ಗೃಹ ಸಚಿವ ಡಾ. ಪರಮೇಶ್ವರ್ ನಾಳೆ ಮಂಗಳೂರಿಗೆ: ಪಶ್ವಿಮ ವಲಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂನ್ 6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್ಗೆ ತೆರಳುವರು. ... ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10 ಲಕ್ಷ ಪರಿಹಾರ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಸಂಭವಿಸಿ ಭೀಕರ ರೈಲ್ವೆ ದುರಂತದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಪ್ರಧಾನಿ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ... ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ, ಹೋಳಿಗೆ ಘಮಘಮ! ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಎರಡು ದಿನಗಳ ಹಲಸಿನ ಹಬ್ಬ ನಗರದ ಶರವು ದೇಗುಲದ ಬಳಿಯ ಬಾಳಂ ಭಟ್ ಹಾಲ್ ನಲ್ಲಿ ಶನಿವಾರ ಆರಂಭವಾಯಿತು. ... ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ ಸಮಿತಿಯಿಂದ ಪರಿಶೀಲನೆ; ಸಾಂಕೇತಿಕ ಪ್ರತಿಭಟನೆ ಸುರತ್ಕಲ್(reporterkarnataka.com): ಬಾಬಾ ರಾಮದೇವ್ ಮಾಲಕತ್ವದ ಪತಂಜಲಿ (ರುಚಿಗೋಲ್ಡ್) ಕೈಗಾರಿಕಾ ಘಟಕ ಜೀವನದಿ ಪಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ನೇರವಾಗಿ ಹರಿಸುವ ಅಕ್ರಮ ಕೊಳವೆಗಳು ಪತ್ತೆಯಾಗಿದ್ದು, ಸ್ಥಳಕ್ಕೆ ನಾಗರಿಕ ಹೋರಾಟ ಸಮಿತಿಯು ಸಮಾನ ಮನಸ್ಕರ ಜೊತೆ ಭೇಟಿ ನೀಡಿ ಪರಿಶೀಲ... ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಮಂದಿ ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿ... ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು; ಎಲ್ಲರೂ ಚಿಕ್ಕಮಗಳೂರಿನ ಕಳಸ ತಾಲೂಕಿನವರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುದ್ದಿಯ ಲಿಂಕ್ ನಲ್ಲಿ ಕಾಣುವ ಗ್ರೂಪ್ ಫೋಟೋ ಹಾಗೂ ಸುದ್ದಿಯ ಒಳಗಡೆ ಇರುವ ಗ್ರೂಪ್ ಫೋಟೋಗಳಲ್ಲಿ ಇರುವವರೆಲ್ಲ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ಸೇರಿದವರು. ಇವರೆಲ್ಲ ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರ... ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲ 110 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತರಾಗಿದ್ದಾ... ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು ಸ್ಪರ್ಧೆಯಿಂದ ಔಟ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಏಟು ತಿಂದ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಕನಿಷ್ಠ 10 ಮಂದಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿದೆ. ಮೊನ್... ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ ಕಾರ್ಯಕ್ರಮ ವಿಟ್ಲ(reporterkarnataka.com): ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದ ಖ್ಯಾತಿ ಬಾಲವಿಕಾಸದ್ದಾಗಿದೆ. ಗ್ರಾಮೀಣ ಮಟ್ಟದಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಕೆಲಸ ಶ್ಲಾಘನೀಯವಾಗಿದೆ ಎಂದು ಮಂಗಳೂರಿನ ಶಕ್ತಿ ಎಜ್ಯುಜೇಶನಲ್ ಟ್ರಸ್ಟ್ ನ ಸ್ಥಾಪಕರಾದ ಡಾ.... 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3 ಮಂದಿ ಬಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 2000 ಮುಖಬೆಲೆಯ ನೋಟು ಬದಲಾಯಿಸಿದರೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆಮಿಷವೂಡ್ಡಿ 5 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗವಾಡ ಠಾಣೆ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಪೊಲೀ... « Previous Page 1 …223 224 225 226 227 … 490 Next Page » ಜಾಹೀರಾತು