ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು ರಾಹುಲ್ ಅಥಣಿ ಬೆಳಗಾವಿgg info.reporterkarnataka@gmail.ಕಾಂ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು. ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ... ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದ... ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆ: ಸಂಚಾರಕ್ಕೆ ಕಿರಿ ಕಿರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಜನ ಸಾಮಾನ್ಯರು ದಾಟಿ ಹೋಗಲು ಹರಸಹಾಸ ... ಫೆಬ್ರವರಿ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಬೊಮ್ಮಾಯಿ ಹಾವೇರಿ(reporterkarnataka.com): ಫೆಬ್ರುವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆಯಾಗಲಿದ್ದು, ಈ ಸಂಬಂಧ ಹಣಕಾಸು ಇಲಾಖೆಯ ಜತೆಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ– ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು... ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporter Karnataka.com): ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮಸರಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿ ಆಧಾರದ ... ಕೋವಿಡ್ ಪ್ರೋಟೋಕಾಲ್: ದೆಹಲಿ ಪ್ರವೇಶಿಸಿದ ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೊಸದಿಲ್ಲಿ(reporterkarnataka.com): ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿತು. ರಾಷ್ಟ್ರ ರಾಜಧಾನಿಯಲ್ಲಿ ಕೊರೆಯುವ ಚಳಿ ಮಧ್ಯೆ ದಟ್ಟ ಹಿಮ ಆವರಿಸಿತತ್ರ... ಮೃತ ಮಹಿಳೆಯ ಮನೆಗೆ ಸಾಲ ವಸೂಲಿಗೆ ಬಂದ ಆನ್ ಲೈನ್ ಲೋನ್ ಕಂಪನಿಯ ಸಿಬ್ಬಂದಿ: ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ನ ಮೃತವ್ಯಕ್ತಿಯ ಮನೆಗೆ ಸಾಲ ವಸೂಲಿಗೆಂದು ಆನ್ ಲೈನ್ ಲೋನ್ ಕಂಪನಿಯ ಸಿಬ್ಬಂದಿ ಬಂದಿದ್ದು ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕೆಲ ತಿಂಗಳ ಹಿಂದೆ ಬಣಕಲ್ ನ ಇಂದಿರಾ... ಕುಕ್ಕರ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಸರ್ವ ರೀತಿಯಲ್ಲೂ ಸಹಕಾರ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರಿಗೆ ಸರ್ವ ರೀತಿಯಲ್ಲೂ ಸಹಕಾರ ನೀಡುತಿದ್ದು, ಭಯೋತ್ಪಾದನಾ ಚಟುವಟಿಕೆಗಳಂತಹ ಹೀನ ಕೃತ್ಯಗಳಲ್ಲಿ ರಾಜಕೀಯ ಬೇಳೆ ಬೇಯಿಸುವುದು ಸರಿಯಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ನಾಗುರಿಯಲ್... ಬೆಳಗಾವಿ ಸುವರ್ಣ ಸೌಧ ಮುತ್ತಿಗೆ: ಮೂಡಲಗಿಯ ಹಳ್ಳೂರು ಗ್ರಾಮದಿಂದ 50 ಸಾವಿರ ರೊಟ್ಟಿ ಬುತ್ತಿ!! ಬೆಳಗಾವಿ(reporterkarnataka.com): ಪಂಚಮಸಾಲಿ ಮೀಸಲಾತಿ ಒತ್ತಾಯಿಸಿ ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕು ಹಳ್ಳೂರು ಗ್ರಾಮದಿಂದ 50,000 ರೊಟ್ಟಿ ಬುತ್ತಿಗಳ ಜತೆಗೆ ನಿಂಗಪ್ಪ ಪಿರೋಜಿ , ಆರ್. ಕೆ. ಪಾಟೀಲ್, ದೀಪಕ್ ಜುಂಜುರವಾ... ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಕಳ್ಳಿಗೆಯ ದೇವಂದಬೆಟ್ಟುನಲ್ಲಿ ಮನೆಗೆ ಹಾನಿ ಬಂಟ್ವಾಳ(reporterkarnataka.com): ಕಳ್ಳಿಗೆ ಗ್ರಾಮ ದೇವಂದಬೆಟ್ಟು ಎಂಬಲ್ಲಿ ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ ಮೊದಲ ಅಂತಸ್ತಿನ ಹಳೆಯ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿ ಹಾನಿಗೀಡಾಗಿದೆ. ಸ್ಥಳಕ್ಕೆ ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ ... « Previous Page 1 …224 225 226 227 228 … 429 Next Page » ಜಾಹೀರಾತು