ಪುತ್ತೂರು ಪೊಲೀಸರ ಅತಿರೇಕದ ಕ್ರಮ: ಶಾಸಕ ವೇದವ್ಯಾಸ ಕಾಮತ್ ಖಂಡನೆ; ಸೇವೆಯಿಂದ ವಜಾಕ್ಕೆ ಒತ್ತಾಯ ಮಂಗಳೂರು(reporterkarnataka.com): ಪುತ್ತೂರು ಕಾರ್ಯಕರ್ತರ ಮೇಲಿನ ಹಲ್ಲೆ ಅಮಾನವೀಯ ಕೃತ್ಯವಾಗಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿಯಲ್ಲಿ ಹಲ್ಲೆ ನಡೆಸು... ಪುತ್ತೂರು ಪೊಲೀಸರ ಅತಿರೇಕದ ವರ್ತನೆ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ಪುತ್ತೂರಿನ ಹಿಂದು ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ ,ಮನೆಗೆ ಕಳಿಸುವ ಕೆಲಸವನ್ನು ಇಲಾಖೆ ಮಾಡಬೇಕು ಎಂದು ಮಂಗಳೂರ... ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ: ಮಂಗಳೂರಿನಲ್ಲಿ ಪ್ರಾಚ್ಯ ವಸ್ತುಗಳ ಪ್ರದರ್ಶನ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporter Karnataka.com) ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಂಘದ ಸದಸ್ಯರಿಂದ ವಿಶೇಷ ಪ್ರಾಚ್ಯ ವಸ್ತು... ಕಾರ್ಟೂನ್ ನೋಡುತ್ತಿದ್ದ ಮಾರ್ಜಾಲ ಇನ್ನಿಲ್ಲ!!: ಯೂ ಟ್ಯೂಬ್ ಚಾನೆಲ್ ನಲ್ಲಿ ಸುದ್ದಿಯಾಗಿದ್ದಳು ‘ಅಬ್ಬುಟ’! ಮಂಗಳೂರು(reporterkarnataka.com) ಮೊಬೈಲ್ ನಲ್ಲಿ ಕಾರ್ಟೂನ್ ನೋಡುವ ಮೂಲಕ ಯೂ ಟ್ಯೂಬ್ ಚಾನೆಲ್ ನಲ್ಲಿ ಸುದ್ದಿ ಮಾಡಿದ್ದ ಜಿಮ್ಮಿ ಯಾನೆ ಅಬ್ಬುಟ ಹೆಣ್ಣು ಬೆಕ್ಕು ಕೊನೆಯುಸಿರೆಳೆದಿದೆ. ಸುಮಾರು ಆರೂವರೆ ವರ್ಷ ಕಾಲ ಮನೆ ಮಂದಿಗೆ ಮನೋರಂಜನೆ ನೀಡುತ್ತಾ ಪ್ರೀತಿಗೆ ಪಾತ್ರವಾಗಿದ್ದ ಅಬ್ಬುಟ ಜಾಂಡಿಸ್ ಕಾಯಿ... ಹಿರಿಯ ಮುತ್ಸದ್ಧಿ ಪೂಜಾರಿಯ ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ಖಾದರ್: ಬಂಟ್ವಾಳದ ಮನೆಯಲ್ಲಿ ಉಭಯ ಕುಶಲೋಪರಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾಂಗ್ರೆಸ್ ನ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿ ಹಿರಿಯ ಮುತ್ಸದ್ಧಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾ... ಮೂಡಿಗೆರೆ ಗುತ್ತಿಹಳ್ಳಿ: ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ; ಸೂಕ್ತ ಪರಿಹಾರಕ್ಕೆ ಸಂತ್ರಸ್ತ ರೈತ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ, ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬೆಳೆಯಲಾಗಿದ್ದ ಫಸಲನ್ನು ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುತ್ತಿಹ... ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಹಾರಕ್ಕೆ ‘ಕೋಬ್ರಾ’ ಜಾರಿ ಮಂಗಳೂರು(reporterlarnataka.com): ನಗರದ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಕೋಬ್ರಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟ್ರಾಫಿಕ್ ಜಾಮ್ ಉಂಟಾದ ಸ್ಥಳಕ್ಕೆ ಕ್ಷಿಪ್ರವಾಗಿ ತಲುಪಲು ಇದು ಪೊಲೀಸರಿಗೆ ಸಹಾಯವಾಗಲಿದೆ. ಮಂಗಳೂರು ನಗರದಲ್ಲಿ ವಾಹನ ಸಂಚಾರದ ಒತ್ತಡ ಅತೀ ಹೆಚ್ಚಾಗಿದ್ದ... ಹೊಳ್ಳರಬೈಲು: ಶ್ರಾವ್ಯ ಗೋಕುಲ ಗೋ ಮಂದಿರ ಉದ್ಘಾಟನಾ ಸಮಾರಂಭ ಬಂಟ್ವಾಳ(reporterkarnataka.com) : ಸನಾತನ ಹಿಂದೂ ಧರ್ಮದಲ್ಲಿ ಎಲ್ಲಾ ದೇವತೆ ಗಳ ಸನ್ನಿದಾನವಿರುವುದು ಕಾಮಧೇನುವಾದ ಗೋವಿನಲ್ಲಿ, ಇಡೀ ಸಮಾಜವನ್ನು ಸಂರಕ್ಷಣೆ ಮಾಡುವ ಕಾರ್ಯವನ್ನು ಗೋ ಮಾತೆ ಮಾಡುತ್ತಾಳೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ಗೋ ಸೇವಾ ಸಂಯೋಜಕರಾದ ಪ್ರವೀಣ ಸರಳಾಯ ಹೇಳಿದರು. ಅವರು ಬಂಟ್... ಸತತ 5ನೇ ಬಾರಿ ಗೆದ್ದಿರುವುದಕ್ಕೆ ಖಾದರ್ ಫುಲ್ ಖುಷ್: ರಾಜ್ಯದ ಜನತೆಯ ನೋವು ಓಟಿನ ಮೂಲಕ ವ್ಯಕ್ತವಾಗಿದೆ ಎಂದ ಮಿಸ್ಟರ್ ಕೂಲ್ ಮಂಗಳೂರು(reporterkarnataka.com): ಬಿಜೆಪಿ ಸರಕಾರದ 4 ವರ್ಷಗಳ ಆಡಳಿತ ಕಂಡ ಜನತೆ ತಮ್ಮ ನೋವನ್ನು ಓಟಿನ ಮೂಲಕ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿಗೆ ಕಾರಣವಾಯಿತು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು. 5ನೇ ಬಾರಿ ಗೆಲುವು ಸಾಧಿಸಿದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲಿ ... ಮುಖ್ಯಮಂತ್ರಿ ಸ್ಥಾನ: ಮತ್ತೊಮ್ಮೆ ಗೆದ್ದ ರಾಮಯ್ಯ: ನಾಳೆಯೇ ರಾಜ್ಯಪಾಲರ ಭೇಟಿ ಸಾಧ್ಯತೆ; ಶುಕ್ರವಾರದೊಳಗೆ ಹೊಸ ಸರಕಾರ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಿಚ್ಚಳ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನೇಮಕ ಕುರಿತು ಎಐಸಿಸಿ ಅನುಮೋದನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಳೆಯೇ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಎಐಸಿಸಿ ಅಧ್ಯ... « Previous Page 1 …228 229 230 231 232 … 489 Next Page » ಜಾಹೀರಾತು