಶಾ" ಇದರ ಟೈಟಲ್ ಹಾಗೂ ಮೊದಲ ಪೋಸ್ಟರ್ ಭಾನುವಾರ ಬಿಡುಗಡೆ ಮಾಡಲಾಯಿತು. ಶೃತಿನ್ ಎಸ್. ಶೆಟ್ಟಿ ನಿರ್ದೇಶನ ದಲ್ಲಿ ಮೂಡಿಬಂದ ಆಶಾ ಕೊಂಕಣಿ ಹಾಡು, ಜಸ್ಟ್ ರೋಲ್ ಫಿಲ್ಮ್ ಎಲ್ ಎಲ್ ಪಿ ಮತ್ತು ಲೀಯೋ ಅನುಪ್ ಮಾಂಟೇರಿಯೊ... ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ. 3000 ... ತಲೆ ಹೋದ್ರೂ ನಾನು ಕಾಂಗ್ರೆಸ್ ಗೆ ಹೋಗಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಸಭೆ ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅಥಣಿಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ನನ್ನ ತಲೆ ಹೋದ್ರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಅ... ಪದವಿ ತಾತ್ಕಾಲಿಕ ಪ್ರಮಾಣ ಪತ್ರದಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಬೇಡ: ಯುಜಿಸಿ ಸೂಚನೆ ಹೊಸದಿಲ್ಲಿ(reporterkarnataka.com):ಯಾವುದೇ ವಿಶ್ವವಿದ್ಯಾಲಯಗಳು ಪದವಿ ಅಥವಾ ತಾತ್ಕಾಲಿಕ ಪ್ರಮಾಣ ಪತ್ರದಲ್ಲಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ನಮೂದಿಸುವಂತಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸೂಚನೆ ನೀಡಿದೆ. ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ನಿಯಮಗಳ ಪ್ರಕಾರ, ಆಧಾರ್ ಸಂಖ್ಯೆಯನ್ನು ಹೊಂ... ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಭಾರತ: ವಿಜ್ಞಾನಿ ಡಾ. ಆನಂದ್ ರಂಗನಾಥನ್ ಸಂತಸ ಮಂಗಳೂರು(reporterkarnataka.com): ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗಪಡಿಸಿ ಮುನ್ನಡೆಯುವ ದೇಶವಾಗಿ ಮಾರ್ಪಾಡುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ... « Previous Page 1 …218 219 220 221 222 … 514 Next Page » ಜಾಹೀರಾತು