ಮಲೆನಾಡಿನಲ್ಲಿ ಅಬ್ಬರದ ಗಾಳಿ- ಮಳೆ: ಬಾಳೂರು ಸಮೀಪ ರಸ್ತೆಗೆ ಉರುಳಿದ ಮರ; ಹೊರನಾಡು ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಮುಂದುವರಿದ ಅಬ್ಬರದ ಗಾಳಿ ಮಳೆಗೆ ಹೊರನಾಡು-ಕೊಟ್ಟಿಗೆಹಾರ ಮಧ್ಯದ ಬಾಳೂರು ಎಸ್ಟೇಟ್ ಬಳಿ ರಸ್ತೆಗೆ ಅಡ್ಡಲಾಗಿ ಉರುಳಿದ ಬಿದ್ದ ಪರಿಣಾಮ ಮಲೆನಾಡಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯು... ಗೃಹಲಕ್ಷ್ಮೀ ಯೋಜನೆಗೆ ನಕಲಿ ಕಾಟ!: ಸೈಬರ್ ಸೆಂಟರ್ ಗಳಲ್ಲಿ 100ರಿಂದ 200 ರೂಪಾಯಿಗೆ ಮಾರಾಟವಾಗುತ್ತಿರುವ ಡುಬ್ಲಿಕೇಟ್ ಅರ್ಜಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನಕಲಿ ಕಾಟ ಶುರುವಾಗಿದೆ. ಬಡವರಿಗೆ ಸಹಾಯವಾಗುವ ಯಾವುದೇ ಯೋಜನೆ ಜಾರಿಗೊಳಿಸಿದರೂ ಅದನ್ನು ವಿಫಲಗೊಳಿಸುವ ಪ್ರಯತ್ನ ನಡೆಯುತ್ತಲೇ ಇರುತ್ತದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲ... ಕುಡಿದ ಮತ್ತಿನಲ್ಲಿ ಪತ್ನಿಗೆ ದೊಣ್ಣೆಯಿಂದ ಹೊಡೆದು ಕೊಲೆ: ಆರೋಪಿ ಪತಿ ಬಂಧನ; ಪ್ರಕರಣ ಮುಚ್ಚಿ ಹಾಕಲು ಹಂತಕನಿಂದ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಸಮೀಪದ ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೀಲಾಬಾಯಿ (38)ಮೃತ... ಸಾಮಾಜಿಕ ಜಾಲತಾಣಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಅರ್ಜಿ: ಎಚ್ಚರ ವಹಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮ... ಸ್ಪೀಕರ್ ಖಾದರ್ ಹಾಗೂ ಜನತೆಯ ನಡುವಿನ ಸಂಪರ್ಕ ಸೇತುವೆಯೇ ಲಿಬ್ಝತ್!: ದಶಕಗಳಿಂದ ಆಪ್ತ ಕಾರ್ಯದರ್ಶಿಯಾಗಿ ಸೇವೆ!! ಮಂಗಳೂರು(reporterkarnataka.com): ಯು.ಟಿ. ಖಾದರ್, ಕರಾವಳಿ ಕರ್ನಾಟಕದ ರಾಜಕೀಯ ರಂಗದ ಬಹುದೊಡ್ಡ ಹೆಸರು. ಸೋಲಿಲ್ಲದ ಸರದಾರ. ಇದೀಗ ಸ್ಪೀಕರ್ ಆಗುವ ಮೂಲಕ ನಾಡಿನುದ್ದಗಲಕ್ಕೂ ಚಿರಪರಿಚಿತರು. ಸ್ಪೀಕರ್ ಆಗಿ ಆತ್ಮೀಯರೊಬ್ಬರ ಶವಕ್ಕೆ ಹೆಗಲು ಕೊಟ್ಟ ಕರ್ನಾಟಕದ ಮೊದಲ ಸ್ಪೀಕರ್ ಎಂಬ ಹೆಗ್ಗಳಿಕೆಗೂ ಪಾತ್ರರಾ... ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ. ರುಕ್ಮಿಣಿ ... ಮಲೆನಾಡು, ಕರಾವಳಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ: ಹಾಲೆ ಕಷಾಯದ ಕಹಿಯ ಸವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ .. ಮಲೆನಾಡಿನಲ್ಲಿ ಆಷಾಢ ಮುಗಿದ ನಂತರ ದಕ್ಷಿಣ ಕನ್ನಡದಲ್ಲಿ ಆಷಾಢ ಪ್ರಾರಂಭವಾದ ದಿನ ಈ ಕಷಾಯ ಕುಡಿಯುವ ಪದ್ಧತಿ ಬೆಳೆದು ಬಂದಿದೆ. ಮ... ಮಹಿಳೆಗೆ ಕಾಲ್ ಮಾಡುವಂತೆ ಪೀಡಿಸುತ್ತಿದ್ದ ಆರೋಪಿತ ವ್ಯಕ್ತಿಗೆ ಗಂಡನಿಂದ ಧರ್ಮದೇಟು: ರಸ್ತೆಯಲ್ಲಿ ಅಟ್ಟಾಡಿಸಿ ಏಟು ನೀಡಿದ ಪತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಿಳೆಯೊಬ್ಬರಲ್ಲಿ ಫೋನ್ ಕರೆ ಮಾಡುವಂತೆ ಪೀಡಿಸುತ್ತಿದ್ದ ಡಿಶ್ ರಿಪೇರಿ ಮಾಡುವ ವ್ಯಕ್ತಿಯನ್ನು ಮಹಿಳೆಯ ಗಂಡ ಅಟ್ಟಾಡಿಸಿ ಹೊಡೆದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ... ಯೂತ್ ಬಿಲ್ಲವ ಕಾರ್ಕಳ: ನೂತನ ಅಧ್ಯಕ್ಷ ಸುಕೇಶ್ ಕರ್ಕೇರ, ಕಾರ್ಯದರ್ಶಿ ಪ್ರಮಿತ್ ಸುವರ್ಣ ಪದಗ್ರಹಣ ಕಾರ್ಕಳ(reporterkarnataka.com); ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಕೇಶ್ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್ ಸುವರ್ಣ, ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್ ಹಾಗೂ ಡಿ. ಆರ್. ರಾಜು, ಕೋಶಾಧಿಕಾರಿಯಾಗಿ ಶರತ್ ಪೂಜಾರ... ಮಂಗಳೂರು: 9 ತಿಂಗಳು ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಸುಮಾರು 9 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಅಡ್ಯಾರು ಸಮೀಪದ ಕಣ್ಣೂರು ಬಳಿಯ ಕರ್ಮರ್ ನಿವಾಸಿಯಾದ 35ರ ಹರೆಯದ ಸೈಯದ್ ಹಸೈನಾರ್ ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಈತನಿಗೆ ಮಂಗಳೂರಿ... « Previous Page 1 …234 235 236 237 238 … 514 Next Page » ಜಾಹೀರಾತು