ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ! ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರ... ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು... ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು. ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿ... ಯೋಗ ಮಹೋತ್ಸವ: 15 ಸಾವಿರಕ್ಕೂ ಹೆಚ್ಚು ಉತ್ಸಾಹಿಗಳ ಪ್ರದರ್ಶನಕ್ಕೆ ಸಾಕ್ಷಿಯಾದ ಜೈಪುರದ ಶ್ರೀ ಭವಾನಿ ನಿಕೇತನ ಶಿಕ್ಷಾ ಸಮಿತಿ ಮೈದಾನ ಬೆಂಗಳೂರು(reporterkarnataka.com):ಜೈಪುರದ ಶ್ರೀ ಭವಾನಿ ನಿಕೇತನ ಶಿಕ್ಷಾ ಸಮಿತಿಯ ವಿಸ್ತಾರವಾದ ಮೈದಾನದಲ್ಲಿ 15,000 ಕ್ಕೂ ಹೆಚ್ಚು ಉತ್ಸಾಹಿಗಳು ಗಣ್ಯರೊಂದಿಗೆ ಸಾಮಾನ್ಯ ಯೋಗ ಪ್ರೋಟೋಕಾಲ್ (ಸಿವೈಪಿ) ಅನ್ನು ಪ್ರದರ್ಶಿಸಿದ ಯೋಗ ಮಹೋತ್ಸವವು ಉಲ್ಲಾಸಕರ ವಾತಾವರಣಕ್ಕೆ ಸಾಕ್ಷಿಯಾಯಿತು. ಯೋಗ ಮಹೋತ್ಸವವ... ವಿಧಾನ ಸಭೆ ಚುನಾವಣೆ: ಅಳಪೆ ಪ್ರದೇಶದಲ್ಲಿ ಮನೆ ಮನೆ ಬ್ಯಾಲೆಟ್ ಮತದಾನ: ಮೇ 6ಕ್ಕೆ ಕೊನೆ ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಏಪ್ರಿಲ್ 29ರಂದು ಆರಂಭಗೊಂಡಿದ್ದು, ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇಂದು ನಗರದ 50ನೇ ವಾರ್ಡ್ ನ ಅಳಪೆ ಪ್ರದೇಶದಲ್ಲಿ ಮನೆ ಮನೆ ಮತದಾನ ನಡೆಯಿತು. ಮನೆಯಿಂ... ಕಾಂಗ್ರೆಸ್ ತ್ಯಜಿಸುವುದಕ್ಕಿಂತ 5 ದಿನಗಳ ಮುನ್ನವೇ ಮೊಯ್ದೀನ್ ಬಾವಾಗೆ ಜೆಡಿಎಸ್ ಪಕ್ಷದ ಬಿ ಫಾರ್ಮ್ ದೊರಕಿತ್ತೇ? ಇದು ನಿಜವೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುವ 5 ದಿನಗಳ ಮುನ್ನವೇ ಅವರಿಗೆ ಜಾತ್ಯತೀತ ಜನತಾ ದಳ (ಜ... ಕಾವೂರು: ಚುನಾವಣಾ ಪ್ರಚಾರ ವಾಹನಕ್ಕೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ವಾಹನಕ್ಕೆ ಅಭ್ಯರ್ಥಿ ಡಾ ಭರತ್ ಶೆಟ್ಟಿ ವೈ ಅವರು ಕಾವೂರಿನಲ್ಲಿ ಚಾಲನೆ ನೀಡಿದರು. ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ... ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ: ರಮಾನಾಥ ರೈ ಬಂಟ್ವಾಳ(reporterkarnataka.com): ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ ಚುನಾವಣಾ ಪ್ರಚಾರದಲ... ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಇಂದು ಮಂಗಳೂರಿಗೆ: ಮಧ್ಯಾಹ್ನ ಕಾಂಗ್ರೆಸ್ ಉತ್ತರ ಅಭ್ಯರ್ಥಿ ಇನಾಯತ್ ಆಲಿ ರೋಡ್ ಶೋ ಮಂಗಳೂರು (reporterkarnataka.com): ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುರತ್ಕಲ್ ಸಮೀಪದ ಕಾನ ಕ್ರಾಸ್ ನಿಂದ ರೋಡ್ ಶೋ ಆರಂಭವಾಗಲಿದೆ. ಸುರ... ಬಾಳ್ತಿಲ ಪರಿಶಿಷ್ಟ ಕಾಲೋನಿಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ: ಮತ ಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್ ಸಿ, ಎಸ್ಟಿ ಕಾಲೋನಿ ಹಾಗೂ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಅಭಿವೃದ್ಧಿಯನ್ನು ಕರ್ತವ್ಯ ಎಂದು ಮಾಡಿದ್ದೇನೆ. ಅದರ ಜೊತೆಗೆ ಕ್ಷೇತ್ರದ ಜನರೊಂದಿಗೆ... « Previous Page 1 …235 236 237 238 239 … 489 Next Page » ಜಾಹೀರಾತು