ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್... ಬಿಜಗರಣಿ: ಅಂಬೇಡ್ಕರ್ ಭವನ ಉದ್ಘಾಟನೆ, ಗೋದಾಮು, ಗ್ರಾಪಂ ಕಟ್ಟಡಕ್ಕೆ ಶಂಕು ಸ್ಥಾಪನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ಭಾರತೀಯ ಸಂವಿಧಾನ ದಿನದ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಭವನವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು. ಗ್ರಾಮ ಪ... ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gamil.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ. ನಮಗೆ ಯೂರ... ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ... ಮಹಾರಾಷ್ಟ್ರ: ಕರ್ನಾಟಕ ಬಸ್ಗೆ ಕಪ್ಪು ಮಸಿ; ಗಡಿ ಭಾಗದಲ್ಲಿ ಮತ್ತೆ ಪುಂಡಾಟಿಕೆ ಶುರು ಔರಂಗಬಾದ್(reporterkarnataka.com): ಮಹಾರಾಷ್ಟ್ರದ ಔರಂಗಬಾದ ಜಿಲ್ಲೆಯ ದೌಂಡ್ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದಿದ್ದಾರೆ.ನಿಪ್ಪಾಣಿ - ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ... ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ. ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳ... ಆಟೋರಿಕ್ಷಾ ದರ ಏರಿಕೆ: ಮೊದಲ 1.5 ಕಿಮೀ.ಗೆ ಕನಿಷ್ಠ 35 ರೂ. ಬಾಡಿಗೆ ಮಂಗಳೂರು(reporter Karnataka.com): ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಚಾಲನೆಯ ವಿವಿಧ ಅಂಶಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಆಟೋರಿಕ್ಷಾ ಚಾಲಕರ, ಮಾಲಕರ ಹಾಗೂ ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿ... ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು ,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆ... ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ಪಾವತಿಸಿ: ಎನ್ ಎಚ್ ಐಎ ಸುತ್ತೋಲೆ ಸುರತ್ಕಲ್(reporterkarnataka.com); ಸುರತ್ಕಲ್ ಟೋಲ್ ರದ್ದುಪಡಿಸಿ ಹೆಜಮಾಡಿ ಟೋಲ್ ಗೇಟಿಗೆ ವಿಲೀನ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ಗೇಟ್ನಲ್ಲಿ ಪಾವತಿಸುವಂತೆ ಎನ್ ಎಚ್ ಐಎ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಂದು... ಕಾರ್ಕಳ: ಸಾಹಿತಿ, ಬರಹಗಾರ ಕೇವಿನ್ ಡಿಮೆಲ್ಲೋ ಆತ್ಮಹತ್ಯೆ; ಕಾರಣ ನಿಗೂಢ ಕಾರ್ಕಳ(reporter Karnataka.com): ಸಾಹಿತಿ,ಬರಹಗಾರ ಕೇವಿನ್ ಡಿಮೆಲ್ಲೋ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಮದ್ಯವರ್ಜನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದರು.ಅನೇಕ ಕೊಂಕಣಿ ಬರಹಗಳ ಮೂಲಕ ಮನೆಮಾತಾಗಿದ್ದರು.ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಆಡಳಿತಾಧಿ... « Previous Page 1 …232 233 234 235 236 … 429 Next Page » ಜಾಹೀರಾತು