ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ? ಕೃಷ್ಣಮೂರ್ತಿ ನೂತನ ಆಯುಕ್ತ? ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರು ವರ್ಗಾವಣೆಯಾಗಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಆಗಿರುವ ಕೃಷ್ಣಮೂರ್ತಿ ಅವರು ಹೊಸ ಕಮಿಷನರ್ ಆಗಿ ಪಾಲಿಕೆಗೆ ಆಗಮಿಸಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಚನ್ನಬಸಪ್ಪ ಅವರನ್ನು ಗೃ... ಶ್ವಾನಕ್ಕೇನು ಗೊತ್ತು ಬಾಬಾ ರಾಮ್ ದೇವ್ ಫ್ಯಾಕ್ಟರಿಯಿಂದ ಇಂತಹ ಹೊಲಸು ಬರುತ್ತದೆ ಎಂದು?: ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ... ಮಂಗಳೂರು(reporterkarnataka.com): ದಯವಿಟ್ಟು ಈ ಶ್ವಾನದ ದಯನೀಯ ಪರಿಸ್ಥಿತಿಯನ್ನು ಗಮನಿಸಿ.. ಇದು ನಮ್ಮ ತುಳುನಾಡಿನ ಹೆಮ್ಮೆಯ ಶ್ವಾನ. ಸಕಲ ಜೀವರಾಶಿಯಲ್ಲಿ ನಮ್ಮ ಹಾಗೆ ಇದಕ್ಕೂ ಗೌರವಯುತವಾಗಿ ಬದುಕುವ ಹಕ್ಕಿದೆ. ಆದರೆ ಇದರ ಮೈಮೇಲೆ ಔಷಧ ಲೇಪಿಸಿರುವುದಲ್ಲ. ಬದಲಿಗೆ ಬಾಬಾ ರಾಮ್ ದೇವ್ ಅವರ ಪತಂಜಲಿ ಫು... ಕೋಮು ಸಂಘರ್ಷದ ಮಾತು ಬಿಡಿ, ಮಂಗಳೂರು ಅಭಿವೃದ್ಧಿ ಕಡೆ ಗಮನ ಕೊಡಿ: ಶಾಸಕ ವೇದವ್ಯಾಸ ಕಾಮತ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ತಿ... ಮಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಿಂದ ಅಭಿವೃದ್ಧಿ ವಿಷಯ ಬಗ್ಗೆ ಯಾವು... ಸರಕಾರಿ ಬಸ್ಸಿನಲ್ಲಿ ಹೆಣ್ಮಕ್ಕಳಿಗೆ ಫ್ರೀ ಕೊಟ್ಟಿರುವುದು ಖುಷಿ ಕೊಟ್ಟಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರಿ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಗರಂ ಆಗಿದ್ದಾರೆ. ಶೋಭಾನಿಗೂ ಫ್ರೀ ಅಂತ ಕಾಂಗ್ರೆಸ್ ದುರಾಂಕಾರದ ಮಾತನ್ನು ಹೇಳುತ್ತಿದೆ ಎಂದು ಅವರು ಹೇಳಿದರು. ಚಿಕ್... ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಕನ್ನಡಿಗ ಯಾತ್ರಿಕ ಹೃದಯಾಘಾತಕ್ಕೆ ಬಲಿ: ಮಿರ್ಜಾಪುರ ರೈಲ್ವೆ ಸ್ಟೇಶನ್ ನಲ್ಲಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದ ವೃದ್ಧ ಯಾತ್ರಿಕರೊಬ್ಬರು ಹೃದಯಾಘಾತದಿಂದ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ನಲ್ಲಿ ಸಾವನ್ನಪ್ಪಿದ್ದಾರೆ. ಕಳಸದಿಂದ ಸುಮೇದ... ಕಿರಿ ವಯಸ್ಸಿನಲ್ಲಿ ಯು.ಟಿ. ಖಾದರ್ ಗೆ ಸ್ಪೀಕರ್ ಸ್ಥಾನ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಶ್ಲಾಘನೆ ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್... ಪತ್ನಿಗೆ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವ್ಯಕ್ತಿಯೊಬ್ಬ ಹೆಂಡತಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ನಡೆದಿದೆ. ಧರೆಪ್ಪ ಲಖಪ್ಪ ಖೋತ (36) ಹಾಗೂ ಆತನ ಪತ್ನಿ ಉಷಾ ಖೋತ (30) ಮೃತಪಟ್ಟ... ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹ... ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟದ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಅಸ್ಸಾಂ ಮೂಲದವರಾಗಿದ್ದಾರೆ. ಹುಲಿ... ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ: ಮುಂದಿನ ದಿನಗಳಲ್ಲಿ ಮಂಗಳೂರು ಸಹಿತ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಮಂಗಳೂರು (reporterkarnataka.com): ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರೀ ಮಳೆಯ ಅವಧಿಯಲ್ಲಿ ಸಮುದ್ರದ ಅಲೆಗಳು ಹೆಚ್ಚಾಗಲಿದೆ. ಮೀನುಗಾರರು ಸಮ... « Previous Page 1 …222 223 224 225 226 … 490 Next Page » ಜಾಹೀರಾತು