ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ರಥೋತ್ಸವ ಸಂಪನ್ನ ಚಿತ್ರ:ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporter Karnataka.com) : ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸೋಮವಾರ ಜರುಗಿತು.ಭಕ್ತ ಸಮೂಹ ಕಣ್ತುಂಬಿಕೊಂಡಿತು. ... ಫುಟ್ ಪಾತ್ ನುಂಗಿ ಹಾಕಿದ ಮೆಸ್ಕಾಂ ವಿದ್ಯುತ್ ಕಂಬಗಳು!: ಪಾದಚಾರಿಗಳ ಸುಗಮ ಸಂಚಾರಕ್ಕೆ ಬ್ರೇಕ್ ! ಅನುಷ್ ಪಂಡಿತ್ ಮಂಗಳೂರು info.reporter Karnataka@gmail.com ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವುದು, ವಾಹನ ನಿಲ್ಲಿಸುವುದು ತಪ್ಪು. ಆದರೆ ಫುಟ್ ಪಾತ್ ನಲ್ಲೇ ಮೆಸ್ಕಾಂನವರು ವಿದ್ಯುತ್ ಕಂಬ ನೆಟ್ಟರೆ ಹೇಗೆ? ಕಡಲನ ನಗರಿ ಮಂಗಳೂರಿನಲ್ಲಿ ಇಂತಹ ಅನೇಕ ತಾಜಾ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ... ಹೆಬ್ರಿ: ಜಾಗದ ತಕರಾರು; ಇತ್ತಂಡಗಳ ಮಧ್ಯೆ ಗಲಾಟೆ: ಎರಡು ಪ್ರತ್ಯೇಕ ಪ್ರಕರಣಗಳು ದಾಖಲು ಕಾರ್ಕಳ(reporterkarnataka.com): ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಗಲಾಟೆಗೆ ಸಂಬಂಧಿಸಿದಂತೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ... ಆನ್ ಲೈನ್ ಎಡವಟ್ಟು: ಟಿಇಟಿ ಪರೀಕ್ಷೆಯಿಂದ ವಂಚಿತರಾದ ಹೊರ ಜಿಲ್ಲೆಯ ಅಭ್ಯರ್ಥಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆನ್ ಲೈನ್ ಎಡವಟ್ಟುನಿಂದ ವಿದ್ಯಾರ್ಥಿಗಳು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ನಗರದ ಹಲವು ಸೆಂಟರ್ ಗಳಲ್ಲಿ ಟಿಇಟಿ ಪರೀಕ್ಷೆ ನಡೆದಿದೆ. ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ... ಅಭಿಮನ್ಯು ಆನೆಗೆ ಅನಾರೋಗ್ಯ: ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ; ದುಬಾರೆ, ನಾಗರಹೊಳೆಗೆ ವಾಪಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ:ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಜ್ವರ ಹಾ... ದೈವ ನರ್ತಕರಿಗೆ ಮಾಶಾಸನ: ಬಿ.ಟಿ.ಲಲಿತಾ ನಾಯ್ಕ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಖಂಡನೆ ಮಂಗಳೂರು(reporterkarnataka.com); ಸರಕಾರ ದೈವ ನರ್ತಕರಿಗೆ ಘೋಷಿಸಿರುವ ಮಾಶಾಸನದ ಕುರಿತು ಬಿ.ಟಿ.ಲಲಿತಾ ನಾಯ್ಕ್ ರವರ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯು.ಟಿ.ಖಾದರ್ ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ, ನಿಮ್ಮ ಬಗ್ಗೆ ನಮಗ... ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಬಂಧನ; ಗಾಯಾಳು ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕರ- ಪೋಷಕರ ಸಭೆಯಲ್ಲಿ ವ್ಯಕ್ತಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದು,ಆರೋಪಿಯನ್ನು ಬಂಧಿಸಿದ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ ಎರಡನೇ ಬ್ಲಾಕ್ನ ಶಂಶುದ್ದೀನ್ ಸರ್ಕಲ್ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆ... ಮುಖ್ಯಮಂತ್ರಿ ಬೊಮ್ಮಾಯಿ 7ರಂದು ಉಡುಪಿಗೆ; ಕಾಪು ಜನಸಂಕಲ್ಪ ಸಮಾರಂಭದಲ್ಲಿ ಭಾಗಿ ಉಡುಪಿ (reporter Karnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7ರಂದು ಉಡುಪಿಗೆ ಆಗಮಿಸಲಿದ್ದಾರೆ. ನ.7ರಂದು ಬೆಳಗ್ಗೆ 10:30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಬೊಮ್ಮಾಯಿ ಆಗಮಿಸಲಿದ್ದಾರೆ. ನಂತರ ಕಾಪುವಿಗೆ ತೆರಳಿ 11 ಗಂಟೆಗೆ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.... ಮಾನಸಿಕ ಖಿನ್ನತೆ: ಅಪ್ರಾಪ್ತ ವಯಸ್ಸಿನ ಬಾಲಕ ನೇಣು ಬಿಗಿದು ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ ಕಾಂಬಳೆ (16) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾ... ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್ ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು. ನಗರದ ಅರಮನೆ ಆ... « Previous Page 1 …239 240 241 242 243 … 429 Next Page » ಜಾಹೀರಾತು