ಮುದ್ರಾಂಕ ಶುಲ್ಕ ಏರಿಕೆಯಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಹಾಕಲು ಹೊರಟಿದೆ ಎಂದು ಶಾಸ... ಮನೆ ಬಾಡಿಗೆ ವಿಚಾರದಲ್ಲಿ ಯುವಕನ ಕೊಲೆ ಯತ್ನ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ ಮಂಗಳೂರು(reporterkarnataka.com): ನಗರದ ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ?: ಆಗಸ್ಟ್ 12ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವ... ಸೆ. 8ರಂದು ಮಂಗಳೂರು ಮೇಯರ್, ಉಪ ಮೇಯರ್ ಚುನಾವಣೆ: ಸ್ಥಾಯಿ ಸಮಿತಿಗೂ ಆಯ್ಕೆ ಮಂಗಳೂರು(reporterkarnkaka.com): ಮಂಗಳೂರು ಮಹಾನಗರಪಾಲಿಕೆ ಯ 24ನೇ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಸೆ. 8ರಂದು ನಡೆಯಲಿದೆ. 8ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಾಲಿಕೆಯ 4 ಸ್ಥಾಯಿ ಸಮಿತಿಗೂ ಚುನಾವಣೆ ನಡೆಯಲಿದೆ. ಮೈಸೂರು ವಿಭ... ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ: ಗೃಹಲಕ್ಷ್ಮೀ ನೇರ ಪ್ರಸಾರ ಉದ್ಘಾಟನಾ ಸಮಾರಂಭದಲ್ಲಿ ಪ್ರವೀಣ್ ಚಂದ್ರ ಆಳ್ವ ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ನುಡಿದಂತೆ ನಡೆದಿದೆ. ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖ... ಮಂಗಳೂರು: ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವು ಮಂಗಳೂರು(reporterkarnataka.com): ನಗರದ ನಂತೂರು ಬಳಿ ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವನ್ನಪ್ಪಿದ ಘಟನೆ ನಡೆದಿದೆ. [video width="368" height="672" mp4="https://reporterkarnataka.com/wp-content/uploads/2023/08/VID-2... ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ: ಮಂಗಳೂರಿನ 33 ಸ್ಥಳಗಳಲ್ಲಿ ನೇರ ಪ್ರಸಾರ ವ್ಯವಸ್ಥೆ ಮಂಗಳೂರು(reporterkarnataka.com): ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಆ.30ರಂದು ಮೈಸೂರಿನಿಂದ ಚಾಲನೆ ನೀಡಲಾಗುವುದು. ಮಂಗಳೂರು ಮಹ... ಕಂದಾಯ ಸಚಿವ ಕೃಷ್ಣಭೈರೇಗೌಡ ಸೋಮೇಶ್ವರ ಪುರಸಭೆಗೆ ದಿಢೀರ್ ಭೇಟಿ: ಕಾರ್ಯಚಟುವಟಿಕೆ ಪರಿಶೀಲನೆ ಮಂಗಳೂರು(reporter Karnataka.com): ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ: ಕೆಆರ್ ಎಸ್ ಪಕ್ಷದ ಪ್ರತಿಭಟನಾ ಜಾಥಾ ಕೊಟ್ಡಿಗೆಹಾರಕ್ಕೆ ಆಗಮನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆ.ಆರ್.ಎಸ್) ಪಕ್ಷದ ವತಿಯಿಂದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸೌಜನ್ಯಾ ಅತ್ಯಾಚಾರ ಖಂಡಿಸಿ ನ್ಯಾಯ ದೊರಕಿಸಲು ಪ್ರತಿಭಟನಾ ನಡಿಗೆ ಜಾಥಾ ಮೂ... ಎಂಸಿಸಿ ಬ್ಯಾಂಕಿನಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ: ನೂತನ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಅನಿಲ್ ಲೋಬೊ ಘೋಷಣೆ ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ತನ್ನ ಬ್ಯಾಂಕಿಂಗ್ ಸೇವೆಯಲ್ಲಿ ಸಿಬ್ಬಂದಿಯ ಜ್ಞಾನ - ಕೌಶಲ್ಯ ಅಭಿವೃದ್ದಿ, ಗ್ರಾಹಕ ಸೇವೆಯಲ್ಲಿ ಸುಧಾರಣೆ, ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಶಿಕ್ಷಣ, ವಾಹನ ಮತ್ತು ಎಂಎಸ್ ಎಂಇ ಉದ್ಯಮ ಸಾಲ ಮತ್ತು ಸ್ವತಂತ್ರ ಯುಪಿಐ ಜೊತೆ... ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ ಪುತ್ತೂರು(reporterkarnataka.com): ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಇನ್ನರ್ವೀಲ್ ಕ್ಲಬ್ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾ... « Previous Page 1 …221 222 223 224 225 … 514 Next Page » ಜಾಹೀರಾತು