ಬೆಂಗಳೂರು ಚಿತ್ರಕಲಾ ಪರಿಷತ್ ನಲ್ಲಿ ಕರಕುಶಲ ವಸ್ತುಗಳ ಮಾರಾಟ ಮೇಳ: ನಟಿ ಕಾರುಣ್ಯ ರಾಮ್ ಚಾಲನೆ ಬೆಂಗಳೂರು(reporterkarnataka.com): ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ದ ಸೊಕ್ ‘(ಮಾರ್ಕೆಟ್) ಅನ್ನು ಆಯೋಜಿಸಿದೆ. ಡಿಸೆಂಬರ್ 16ರಿಂದ ಡಿಸೆಂಬರ್ 25ರವರೆಗೆ ನಡೆಯಲಿರುವ ಈ ಕರ ಕುಶಲವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಕಾರುಣ್ಯ ರಾಮ್, ... ಶ್ಲಾಘ್ಯ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಶನ್ ತರಗತಿ ಪ್ರವೇಶ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಟ್ಯೂಶನ್ ತರಗತಿಗಳಿಗೆ ಪ್ರವೇಶ ಆರಂಭಗೊಂಡಿದೆ. 8ನೇ, 9ನೇ ಮತ್ತು 10ನೇ ಪ್ರಮಾಣಿತ ಇಂಗ್ಲಿಷ್ ಮಾಧ್ಯಮದಲ್ಲಿ ರಾಜ್ಯ ಮತ್ತು CBSE ಪಠ್ಯಕ್ರಮದಲ್ಲಿ ಗಣಿತ ಮ... ಕೊಟ್ಟಿಗೆಹಾರ ಬಲ್ಲಾಳರಾಯನ ದುರ್ಗ: ಪ್ರವಾಸಿಗರ ಸ್ವರ್ಗ; ಟ್ರಕ್ಕಿಂಗ್ ಪ್ರಿಯರಿಗೆ ಫೆವರೇಟ್ ಸ್ಪಾಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕ ರಮ್ಯ ತಾಣ. ಪ್ರತಿ ಪ್ರವಾಸಿಗರಿಗೂ ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತ... ಪಂಚಮ ಸಾಲಿ ಮೀಸಲಾತಿ: ಬೆಳಗಾವಿ ಸುವರ್ಣ ವಿಧಾನಸೌಧ ಎದುರುಗಡೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಬೆಳಗಾವಿ(reporterkarnataka.com): ರಾಜ್ಯ ಸರಕಾರ ನೀಡಿದ ಡಿಸೆಂಬರ್ 19ರ ಗಡುವಿನೊಳಗೆ ಮೀಸಲಾತಿ ಘೋಷಿಸದಿದ್ದರೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಎದುರುಗಡೆ 25 ಲಕ್ಷಕ್ಕೂ ಹೆಚ್ಚು ಪಂಚಮಸಾಲಿಗರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಹಾಲಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಮತ್ತೊ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *15.12.2022* *ಶುಭ್ರತ್ ದೇವಾಡಿಗ, ನಿಯರ್ ಜೈನ್ ಬಸದಿ, ಪಡುಪಣಂಬೂರು. *ಆದಿನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮತ್ತು ಗ್ರಾಮಸ್ಥರು, ಲಾಡಿ, ಮೂಡುಬಿದ್ರಿ. *ಚಂದ್ರಹಾಸ ರೈ, ಗಣೇಶ್ ಪ್ರಸಾದ್, ಹಾಸ್ಪ್ಪಿಟಲ್ ... ಮಂಗಳೂರಿನಲ್ಲಿ ಡಿ.16, 17ರಂದು ಟೆಕ್ನೋವಾಂಜಾ: ಸಚಿವ ಡಾ. ಅಶ್ವತ್ಥನಾರಾಯಣ ಬೆಂಗಳೂರು(reporter Karnataka.com): ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡುವ ಉದ್ದೇಶದಿಂದ ರೂಪಿಸಿರುವ 'ಬಿಯಾಂಡ್ ಬೆಂಗಳೂರು' ಉಪಕ್ರಮದ ಭಾಗವಾಗಿ ಇದೇ 16 ಮತ್ತು 17ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್ನಲ್ಲಿ 'ಮಂಗಳೂರು ಟೆಕ್ನೋವಾಂಜಾ' ಸಮಾವ... ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಇಲಾಖೆ ಆದೇಶ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮ... ಉಡುಪಿ: ಮನೆಯ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಉಡುಪಿ(reporterkarnataka.com): ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು ಗೋದ್ರೇಜ್ ಲಾಕರ್ ನಲ್ಲಿಟ್ಟಿದ್ದ 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ವೈಷ್ಣವಿ ಆಚಾರ್ಯ(50) ಎಂಬ... ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; ಮನನೊಂದ ವ್ಯಕ್ತಿ ನೇಣಿಗೆ ಶರಣು ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ನಡೆದಿದೆ. ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕ... ಫೋಟೋ ಜರ್ನಲಿಸ್ಟ್ ದಯಾ ಕುಕ್ಕಾಜೆಗೆ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪುತ್ತೂರು(reporterkarnataka.com): ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಆಂಡ್ ಕಲ್ಟರ್ ಸಂಸ್ಥೆ ಆಯೋಜಿಸಿದ್ದ 2022ರ ಜಾಗತಿಕ ಛಾಯಾಗ್ರಹಣ ಸ್ಪರ್ಧೆಯ ಸೀಸನ್-3ರಲ್ಲಿ ಮಂಗಳೂರಿನ ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ 'ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ' ಪಡೆದಿದ್ದಾರೆ.... « Previous Page 1 …226 227 228 229 230 … 429 Next Page » ಜಾಹೀರಾತು