ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ, ಲಂಚಾವತಾರ: ರೈತ ಮುಖಂಡರಿಂದ ವಿರೋಧ; ಹೋರಾಟದ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka e-mail.com ಬೆಳಗಾವಿ ಜಿಲ್ಲೆಯ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭಾರೀ ಭ್ರಷ್ಡಾಚಾರದ ಆರೋಪ ಕೇಳಿ ಬರುತ್ತಿದೆ. ಇಲ್ಲಿ ಪ್ರತಿಯೊಂದು ಕೆಲಸಕ್ಕೂ 10ರಿಂದ 15 ಸಾವಿರ ಲಂಚ ಕೇಳುವುದು ಮಾಮೂಲಿಯಾಗಿ ಹೋಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾ... ಸ್ಪೀಕರ್ ಕುರಿತು ಅವಹೇಳನಕಾರಿ ಪೋಸ್ಟ್: ಶ್ರೀರಾಮ ಸೇನೆ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂವಿಧಾನಿಕ ಹುದ್ದೆಯಾದ ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ನೀಡಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದೆ. ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರು... ಬಿಜೆಪಿ ಸರಕಾರದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ನೌಕರಿಗೂ ಕುತ್ತು ಬೆಂಗಳೂರು(reporterkarnataka.com): ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ. ಮುಖ್ಯಮಂತ್ರಿಗಳ ವಿ... ಉಚ್ಚಿಲ: ಕಡಲ್ಕೊರೆತಕ್ಕೀಡಾಗುವ ಪ್ರದೇಶಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ: ಕ್ರಮಕ್ಕೆ ಸೂಚನೆ ಮಂಗಳೂರು(reporterkarnataka.com): ಉಚ್ಚಿಲ ಬಟ್ಟಂಪಾಡಿಯಲ್ಲಿ ಪ್ರತಿವರ್ಷ ಕಡಲ್ಕೊರೆತಕ್ಕೀಡಾಗುವ ಪ್ರದೇಶಕ್ಕೆ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಭೇಟಿ ನೀಡಲಿದ್ದು, ಕಡಲ್ಕೊರೆತ ಕ್ಕೆ ಸಂಬಂಧಿಸಿದಂತೆ ಕೈ ಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಜಿಲ್ಲಾಧ... ಕೋಚಿಂಗ್ ಸೆಂಟರ್ ಗಳಿಗೆ ನೋಂದಣಿ ಕಡ್ಡಾಯ: 25 ಸಾವಿರ ರೂ. ನೋಂದಣಿ ಶುಲ್ಕ ಮಂಗಳೂರು(reporterkarnataka.com):- ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ (ನೋಂದಣಿ ಮತ್ತು ನಿಯಂತ್ರಣ) ನಿಯಮಗಳು 2001ರಡಿ ಕೋಚಿಂಗ್ ಸೆಂಟರ್ ಗಳನ್ನು ನೋಂದಾಯಿಸಿಕೊಳ್ಳುವ ಮತ್ತು ಕೋಚಿಂಗ್ ಸೆಂಟರ್ ಗಳನ್ನು ನಡೆಸುತ್ತಿರುವ ಹಾಗೂ ನಡೆಸಲು ಉದ್ದೇಶಿಸಿದ ಸಂಸ್ಥೆಗಳು ಕೋಚಿಂಗ್ ಸೆಂಟರ್ ತೆರೆಯಲು... ಮೀನುಪ್ರಿಯರಿಗೆ ಕಹಿ ಸುದ್ದಿ: ಕರಾವಳಿಯಲ್ಲಿ ಜೂನ್ 1ರಿಂದ 61 ದಿನಗಳ ಕಾಲ ನೋ ಫಿಶಿಂಗ್ ಮಂಗಳೂರು(reporterkarnataka.com): ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ... ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಈಡೇರಿಸಿ: ಕಾಂಗ್ರೆಸ್ ಗೆ ಶಾಸಕ ವೇದವ್ಯಾಸ ಕಾಮತ್ ಸವಾಲು ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ವಿವಿಧ ಭರವಸೆಗಳನ್ನು ಕೊಟ್ಟು ಜನಮನ ಸೆಳೆದು ಮತವನ್ನು ಪಡೆದ ನಂತರ ಕಾಂಗ್ರೆಸ್ ಈ ಗ್ಯಾರಂಟಿಗಳ ಜಾರಿಗೆ ಕೇವಲ ತಾತ್ವಿಕ ಒಪ್ಪಿಗೆ ನೀಡಿ ಎಲ್ಲದಕ್ಕೂ ಹೆಚ್ಚಿನ ಷರತ್ತುಗಳು ಅನ್ವಯವಾಗುತ್ತವೆ ಎಂದು ಹೇಳುತ್ತಿರುವುದನ್ನು ಕೇಳಿ... ಚಿಕ್ಕಮಗಳೂರು ನಗರದಲ್ಲಿ ದಿಢೀರನೆ ಧಾರಾಕಾರ ಮಳೆ: ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು; ಆತಂಕಕ್ಕೀಡಾದ ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರ ಕಂಡು ನಗರ ನಿವಾಸಿಗಳಲ್ಲಿ ಆತಂಕ್ಕೀಡಾಗಿದ್ದಾರೆ. ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿದ್ದು, ದಿಢೀರ್ ಆರಂಭವಾದ ಮಳೆಯಿಂದ ಜನಸಾಮಾನ್ಯರ ಅತಂತ್ರ... ಚಿಕ್ಕಮಗಳೂರು: ಆಲಿಕಲ್ಲು ಮಳೆಗೆ 3 ಮನೆಗಳಿಗೆ ಸಂಪೂರ್ಣ ಹಾನಿ: ಗಾಳಿಗೆ ಹಾರಿ ಹೋದ ಹೆಂಚು, ತಗಡು ಶೀಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ 3 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಆಲಿಕಲ್ಲು ಮಳೆಗೆ ಬಯಲುಸೀಮೆ ಜನರು ಬೆಚ... ವಿಧಾನಸಭೆ ನೂತನ ಸ್ಪೀಕರ್ ಯು.ಟಿ. ಖಾದರ್ ಇಂದು ಮಂಗಳೂರಿಗೆ: ಸರ್ಕಿಟ್ ಹೌಸ್ ನಲ್ಲಿ ಸಾರ್ವಜನಿಕರ ಭೇಟಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮೇ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಖಾದರ್ ಅವರು ಸ್ಪೀಕರ್ ಆದ ಬಳಿಕ ಮಂಗಳೂರಿಗೆ ಇದು ಮೊದಲ ಭೇಟಿಯಾಗಿದೆ. ಮೇ 25ರಂದು ಬೆಳಗ್ಗೆ 10.30ಕ್ಕೆ ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್... « Previous Page 1 …226 227 228 229 230 … 489 Next Page » ಜಾಹೀರಾತು