ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಸ್ಥಾನ?: ಡಿ.ಕೆ. ಶಿವಕುಮಾರ್ ಸಹಿತ 3 ಮಂದಿ ಡಿಸಿಎಂಗಳು? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಪಕ್ಷದ ಹೈಕಮಾಂಡ್ ಗೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಸಿಎಂ ಕುರ್ಚಿಯಲ್ಲಿ ಕೂರಿಸುವ ಎಲ್ಲ ಸಾಧ್ಯತೆಗಳಿವೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾ... ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿಯಾಗಿ ಆಯ್ಕೆ ವಿಷಯ ಹೈಕಮಾಂಡ್ ಅಂಗಳಕ್ಕೆ ಬೆಂಗಳೂರು(reporterkarnataka.com): ಒಗ್ಗಟ್ಟಿನಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಇನ್ನು ಅಧಿಕಾರಕ್ಕಾಗಿ ಒಗ್ಗಟ್ಟು ಮುರಿಯುವುದು ಬೇಡ. ಬಣ ರಾಜಕೀಯ ಮಾಡುವುದು ಬೇಡ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಹೈಕಮಾಂಡಿಗೆ ಬಿಟ್ಟು ಬ... ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ. ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ದಲಿ... ಚಿಕ್ಕಮಗಳೂರು: ಸಿ.ಟಿ.ರವಿ ಸೋಲಿಸಿದ್ದಕ್ಕೆ ಜೆಡಿಎಸ್ ನ ಭೋಜೇಗೌಡರಿಗೆ ಹಾಲಿನ ಅಭಿಷೇಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿನ ಹಿಂದಿರುವ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬರಾದ ಜಾತ್ಯತೀತ ಜನತಾ ದಳದ ವಿಧಾನ ಪರಿಷತ್ ಸದಸ್ಯ ಭೋಜೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿದರು.... ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ- ಡಿಕೆಶಿ ನಡುವೆ ತೀವ್ರ ಸ್ಪರ್ಧೆ: ಇಂದು ಸಂಜೆ ಸಿಎಂ ಆಯ್ಕೆ ಬೆಂಗಳೂರು(reporter Karnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಿಚ್ಚಳ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ತೀವ್ರ ಪೈಪೋಟಿ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್... ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ. ಸತತ 5ನೇ ಬಾರಿ ವಿಧಾನಸಭೆ ಪ್ರವ... ಖಾಕಿ ದಂಡು, ಬೂಟುಗಾಲಿನ ಸದ್ದು: ಮುಗಿಲು ಮುಟ್ಟಿದ ಕೈ- ಕೇಸರಿ ಜೈಕಾರ: ಮತ ಎಣಿಕೆ ಕೊನೆಗೂ ಸುಖಾಂತ್ಯ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು ಅಭಿನಯ ಪ್ರವೀಣ್ ಮಂಗಳೂರು info.reporterkarnataka@gmail.com ಅಲ್ಲಿಲ್ಲಿ ಬ್ಯಾರಿಕೇಡ್, ಖಾಕಿ ದಂಡು, ಆರೆಸೇನೆ ಪಡೆಯ ಸರ್ಪಗಾವಲು, ಇದರೊಂದಿಗೆ ಆಗಾಗ ಮುಗಿಲು ಮುಟ್ಟುತ್ತಿದ್ದ ಜಯಕಾರದ ಘೋಷಣೆ. ... ಸುರತ್ಕಲ್ ಎನ್ ಐಟಿಕೆಯಲ್ಲಿ ಮತ ಎಣಿಕೆ: ದ.ಕ. ಜಿಲ್ಲೆಯ 6 ಮಂದಿ ಹಾಲಿ ಶಾಸಕರು ಸಹಿತ 60 ಮಂದಿಯ ಭವಿಷ್ಯ ಇಂದು ನಿರ್ಧಾರ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ನಡೆಯಲಿದೆ. 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 60 ಮಂದಿ ಅಭ್ಯರ್ಥಿ ಗಳ ಭವಿಷ್ಯ ಮಧ್ಯಾಹ್ನದೊಳಗೆ ನಿರ್ಧಾರವಾಗಲಿದ... ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು. ... ಎನ್ ಐಟಿಕೆ ಮತ ಎಣಿಕೆ ಕೇಂದ್ರ: ವಾಹನಗಳ ಪಾರ್ಕಿಂಗ್ ಸ್ಥಳ ಹಾಗೂ ಪಾರ್ಕಿಂಗ್ ನಿಷೇಧ ಪ್ರದೇಶದ ವಿವರ ಇಲ್ಲಿದೆ ನೋಡಿ ಮಂಗಳೂರು(reporterkarnataka.com): ಸುರತ್ಕಲ್ ಎನ್.ಐ.ಟಿ.ಕೆ ಯಲ್ಲಿ ವಿಧಾನ ಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ಮೇ 13ರಂದು ನಡೆಯದಿರುವುದರಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರುಗಳ ಹಾಗೂ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಮಾಡಲಾಗಿರುವ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಾಹ... « Previous Page 1 …230 231 232 233 234 … 489 Next Page » ಜಾಹೀರಾತು