ಮುಖ್ಯಮಂತ್ರಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪೊಲೀಸರಿಗೆ ದೂರು ಬೆಳ್ತಂಗಡಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂಗಳ ಕೊಲೆ ಮಾಡಿದವರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದೆ. ಬೆಳ್ತಂಗಡಿಯಲ್ಲಿ ಮ... ನಾಯಕತ್ವ ವಿಚಾರ: ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನಿವೇದಿತಾ ರಮೇಶ್ ಬೆಂಗಳೂರು info.reporterkarnataka@gmail.com ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಬಹಿರಂಗ ಹೇಳಿಕೆ ನೀಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಬ... ಎಂಆರ್ ಪಿಎಲ್ ನಿಂದ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಈ ಬಾರಿಯೂ ಸ್ಥಳೀಯರಿಗಿಲ್ಲ ಆದ್ಯತೆ: ಸಂಸದರೇ ನ್ಯಾಯ ಒದಗಿಸಿ ಮಂಗಳೂರು(reporterkarnataka.com): ಸಾರ್ವಜನಿಕ ರಂಗದ ಪ್ರತಿಷ್ಠಿತ ಉದ್ಯಮ ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಆಡಳಿತೇತರ ಶ್ರೇಣಿಯ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಪ್ರಕಟನೆ ಹೊರಡಿಸಿದೆ. ತನ್ನ ಎಂದಿನ ಚಾಳಿಯಂತೆ ಅರ್ಜಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಕರೆದಿದ್ದು, ಸ್ಥಳೀಯರಿಗೆ ಆದ್ಯತೆ ನ... ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಕೊನೆಗೊಳ್ಳಬೇಕು: ಖಾಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿಗೆ ಮಂಗಳ ಹಾಡಬೇಕು. ಕಾನೂನು ಸುವ್ಯವಸ್ಥೆಯ ವಿಷಯ ಬಂದಾಗ ಯಾವುದೇ ಧರ್ಮದ ಕುರಿತು ತಾರತಮ್ಯ ತೋರಿಸಬಾರದು. ಕಾನೂನು ಅಡಿಯಲ್ಲಿ ಎಲ್ಲರನ್ನು ಸಮಾನವಾಗಿ ಕಾಣಬೇಕೆಂದು ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಪಾಠ ... ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಗಾಳಿ ಮಳೆ: ಓಮ್ನಿ ಮೇಲೆ ಬಿದ್ದ ಮರ; ಶೃಂಗೇರಿ ರಸ್ತೆ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka e-mail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ಶೃಂಗೇರಿ ಸಮೀಪ ನಿಂತಿದ್ದ ಓಮ್ನಿ ಕಾರಿಗೆ ಮರ ಬಿದ್ದು ಹಾನಿಗೀಡಾಗಿದೆ. ... ಸ್ಪೀಕರ್ ಸ್ಥಾನಕ್ಕೆ ಖಾದರ್ ಆಯ್ಕೆ: ಹರೀಶ್ ಕುಮಾರ್, ಡಾ. ಮಂಜುನಾಥ ಭಂಡಾರಿ ಭೇಟಿ; ಅಭಿನಂದನೆ ಸಲ್ಲಿಕೆ ಬೆಂಗಳೂರು(reporterkarnataka.com): ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಯು.ಟಿ ಖಾದರ್ ಅವರನ್... ಬಿಜೆಪಿ ಸರಕಾರ ಮೇಲಿನ ಪರ್ಸಂಟೇಜ್ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ: ಸಿಎಂ ಸಿದ್ದರಾಮಯ್ಯ ಅವರಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಒತ್ತಾಯ ಮಂಗಳೂರು(reporterkarnataka.com): ಹಿಂದಿನ ಬಿಜೆಪಿ ಸರಕಾರದ ಮೇಲಿನ ಪರ್ಸಂಟೇಜ್ ಆರೋಪದ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಬಗ್ಗೆ ಹೋರಾಟ ಮಾಡಿದ್ದೀರಿ. ಪರ್ಸಂಟೇಜ್ ಹಗರಣ, ಪಿಎಸ್ಐ ನೇಮಕಾತಿ ಅಕ್ರಮ, ಮತದಾರರ... ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ದಾಂಜಲಿ; ಉಂಗುರದಿಂದ ಮಗಳ ಗುರುತು ಪತ್ತೆ ಹಚ್ಚಿದ್ದ ತಂದೆ ಹಾಜರು ಮಂಗಳೂರು(reporterkarnataka.com): ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 13 ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.... ಹಾರ-ತುರಾಯಿ, ಶಾಲು-ಶಲ್ಯ ಏನೂ ಬೇಡ, ಪುಸ್ತಕ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಜತೆ ಮಾತನಾಡಿದ ಅವರು, ಇದು ನನ್ನ ನಿವಾಸ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅ... ಸಿಡ್ನಿ: ಪ್ರಧಾನಿ ಮೋದಿ ಎದುರಲ್ಲೇ ನಡೆಯಲಿದೆ ಕುಡ್ಲದ ಕುವರಿಯ ನಾಟ್ಯ ವೈಭವ!! ಅಭಿನಯ ಪ್ರವೀಣ್ ಮಂಗಳೂರು info.reporterkarnataka@gmail.com ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಡ್ನಿಯಲ್ಲಿ ಕುಡ್ಲದ ಕುವರಿ ಎದುರಾಗಲಿದ್ದಾರೆ. ಮೋದಿ ಅವರಿಗೆ ಸ್ವಾಗತ ಕೋರುವ ಅಂಗವಾಗಿ ಸಿಡ್ನಿಯಲ್ಲಿ ಆಯೋಜಿಸಲಾದ ನೃತ್ಯ ಕಾರ್ಯಕ್ರಮದ ನೇತೃತ್ವವನ್ನು ಮಂಗಳೂ... « Previous Page 1 …227 228 229 230 231 … 489 Next Page » ಜಾಹೀರಾತು